ಬ್ರೇಕಿಂಗ್ ನ್ಯೂಸ್
14-05-23 04:11 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 14 : ದೇಶವನ್ನು ತನ್ನತ್ತ ತಿರುಗಿಸಿದ್ದ ಕರ್ನಾಟಕ ವಿಧಾನಸಭಾ ಚುನಾವಣೆಯ ಫಲಿತಾಂಶ ಶನಿವಾರ ಹೊರಬಿದ್ದಿದ್ದು, ಕಾಂಗ್ರೆಸ್ 136 ಸ್ಥಾನಗಳಲ್ಲಿ ಭರ್ಜರಿ ಜಯ ಸಾಧಿಸಿದೆ. ಇದು 35 ವರ್ಷಗಳ ಬಳಿಕ ರಾಜ್ಯದಲ್ಲಿ ಒಂದೇ ಪಕ್ಷಕ್ಕೆ ಸಿಕ್ಕಿರುವ ಅತಿ ಹೆಚ್ಚು ಸ್ಥಾನಗಳು.
ಚುನಾವಣೆಯಲ್ಲಿ ಜಾತಿಯನ್ನು ಪ್ರಮುಖ ಮಾನದಂಡವಾಗಿಟ್ಟು ಕಾಂಗ್ರೆಸ್ ಟಿಕೆಟ್ ಘೋಷಣೆ ಮಾಡಿತ್ತು. ಇದೀಗ ಆ ಪ್ಲಾನ್ ವರ್ಕೌಟ್ ಆಗಿದೆ. ನಿರೀಕ್ಷೆಯಂತೆ ಬಹುತೇಕರು ಜಯ ಸಾಧಿಸಿದ್ದಾರೆ. ಕಾಂಗ್ರೆಸ್ 51 ಲಿಂಗಾಯತರಿಗೆ, 45 ಒಕ್ಕಲಿಗ ಹಾಗೂ 15 ಮುಸ್ಲಿಮರಿಗೆ, 7 ಮಂದಿ ಬ್ರಾಹ್ಮಣ ಸಮುದಾಯ ಅಭ್ಯರ್ಥಿಗಳಿಗೆ ಟಿಕೆಟ್ ನೀಡಿತ್ತು. ಬಿಲ್ಲವ - ಈಡಿಗ ಸಮುದಾಯಕ್ಕೆ 7, ಬಂಟ ಸಮುದಾಯಕ್ಕೆ 5, ಕ್ರೈಸ್ತ ಸಮುದಾಯಕ್ಕೆ 3, ಗೊಲ್ಲ ಸಮುದಾಯಕ್ಕೆ 2, ಮರಾಠರಿಗೆ 4, ರಜಪೂತರಿಗೆ 2, ರೆಡ್ಡಿಗಳಿಗೆ 3 ಮಂದಿಗೆ ಟಿಕೆಟ್ ನೀಡಲಾಗಿತ್ತು.
ಕುರುಬ ಸಮುದಾಯದ 14 ಮಂದಿಗೆ, ವಾಲ್ಮೀಕಿ- 16, ಎಸ್ ಸಿ ಎಡ- 10, ಎಸ್ ಸಿ ಬಲ- 15, ಉಪ್ಪಾರ- 1, ವೈಶ್ಯ - 1, ಕೊಡವ -1 ಬೆಸ್ತ-ಕೋಲಿ- ಮೊಗವೀರ ಸಮುದಾಯದ 5 ಮಂದಿಗೆ ಟಿಕೆಟ್ ನೀಡಲಾಗಿತ್ತು. ಫಲಿತಾಂಶದಲ್ಲಿ ರಾಜ್ಯದ ಪ್ರಬಲ ಜಾತಿಗಳಾದ ಲಿಂಗಾಯಿತ ಸಮುದಾಯದಿಂದ 39 ಮಂದಿ ಜಯಶಾಲಿಯಾದರೆ, ಒಕ್ಕಲಿಗ ಸಮುದಾಯದಿಂದ 21 ಮಂದಿ ಆರಿಸಿ ಬಂದಿದ್ದಾರೆ.
ಕುರುಬ ಸಮುದಾಯದ 8, ಎಸ್ಟಿ 15, ಬ್ರಾಹ್ಮಣ ಸಮುದಾಯದಿಂದ 3, ರೆಡ್ಡಿ ಸಮುದಾಯದ 3, ಎಸ್ಸಿ ಎಡ 6, ಎಸ್ಸಿ ಬಲ 11, ಎಸ್ಸಿ ಬೋವಿ-3, ಎಸ್ಸಿ ಲಮಾಣಿ 1, ಕೊರ್ಚ 1, ಬಿಲ್ಲವ 1, ಈಡಿಗ 3, ಮಾರಾಟ 2, ರಜಪೂತ್1, ಉಪ್ಪಾರ 1, ಬೆಸ್ತ 1, ಬಂಟ, ಕೊಡವ, ಜೈನ್ ಸಮೂದಾಯದ ತಲಾ ಒಬ್ಬ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ. ಇನ್ನು ಟಿಕೆಟ್ ಪಡೆದಿದ್ದ 15 ಮುಸ್ಲಿಂ ಅಭ್ಯರ್ಥಿಗಳಲ್ಲಿ 9 ಮಂದಿ ಜಯ ಸಾಧಿಸಿದ್ದಾರೆ. ಒಬ್ಬ ಕ್ರಿಸ್ಚಿಯನ್ ಅಭ್ಯರ್ಥಿ ಕೂಡ ಗೆಲುವು ಸಾಧಿಸಿದ್ದಾರೆ.
How did Lingayats vote to congress which account for 17 per cent of Karnataka's population and can potentially swing outcomes in around 80 seats. Of these, the Congress won 53 seats, the BJP 20. Overall, the Congress won 135 of the 224 assembly seats.
16-09-25 11:00 pm
Bangalore Correspondent
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
16-09-25 07:48 pm
Mangalore Correspondent
Ex IPS Kempaiah, Professor Umeshchandra, Mang...
16-09-25 07:02 pm
Mangalore BJP Protest, UT khader, Red Stone:...
16-09-25 06:51 pm
UT Khader, Mangalore, Ullal: ಉಳ್ಳಾಲ ಕ್ಷೇತ್ರದಲ...
16-09-25 06:06 pm
ಕೆಂಪು ಕಲ್ಲು ನಿಯಮ ಸರಳೀಕರಣಕ್ಕೆ ಸಂಪುಟದಲ್ಲಿ ಒಪ್ಪಿ...
16-09-25 05:12 pm
16-09-25 10:40 pm
HK News Desk
Bidar crime: ಏಳು ವರ್ಷದ ಬಾಲಕಿಯನ್ನ ಮೂರನೇ ಮಹಡಿಯಿ...
16-09-25 07:12 pm
Bangalore Police, Inspector Suspend, Crime, D...
15-09-25 10:47 pm
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am