ಬ್ರೇಕಿಂಗ್ ನ್ಯೂಸ್
15-05-23 02:17 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 15: ಮುಖ್ಯಮಂತ್ರಿ ಕುರ್ಚಿ ಕಿತ್ತಾಟಕ್ಕೆ ಬಹುತೇಕ ಅಂತಿಮ ಮುದ್ರೆ ಹಾಕಲು ಹೈಕಮಾಂಡ್ ಮುಂದಾಗಿದೆ. ಸಿಎಂ ಹುದ್ದೆ ಮೇಲೆ ಕಣ್ಣಿಟ್ಟಿರುವ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರನ್ನು ಮನವೊಲಿಸಿದ್ದು, ಐದು ವರ್ಷಗಳ ಮುಖ್ಯಮಂತ್ರಿ ಹುದ್ದೆಯನ್ನು ಎರಡು ಅವಧಿಗೆ ಹಂಚಿಕೆ ಮಾಡಲು ನಿರ್ಧರಿಸಿದೆ. ಮೊದಲ ಎರಡು ವರ್ಷಗಳ ಅವಧಿಯಲ್ಲಿ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಲಿದ್ದಾರೆ.
ಎರಡು ವರ್ಷಗಳ ನಂತರ ಡಿಕೆ ಶಿವಕುಮಾರ್ ಅವರಿಗೆ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನ ಬಿಟ್ಟುಕೊಡಲಿದ್ದಾರೆ. ಈ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಧಿಕೃತವಾಗಿ ಪ್ರಕಟಿಸಲಿದ್ದಾರೆ. ಆದರೆ ಮೊದಲ ಅವಧಿಯಲ್ಲಿ ಡಿಕೆಶಿ ತಾನೊಬ್ಬನೇ ಉಪ ಮುಖ್ಯಮಂತ್ರಿ ಆಗಬೇಕು, ಜೊತೆಗೆ ಗೃಹ ಸಚಿವ ಸ್ಥಾನ ನೀಡಬೇಕೆಂದು ಶರತ್ತು ಹಾಕಿದ್ದಾರೆ ಎನ್ನಲಾಗುತ್ತಿದೆ. ಶಾಸಕಾಂಗ ಸಭೆಯಲ್ಲಿ ಬಹುತೇಕ ಶಾಸಕರು ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಲು ಒಲವು ತೋರಿದ್ದರು.
ರಾಜ್ಯದಲ್ಲಿ ಪ್ರಬಲವಾಗಿರುವ ಕುರುಬ ಸಮುದಾಯಕ್ಕೆ ಸೇರಿರುವ ಸಿದ್ದರಾಮಯ್ಯ ಅವರನ್ನು ಒಂದು ಅವಧಿಗೆ ಮುಖ್ಯಮಂತ್ರಿಯಾಗಿಸಿ ನಿವೃತ್ತಿಯಾಗಿಸಲು ಕಾಂಗ್ರೆಸ್ ನಾಯಕರು ಚಿಂತನೆ ನಡೆಸಿದ್ದಾರೆ. ಈಗಾಗಲೇ ಎಐಸಿಸಿ ವೀಕ್ಷಕರಾಗಿ ಬಂದಿರುವ ಮಹಾರಾಷ್ಟ್ರದ ಮಾಜಿ ಸಚಿವ ಸುಶೀಲ್ ಕುಮಾರ್ ಶಿಂಧೆ, ಜಿತೇಂದರ್ ಸಿಂಗ್, ದೀಪಕ್ ಬಬರಿಯಾ ಶಾಸಕರ ಅಭಿಪ್ರಾಯ ಪಡೆದು ಅಧ್ಯಕ್ಷರಿಗೆ ವರದಿ ನೀಡಿದ್ದಾರೆ.
ಎಐಸಿಸಿ ಮಟ್ಟದಲ್ಲಿ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ರಣದೀಪ್ ಸುರ್ಜೇವಾಲಾ, ಕೆಸಿ ವೇಣುಗೋಪಾಲ್ ಮತ್ತಿತರರು ಚರ್ಚೆ ನಡೆಸಿ ಮುಖ್ಯಮಂತ್ರಿ ಆಯ್ಕೆ ಮಾಡಲಿದ್ದಾರೆ.
Siddaramaiah presented a power sharing formula and said he wanted to be the chief minister for two yeara, DK Shivakumar agrees says sources.The party high command is facing a dilemma on how to accomodate Siddaramaiah if DK Shivakumar is chosen as the Congress Legislature Party (CLP) leader, sources said.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
09-07-26 11:09 pm
HK News Desk
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
09-07-26 09:11 pm
HK News Staffer
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm
ಬೆಂಗಳೂರಿನ ಎಂಎನ್ ಸಿ ಕಂಪನಿಯಲ್ಲಿ ಉದ್ಯೋಗ ನೆಪ ಹೇಳಿ...
09-07-26 05:34 pm
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am