ಬ್ರೇಕಿಂಗ್ ನ್ಯೂಸ್
14-05-23 10:18 pm HK News Desk ಕರ್ನಾಟಕ
ಮೈಸೂರು, ಮೇ 14: ಮೈಸೂರಿನಲ್ಲಿ ಮೋದಿ ರೋಡ್ ಶೋ ನಡೆಸಿದ್ದ ಮಾರ್ಗ ಅಪವಿತ್ರ ಆಗಿದೆ ಎಂದು ಕಾಂಗ್ರೆಸ್ ಕಾರ್ಯಕರ್ತರು ನಮೋ ಸಾಗಿದ ದಾರಿಯನ್ನು ಸಗಣಿ, ಗಂಜಲದಿಂದ ಕ್ಲೀನ್ ಮಾಡಿದ್ದಾರೆ.
ಮೋದಿ ಮೆರವಣಿಗೆ ಮಾಡಿ ದಸರಾ ಸಾಗುವ ರಾಜಮಾರ್ಗಕ್ಕೆ ಕಳಂಕ ತಂದಿದ್ದಾರೆಂದು ಆರೋಪ ಮಾಡಿದ್ದಾರೆ. ಕೈ ಕಾರ್ಯಕರ್ತರು ಗಂಜಲ, ಸಗಣಿ ನೀರಿನಿಂದ ರಾಜ ಮಾರ್ಗವನ್ನ ಶುಚಿಗೊಳಿಸಿದ್ದಾರೆ. ಮೈಸೂರಿನ ಕೆ.ಆರ್ ವೃತ್ತ, ಸಯ್ಯಾಜಿರಾವ್ ರಸ್ತೆಯನ್ನ ಕಾರ್ಯಕರ್ತರು ಶುಚಿಗೊಳಿಸಿದ್ದಾರೆ.


ಮೇ 7 ರಂದು ಮೈಸೂರಿನ ಗನ್ಹೌಸ್ ವೃತ್ತದಿಂದ ಹೈವೇ ವೃತ್ತದ ವರೆಗೆ ಮೋದಿ ರೋಡ್ ಶೋ ಮಾಡಿದ್ದರು. ರೋಡ್ ಶೋ ಮೂಲಕ ಚುನಾವಣಾ ಪ್ರಚಾರ ನಡೆಸಿದ್ದ ಪ್ರಧಾನಿ ಬಗ್ಗೆ ಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸುತ್ತಿದ್ದಂತೆ ಮೋದಿ ಸಾಗಿದ ಮಾರ್ಗವನ್ನ ಶುಚಿಗೊಳಿಸುವ ಮೂಲಕ ಕೈ ಕಾರ್ಯಕರ್ತರ ವ್ಯಂಗ್ಯವಾಡಿದ್ದಾರೆ.

ನಾಡದೇವಿ ಚಾಮುಂಡೇಶ್ವರಿ ಮೆರವಣಿಗೆ ಸಾಗುವ ದಾರಿಯಲ್ಲಿ ಮೋದಿ ಬಂದಿದ್ದು ಅಪವಿತ್ರ ಎಂದು ಕಾರ್ಯಕರ್ತರು ಆರೋಪಿಸಿದ್ದು ಚಾಮುಂಡೇಶ್ವರಿ ಶಾಪದಿಂದಲೇ ಕರ್ನಾಟಕದಲ್ಲಿ ಬಿಜೆಪಿ ನೆಲಕಚ್ಚಿದೆ ಎಂದು ಹೇಳಿದ್ದಾರೆ. ರಾಜ ಮಹಾರಾಜರು ಸಾಗಿದ್ದ ಮಾರ್ಗ, ಈಗ ತಾಯಿ ಚಾಮುಂಡೇಶ್ವರಿ ಸಾಗುವ ಮಾರ್ಗ. ಅಂತಹ ಮಾರ್ಗದಲ್ಲಿ ಮೋದಿ ಸಾಗಿದ್ದು ಅಪಶಕುನ. ಇದರಿಂದಾಗಿಯೇ ಬಿಜೆಪಿ ಸೋತಿದೆ. ನಮ್ಮ ಮೈಸೂರು ಪವಿತ್ರವಾಗಿರಬೇಕು. ಅದಕ್ಕೆ ಕ್ಲೀನ್ ಮಾಡಿದ್ದೇವೆ ಎಂದು ಕಾರ್ಯಕರ್ತರು ತಿಳಿಸಿದ್ದಾರೆ.
#Congress leader cleans #Mysuru Raja Marga with cow dung and water where #PMModi held #roadshow,
— Headline Karnataka (@hknewsonline) May 14, 2023
But the #BJP, which claims to be a Hindutva party, conducted a roadshow her. It is an insult to the Nada Habba. That is why the BJP lost in the #karnataka”. #KarnatakaResults pic.twitter.com/norGJcxIrX
Mysuru Congress leader cleans Mysuru Raja Marga with cow dung and water where PM Modi held roadshow. Local Congress leader Kamsale Ravi said, “Modi conducting the roadshow on the Raja Marga was a big mistake. This is an insult to the Mysore Royal family. No other processions were held here except for the Ambari procession during the Mysuru Dasara. But the BJP, which claims to be a Hindutva party, conducted a roadshow her. It is an insult to the Nada Habba. That is why the BJP lost in the state”.
26-12-25 09:38 pm
HK News Desk
ಬೈಕ್ ಗೆ ಟಿಪ್ಪರ್ ಡಿಕ್ಕಿ ; ಚರ್ಚ್ ನಲ್ಲಿ ಕ್ರಿಸ್ ಮ...
26-12-25 01:35 pm
ಸದ್ಯಕ್ಕಿಲ್ಲ ಸಿಎಂ ಬದಲಾವಣೆ ! ರಾಜ್ಯದಿಂದ ಕೇಂದ್ರ ನ...
25-12-25 08:00 pm
Chitradurga Seabird Bus accident: ಚಿತ್ರದುರ್ಗ...
25-12-25 06:26 pm
SeaBird Bus Fire Accident, Chitradurga: ಕಂಟೈನ...
25-12-25 12:12 pm
26-12-25 09:41 pm
HK News Desk
ಕ್ರೈಸ್ತರ ಮೇಲೆ ದಾಳಿ ; ನೈಜೀರಿಯಾದಲ್ಲಿ ಐಸಿಸ್ ಉಗ್ರ...
26-12-25 05:50 pm
ರೈಲ್ವೆಯಲ್ಲಿ ಒಂದೇ ವರ್ಷಕ್ಕೆ ಎರಡನೇ ಬಾರಿ ಪ್ರಯಾಣ ದ...
26-12-25 03:04 pm
ಹೆತ್ತವರು ಮನೆಯಲ್ಲಿ ಆತ್ಮಹತ್ಯೆ ; ಬೆಳೆದು ನಿಂತ ಪುತ...
26-12-25 02:50 pm
ಜಗತ್ತಿನ ಅತಿ ದೊಡ್ಡ ಮುಸ್ಲಿಂ ದೇಶದಲ್ಲಿ 4500 ವರ್ಷ...
24-12-25 11:13 pm
26-12-25 10:34 pm
Mangalore Correspondent
Grace Ministry Christmas 2025: ಗ್ರೇಸ್ ಮಿನಿಸ್ಟ...
26-12-25 06:37 pm
ಎಂಆರ್ ಜಿ ಗ್ರೂಪಿನಿಂದ ಆಶಾ ಪ್ರಕಾಶ್ ಶೆಟ್ಟಿ ನೆರವು...
25-12-25 10:54 pm
ಡಿ.27ರಂದು 9ನೇ ವರ್ಷದ ಮಂಗಳೂರು ಕಂಬಳ ; ನವ ವರ್ಷ- ನ...
24-12-25 10:30 pm
ಬಜಪೆಯಲ್ಲಿ ಕಾಂಗ್ರೆಸ್ ಓಟಕ್ಕೆ ಎಸ್ಡಿಪಿಐ ಅಡ್ಡಗಾಲು...
24-12-25 06:07 pm
26-12-25 11:21 pm
Bangalore Correspondent
ಪಡುಬಿದ್ರೆ ; ನೇಮೊತ್ಸದಲ್ಲಿ ವೃದ್ಧೆಯ ಸರ ಕಳ್ಳತನ, ಮ...
26-12-25 11:06 pm
ವರದಕ್ಷಿಣೆಗಾಗಿ ದೌರ್ಜನ್ಯ- ಕಿರುಕುಳ ; ಗಂಡನ ಮನೆಯಲ್...
26-12-25 10:44 pm
ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ; ಕೋಮ...
26-12-25 03:31 pm
ಶಂಕಿತ ಬಾಂಗ್ಲಾ ವ್ಯಕ್ತಿಗೆ ಪಾಸ್ಪೋರ್ಟ್ ; ಸಹೋದ್ಯೋಗ...
23-12-25 01:41 pm