ಬ್ರೇಕಿಂಗ್ ನ್ಯೂಸ್
14-05-23 04:11 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 14 : ದೇಶವನ್ನು ತನ್ನತ್ತ ತಿರುಗಿಸಿದ್ದ ಕರ್ನಾಟಕ ವಿಧಾನಸಭಾ ಚುನಾವಣೆಯ ಫಲಿತಾಂಶ ಶನಿವಾರ ಹೊರಬಿದ್ದಿದ್ದು, ಕಾಂಗ್ರೆಸ್ 136 ಸ್ಥಾನಗಳಲ್ಲಿ ಭರ್ಜರಿ ಜಯ ಸಾಧಿಸಿದೆ. ಇದು 35 ವರ್ಷಗಳ ಬಳಿಕ ರಾಜ್ಯದಲ್ಲಿ ಒಂದೇ ಪಕ್ಷಕ್ಕೆ ಸಿಕ್ಕಿರುವ ಅತಿ ಹೆಚ್ಚು ಸ್ಥಾನಗಳು.
ಚುನಾವಣೆಯಲ್ಲಿ ಜಾತಿಯನ್ನು ಪ್ರಮುಖ ಮಾನದಂಡವಾಗಿಟ್ಟು ಕಾಂಗ್ರೆಸ್ ಟಿಕೆಟ್ ಘೋಷಣೆ ಮಾಡಿತ್ತು. ಇದೀಗ ಆ ಪ್ಲಾನ್ ವರ್ಕೌಟ್ ಆಗಿದೆ. ನಿರೀಕ್ಷೆಯಂತೆ ಬಹುತೇಕರು ಜಯ ಸಾಧಿಸಿದ್ದಾರೆ. ಕಾಂಗ್ರೆಸ್ 51 ಲಿಂಗಾಯತರಿಗೆ, 45 ಒಕ್ಕಲಿಗ ಹಾಗೂ 15 ಮುಸ್ಲಿಮರಿಗೆ, 7 ಮಂದಿ ಬ್ರಾಹ್ಮಣ ಸಮುದಾಯ ಅಭ್ಯರ್ಥಿಗಳಿಗೆ ಟಿಕೆಟ್ ನೀಡಿತ್ತು. ಬಿಲ್ಲವ - ಈಡಿಗ ಸಮುದಾಯಕ್ಕೆ 7, ಬಂಟ ಸಮುದಾಯಕ್ಕೆ 5, ಕ್ರೈಸ್ತ ಸಮುದಾಯಕ್ಕೆ 3, ಗೊಲ್ಲ ಸಮುದಾಯಕ್ಕೆ 2, ಮರಾಠರಿಗೆ 4, ರಜಪೂತರಿಗೆ 2, ರೆಡ್ಡಿಗಳಿಗೆ 3 ಮಂದಿಗೆ ಟಿಕೆಟ್ ನೀಡಲಾಗಿತ್ತು.
ಕುರುಬ ಸಮುದಾಯದ 14 ಮಂದಿಗೆ, ವಾಲ್ಮೀಕಿ- 16, ಎಸ್ ಸಿ ಎಡ- 10, ಎಸ್ ಸಿ ಬಲ- 15, ಉಪ್ಪಾರ- 1, ವೈಶ್ಯ - 1, ಕೊಡವ -1 ಬೆಸ್ತ-ಕೋಲಿ- ಮೊಗವೀರ ಸಮುದಾಯದ 5 ಮಂದಿಗೆ ಟಿಕೆಟ್ ನೀಡಲಾಗಿತ್ತು. ಫಲಿತಾಂಶದಲ್ಲಿ ರಾಜ್ಯದ ಪ್ರಬಲ ಜಾತಿಗಳಾದ ಲಿಂಗಾಯಿತ ಸಮುದಾಯದಿಂದ 39 ಮಂದಿ ಜಯಶಾಲಿಯಾದರೆ, ಒಕ್ಕಲಿಗ ಸಮುದಾಯದಿಂದ 21 ಮಂದಿ ಆರಿಸಿ ಬಂದಿದ್ದಾರೆ.
ಕುರುಬ ಸಮುದಾಯದ 8, ಎಸ್ಟಿ 15, ಬ್ರಾಹ್ಮಣ ಸಮುದಾಯದಿಂದ 3, ರೆಡ್ಡಿ ಸಮುದಾಯದ 3, ಎಸ್ಸಿ ಎಡ 6, ಎಸ್ಸಿ ಬಲ 11, ಎಸ್ಸಿ ಬೋವಿ-3, ಎಸ್ಸಿ ಲಮಾಣಿ 1, ಕೊರ್ಚ 1, ಬಿಲ್ಲವ 1, ಈಡಿಗ 3, ಮಾರಾಟ 2, ರಜಪೂತ್1, ಉಪ್ಪಾರ 1, ಬೆಸ್ತ 1, ಬಂಟ, ಕೊಡವ, ಜೈನ್ ಸಮೂದಾಯದ ತಲಾ ಒಬ್ಬ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ. ಇನ್ನು ಟಿಕೆಟ್ ಪಡೆದಿದ್ದ 15 ಮುಸ್ಲಿಂ ಅಭ್ಯರ್ಥಿಗಳಲ್ಲಿ 9 ಮಂದಿ ಜಯ ಸಾಧಿಸಿದ್ದಾರೆ. ಒಬ್ಬ ಕ್ರಿಸ್ಚಿಯನ್ ಅಭ್ಯರ್ಥಿ ಕೂಡ ಗೆಲುವು ಸಾಧಿಸಿದ್ದಾರೆ.
How did Lingayats vote to congress which account for 17 per cent of Karnataka's population and can potentially swing outcomes in around 80 seats. Of these, the Congress won 53 seats, the BJP 20. Overall, the Congress won 135 of the 224 assembly seats.
11-06-26 08:31 pm
HK News Staffer
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
11-06-26 06:37 pm
HK News Staffer
26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ ! ಧರ್ಮಸ್ಥಳ...
11-06-26 04:21 pm
ಕರಾವಳಿಯಲ್ಲಿ ಮುಂಗಾರು ಅಬ್ಬರ; ಮಂಗಳೂರಿನ ಬೀಚ್ಗಳಲ...
11-06-26 02:47 pm
ಮಂಗಳೂರು ನಗರದಲ್ಲಿ ಅಕ್ರಮ ಫ್ಲೆಕ್ಸ್ , ಬ್ಯಾನರ್ ತ...
10-06-26 10:03 pm
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
11-06-26 08:44 pm
HK News Staffer
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm