ಬ್ರೇಕಿಂಗ್ ನ್ಯೂಸ್
15-05-23 02:17 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 15: ಮುಖ್ಯಮಂತ್ರಿ ಕುರ್ಚಿ ಕಿತ್ತಾಟಕ್ಕೆ ಬಹುತೇಕ ಅಂತಿಮ ಮುದ್ರೆ ಹಾಕಲು ಹೈಕಮಾಂಡ್ ಮುಂದಾಗಿದೆ. ಸಿಎಂ ಹುದ್ದೆ ಮೇಲೆ ಕಣ್ಣಿಟ್ಟಿರುವ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರನ್ನು ಮನವೊಲಿಸಿದ್ದು, ಐದು ವರ್ಷಗಳ ಮುಖ್ಯಮಂತ್ರಿ ಹುದ್ದೆಯನ್ನು ಎರಡು ಅವಧಿಗೆ ಹಂಚಿಕೆ ಮಾಡಲು ನಿರ್ಧರಿಸಿದೆ. ಮೊದಲ ಎರಡು ವರ್ಷಗಳ ಅವಧಿಯಲ್ಲಿ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಲಿದ್ದಾರೆ.
ಎರಡು ವರ್ಷಗಳ ನಂತರ ಡಿಕೆ ಶಿವಕುಮಾರ್ ಅವರಿಗೆ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನ ಬಿಟ್ಟುಕೊಡಲಿದ್ದಾರೆ. ಈ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಧಿಕೃತವಾಗಿ ಪ್ರಕಟಿಸಲಿದ್ದಾರೆ. ಆದರೆ ಮೊದಲ ಅವಧಿಯಲ್ಲಿ ಡಿಕೆಶಿ ತಾನೊಬ್ಬನೇ ಉಪ ಮುಖ್ಯಮಂತ್ರಿ ಆಗಬೇಕು, ಜೊತೆಗೆ ಗೃಹ ಸಚಿವ ಸ್ಥಾನ ನೀಡಬೇಕೆಂದು ಶರತ್ತು ಹಾಕಿದ್ದಾರೆ ಎನ್ನಲಾಗುತ್ತಿದೆ. ಶಾಸಕಾಂಗ ಸಭೆಯಲ್ಲಿ ಬಹುತೇಕ ಶಾಸಕರು ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಲು ಒಲವು ತೋರಿದ್ದರು.
ರಾಜ್ಯದಲ್ಲಿ ಪ್ರಬಲವಾಗಿರುವ ಕುರುಬ ಸಮುದಾಯಕ್ಕೆ ಸೇರಿರುವ ಸಿದ್ದರಾಮಯ್ಯ ಅವರನ್ನು ಒಂದು ಅವಧಿಗೆ ಮುಖ್ಯಮಂತ್ರಿಯಾಗಿಸಿ ನಿವೃತ್ತಿಯಾಗಿಸಲು ಕಾಂಗ್ರೆಸ್ ನಾಯಕರು ಚಿಂತನೆ ನಡೆಸಿದ್ದಾರೆ. ಈಗಾಗಲೇ ಎಐಸಿಸಿ ವೀಕ್ಷಕರಾಗಿ ಬಂದಿರುವ ಮಹಾರಾಷ್ಟ್ರದ ಮಾಜಿ ಸಚಿವ ಸುಶೀಲ್ ಕುಮಾರ್ ಶಿಂಧೆ, ಜಿತೇಂದರ್ ಸಿಂಗ್, ದೀಪಕ್ ಬಬರಿಯಾ ಶಾಸಕರ ಅಭಿಪ್ರಾಯ ಪಡೆದು ಅಧ್ಯಕ್ಷರಿಗೆ ವರದಿ ನೀಡಿದ್ದಾರೆ.
ಎಐಸಿಸಿ ಮಟ್ಟದಲ್ಲಿ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ರಣದೀಪ್ ಸುರ್ಜೇವಾಲಾ, ಕೆಸಿ ವೇಣುಗೋಪಾಲ್ ಮತ್ತಿತರರು ಚರ್ಚೆ ನಡೆಸಿ ಮುಖ್ಯಮಂತ್ರಿ ಆಯ್ಕೆ ಮಾಡಲಿದ್ದಾರೆ.
Siddaramaiah presented a power sharing formula and said he wanted to be the chief minister for two yeara, DK Shivakumar agrees says sources.The party high command is facing a dilemma on how to accomodate Siddaramaiah if DK Shivakumar is chosen as the Congress Legislature Party (CLP) leader, sources said.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 10:08 pm
HK News Staffer
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm