ಬ್ರೇಕಿಂಗ್ ನ್ಯೂಸ್
14-05-23 09:50 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 14: ಕಾಂಗ್ರೆಸ್ ಶಾಸಕಾಂಗ ಸಭೆ ಬೆಂಗಳೂರಿನ ಶಾಂಗ್ರಿಲಾ ಹೊಟೇಲ್ ನಲ್ಲಿ ನಡೆದಿದ್ದು, 135 ಶಾಸಕರು ಪಾಲ್ಗೊಂಡಿದ್ದಾರೆ. ಸಭೆಯಲ್ಲಿ ಒಂದಂಶದ ಪ್ರಸ್ತಾಪವನ್ನು ಅಂಗೀಕರಿಸಿದ್ದು, ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆ ಮಾಡಲು ಪಕ್ಷದ ಹೈಕಮಾಂಡ್ ಒಪ್ಪಿಸಲು ಶಾಸಕರು ನಿರ್ಧರಿಸಿದ್ದಾರೆ.
ಶಾಸಕಾಂಗ ಪಕ್ಷದ ನಾಯಕನನ್ನು ಆಯ್ಕೆ ಮಾಡಲು ಸಭೆಯಲ್ಲಿ ಒಮ್ಮತದ ನಿರ್ಧಾರಕ್ಕೆ ಬರಲು ಸಾಧ್ಯವಾಗಿಲ್ಲ. ಒಂದಷ್ಟು ಶಾಸಕರು ಡಿಕೆಶಿ ಪರ ಇದ್ದರೆ, ಮತ್ತೊಂದಷ್ಟು ಶಾಸಕರು ಸಿದ್ದರಾಮಯ್ಯ ಪರ ಇದ್ದುದರಿಂದ ಎಐಸಿಸಿ ವೀಕ್ಷಕರು ಖಾಸಗಿಯಾಗಿ ಅವರಿಂದ ಅಭಿಪ್ರಾಯ ಸಂಗ್ರಹಿಸಲು ಮುಂದಾಗಿದ್ದಾರೆ. ಹೀಗಾಗಿ ಸಭೆಯಲ್ಲಿ ಶಾಸಕಾಂಗ ಪಕ್ಷದ ನಾಯಕನ ಆಯ್ಕೆಯನ್ನು ಹೈಕಮಾಂಡ್ ನಾಯಕರಿಗೆ ಬಿಡಲಾಗಿದೆ.
ಸಭೆಯ ಬಳಿಕ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ, ಎಐಸಿಸಿ ಕಡೆಯಿಂದ ಮೂವರು ಬೆಂಗಳೂರಿಗೆ ಬಂದಿದ್ದಾರೆ. 135 ಶಾಸಕರಲ್ಲೂ ಪ್ರತಿಯೊಬ್ಬರಿಂದ ಖಾಸಗಿಯಾಗಿ ಅಭಿಪ್ರಾಯ ಸಂಗ್ರಹಿಸಲಿದ್ದಾರೆ. ವರದಿಯನ್ನು ಎಐಸಿಸಿ ಅಧ್ಯಕ್ಷರಿಗೆ ಒಪ್ಪಿಸಲಿದ್ದು, ಹೈಕಮಾಂಡ್ ನಾಯಕರು ಯಾರು ಶಾಸಕಾಂಗ ಪಕ್ಷದ ನಾಯಕನಾಗಬೇಕೆಂದು ನಿರ್ಧರಿಸಲಿದ್ದಾರೆ ಎಂದರು.
ಚುನಾವಣೆಯಲ್ಲಿ ಭರ್ಜರಿಯಾಗಿ ಗೆದ್ದಿರುವ ಕಾಂಗ್ರೆಸ್ನಲ್ಲಿ ಮುಖ್ಯಮಂತ್ರಿ ಯಾರನ್ನು ಆಯ್ಕೆ ಮಾಡುವುದು ಭಾರೀ ಬಿಕ್ಕಟ್ಟಿಗೆ ಕಾರಣವಾಗಿದೆ. ಸಿದ್ದರಾಮಯ್ಯ ಮತ್ತು ಡಿಕೆಶಿ ಇಬ್ಬರು ಕೂಡ ಬಲಪ್ರದರ್ಶನ ನಡೆಸುತ್ತಿದ್ದಾರೆ. ಡಿಕೆಶಿಯವರು, ತಾನು ಯಾಕೆ ಮುಖ್ಯಮಂತ್ರಿ ಆಗಬಾರದು. ಇಷ್ಟೆಲ್ಲ ತ್ಯಾಗ ಮಾಡಿದ್ದೇನೆ. ತಳಮಟ್ಟದಿಂದ ಪಕ್ಷವನ್ನು ಕಟ್ಟಿ ಅಧಿಕಾರಕ್ಕೆ ತಂದಿದ್ದೇನೆ ಎಂದು ಪ್ರಶ್ನೆ ಮಾಡಿದ್ದಾರೆ.
How will be the next cm of karnataka will it be Siddaramaiah, DK Shivakumar, or rotational CMs, Mallikarjun Kharge to choose next chief minister. Amid the suspense over the name of the next Chief Minister of Karnataka, the swearing-in ceremony is likely to take place on May 18. According to reports, the Congress party will finalize the name in a day or two while the legislature party is likely to send its recommendation to the party's high command by tonight.
11-06-26 08:31 pm
HK News Staffer
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
11-06-26 06:37 pm
HK News Staffer
26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ ! ಧರ್ಮಸ್ಥಳ...
11-06-26 04:21 pm
ಕರಾವಳಿಯಲ್ಲಿ ಮುಂಗಾರು ಅಬ್ಬರ; ಮಂಗಳೂರಿನ ಬೀಚ್ಗಳಲ...
11-06-26 02:47 pm
ಮಂಗಳೂರು ನಗರದಲ್ಲಿ ಅಕ್ರಮ ಫ್ಲೆಕ್ಸ್ , ಬ್ಯಾನರ್ ತ...
10-06-26 10:03 pm
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
11-06-26 08:44 pm
HK News Staffer
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm