ಬ್ರೇಕಿಂಗ್ ನ್ಯೂಸ್
15-05-23 02:17 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 15: ಮುಖ್ಯಮಂತ್ರಿ ಕುರ್ಚಿ ಕಿತ್ತಾಟಕ್ಕೆ ಬಹುತೇಕ ಅಂತಿಮ ಮುದ್ರೆ ಹಾಕಲು ಹೈಕಮಾಂಡ್ ಮುಂದಾಗಿದೆ. ಸಿಎಂ ಹುದ್ದೆ ಮೇಲೆ ಕಣ್ಣಿಟ್ಟಿರುವ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರನ್ನು ಮನವೊಲಿಸಿದ್ದು, ಐದು ವರ್ಷಗಳ ಮುಖ್ಯಮಂತ್ರಿ ಹುದ್ದೆಯನ್ನು ಎರಡು ಅವಧಿಗೆ ಹಂಚಿಕೆ ಮಾಡಲು ನಿರ್ಧರಿಸಿದೆ. ಮೊದಲ ಎರಡು ವರ್ಷಗಳ ಅವಧಿಯಲ್ಲಿ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಲಿದ್ದಾರೆ.
ಎರಡು ವರ್ಷಗಳ ನಂತರ ಡಿಕೆ ಶಿವಕುಮಾರ್ ಅವರಿಗೆ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನ ಬಿಟ್ಟುಕೊಡಲಿದ್ದಾರೆ. ಈ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಧಿಕೃತವಾಗಿ ಪ್ರಕಟಿಸಲಿದ್ದಾರೆ. ಆದರೆ ಮೊದಲ ಅವಧಿಯಲ್ಲಿ ಡಿಕೆಶಿ ತಾನೊಬ್ಬನೇ ಉಪ ಮುಖ್ಯಮಂತ್ರಿ ಆಗಬೇಕು, ಜೊತೆಗೆ ಗೃಹ ಸಚಿವ ಸ್ಥಾನ ನೀಡಬೇಕೆಂದು ಶರತ್ತು ಹಾಕಿದ್ದಾರೆ ಎನ್ನಲಾಗುತ್ತಿದೆ. ಶಾಸಕಾಂಗ ಸಭೆಯಲ್ಲಿ ಬಹುತೇಕ ಶಾಸಕರು ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಲು ಒಲವು ತೋರಿದ್ದರು.
ರಾಜ್ಯದಲ್ಲಿ ಪ್ರಬಲವಾಗಿರುವ ಕುರುಬ ಸಮುದಾಯಕ್ಕೆ ಸೇರಿರುವ ಸಿದ್ದರಾಮಯ್ಯ ಅವರನ್ನು ಒಂದು ಅವಧಿಗೆ ಮುಖ್ಯಮಂತ್ರಿಯಾಗಿಸಿ ನಿವೃತ್ತಿಯಾಗಿಸಲು ಕಾಂಗ್ರೆಸ್ ನಾಯಕರು ಚಿಂತನೆ ನಡೆಸಿದ್ದಾರೆ. ಈಗಾಗಲೇ ಎಐಸಿಸಿ ವೀಕ್ಷಕರಾಗಿ ಬಂದಿರುವ ಮಹಾರಾಷ್ಟ್ರದ ಮಾಜಿ ಸಚಿವ ಸುಶೀಲ್ ಕುಮಾರ್ ಶಿಂಧೆ, ಜಿತೇಂದರ್ ಸಿಂಗ್, ದೀಪಕ್ ಬಬರಿಯಾ ಶಾಸಕರ ಅಭಿಪ್ರಾಯ ಪಡೆದು ಅಧ್ಯಕ್ಷರಿಗೆ ವರದಿ ನೀಡಿದ್ದಾರೆ.
ಎಐಸಿಸಿ ಮಟ್ಟದಲ್ಲಿ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ರಣದೀಪ್ ಸುರ್ಜೇವಾಲಾ, ಕೆಸಿ ವೇಣುಗೋಪಾಲ್ ಮತ್ತಿತರರು ಚರ್ಚೆ ನಡೆಸಿ ಮುಖ್ಯಮಂತ್ರಿ ಆಯ್ಕೆ ಮಾಡಲಿದ್ದಾರೆ.
Siddaramaiah presented a power sharing formula and said he wanted to be the chief minister for two yeara, DK Shivakumar agrees says sources.The party high command is facing a dilemma on how to accomodate Siddaramaiah if DK Shivakumar is chosen as the Congress Legislature Party (CLP) leader, sources said.
13-03-26 12:09 pm
HK News Staffer
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
13 ವರ್ಷಗಳಿಂದ ಜೀವನ್ಮರಣ ಹೋರಾಟ ; ಕೋಮಾದಲ್ಲಿದ್ದ ಯು...
11-03-26 07:16 pm
ಪರಿಷತ್ ಚುನಾವಣೆಗೆ ಸಿಗದ ಟಿಕೆಟ್ ; ಬಿಜೆಪಿ ರಾಜ್ಯ ಶ...
11-03-26 06:14 pm
14-03-26 12:51 pm
HK News Staffer
ಅಮೆರಿಕಾ ವೈಮಾನಿಕ ದಾಳಿಯಲ್ಲಿ ಮೊಜ್ತಬಾ ಖಮೇನಿಗೂ ಪೆಟ...
13-03-26 04:18 pm
ಜಮ್ಮು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್...
13-03-26 11:24 am
ಅಮೆರಿಕದ ಪಶ್ಚಿಮ ಕರಾವಳಿಗೆ ಇರಾನ್ ದಾಳಿ ಸಾಧ್ಯತೆ ;...
12-03-26 09:03 pm
ನಷ್ಟ ಪರಿಹಾರ ಕೇಳಿದ ಇರಾನ್ ; ಯುದ್ಧ ನಿಲ್ಲಿಸಲು ಮೂರ...
12-03-26 09:01 pm
13-03-26 10:04 pm
Mangaluru Staffer
ಬಿಲ್ ಕಟ್ಟದ ನೆಪದಲ್ಲಿ ಕೊರಗ ಸಮುದಾಯಕ್ಕೆ ನೀರಿನ ಸಂಪ...
13-03-26 09:58 pm
ರಸ್ತೆ ಬದಿ ಕಸ ಎಸೆಯುವವರ ವಿರುದ್ಧ ಕಠಿಣ ಕ್ರಮ ಜರುಗಿ...
13-03-26 09:38 pm
Excise DC, Srinivas Arrest: ಭ್ರಷ್ಟ ಅಬಕಾರಿ ಡೀಸ...
13-03-26 08:27 pm
Shiradi Ghat Accident, Mangalore: ಶಿರಾಡಿ - ಗು...
13-03-26 05:41 pm
12-03-26 11:20 pm
mangalore
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm