ಬ್ರೇಕಿಂಗ್ ನ್ಯೂಸ್
15-05-23 04:05 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 15: ಚೆನ್ನೈನಿಂದ ಬೆಂಗಳೂರಿಗೆ ಬರುತ್ತಿದ್ದ ಚೆನ್ನೈ- ಬೆಂಗಳೂರು ಎಸಿ ಡಬಲ್ ಡೆಕ್ಕರ್ ಎಕ್ಸ್ಪ್ರೆಸ್ ರೈಲು ಸೋಮವಾರ ಬಂಗಾರಪೇಟೆಯಿಂದ 20 ಕಿಮೀ ದೂರದಲ್ಲಿರುವ ಬಿಸನಟ್ಟಂ ನಿಲ್ದಾಣದ ಬಳಿ ಹಳಿತಪ್ಪಿದೆ.
ಇಂದು ಬೆಳಗ್ಗೆ 11:30 ರ ಸುಮಾರಿಗೆ ಡಾ ಎಂಜಿಆರ್ ಚೆನ್ನೈ ಸೆಂಟ್ರಲ್ - ಕೆಎಸ್ಆರ್ ಬೆಂಗಳೂರು ಡಬಲ್ ಡೆಕ್ಕರ್ ಎಕ್ಸ್ಪ್ರೆಸ್(ರೈಲು ಸಂಖ್ಯೆ 22625) ರೈಲಿನ ಕೊನೆಯ ಕೋಚ್ವೊಂದರ ಎರಡು ಚಕ್ರಗಳು ಹಳಿ ತಪ್ಪಿದ್ದವು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ರೈಲಿನ ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ. ಹಳಿತಪ್ಪಿದ ಕೋಚ್ ಸಿ 1 ರ ಪ್ರಯಾಣಿಕರನ್ನು ಮತ್ತೊಂದು ಬೋಗಿಗಳಿಗೆ ಸ್ಥಳಾಂತರಿಸಿದ ನಂತರ ರೈಲು ಬಂಗಾರಪೇಟೆಗೆ ತೆರಳಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬೆಂಗಳೂರು ವಿಭಾಗದ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದು, ರೈಲು ಸೇವೆಯನ್ನು ಪುನಃಸ್ಥಾಪಿಸುವ ಪ್ರಯತ್ನಗಳು ನಡೆಯುತ್ತಿವೆ. ಅಪಘಾತ ಪರಿಹಾರ ರೈಲು(ಎಆರ್ಟಿ) ಕೂಡ ಸ್ಥಳಕ್ಕೆ ತಲುಪಿದೆ.
ಪ್ರಯಾಣಿಕರಿಗೆ/ಸಾರ್ವಜನಿಕರಿಗೆ ಅನುಕೂಲವಾಗುವಂತೆ ಕೆಎಸ್ಆರ್ ಬೆಂಗಳೂರು ಮತ್ತು ಬಂಗಾರಪೇಟೆ ನಿಲ್ದಾಣಗಳಲ್ಲಿ ಸಹಾಯ ಕೇಂದ್ರಗಳನ್ನು ತೆರೆಯಲಾಗಿದೆ.
The KSR Bengaluru AC Double Decker Express, which was coming from Chennai to Bengaluru, derailed on Monday near Bisanattam station, about 20 km from Bangarapet. At about 11:30 am, a pair of wheels of one of the last coaches of the Dr MGR Chennai Central - KSR Bengaluru Double Decker Express (Train No. 22625), the officials informed.
14-07-25 10:44 pm
Bangalore Correspondent
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
14-07-25 09:55 pm
Mangalore Correspondent
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm