ಬ್ರೇಕಿಂಗ್ ನ್ಯೂಸ್
15-05-23 04:05 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 15: ಚೆನ್ನೈನಿಂದ ಬೆಂಗಳೂರಿಗೆ ಬರುತ್ತಿದ್ದ ಚೆನ್ನೈ- ಬೆಂಗಳೂರು ಎಸಿ ಡಬಲ್ ಡೆಕ್ಕರ್ ಎಕ್ಸ್ಪ್ರೆಸ್ ರೈಲು ಸೋಮವಾರ ಬಂಗಾರಪೇಟೆಯಿಂದ 20 ಕಿಮೀ ದೂರದಲ್ಲಿರುವ ಬಿಸನಟ್ಟಂ ನಿಲ್ದಾಣದ ಬಳಿ ಹಳಿತಪ್ಪಿದೆ.
ಇಂದು ಬೆಳಗ್ಗೆ 11:30 ರ ಸುಮಾರಿಗೆ ಡಾ ಎಂಜಿಆರ್ ಚೆನ್ನೈ ಸೆಂಟ್ರಲ್ - ಕೆಎಸ್ಆರ್ ಬೆಂಗಳೂರು ಡಬಲ್ ಡೆಕ್ಕರ್ ಎಕ್ಸ್ಪ್ರೆಸ್(ರೈಲು ಸಂಖ್ಯೆ 22625) ರೈಲಿನ ಕೊನೆಯ ಕೋಚ್ವೊಂದರ ಎರಡು ಚಕ್ರಗಳು ಹಳಿ ತಪ್ಪಿದ್ದವು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ರೈಲಿನ ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ. ಹಳಿತಪ್ಪಿದ ಕೋಚ್ ಸಿ 1 ರ ಪ್ರಯಾಣಿಕರನ್ನು ಮತ್ತೊಂದು ಬೋಗಿಗಳಿಗೆ ಸ್ಥಳಾಂತರಿಸಿದ ನಂತರ ರೈಲು ಬಂಗಾರಪೇಟೆಗೆ ತೆರಳಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬೆಂಗಳೂರು ವಿಭಾಗದ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದು, ರೈಲು ಸೇವೆಯನ್ನು ಪುನಃಸ್ಥಾಪಿಸುವ ಪ್ರಯತ್ನಗಳು ನಡೆಯುತ್ತಿವೆ. ಅಪಘಾತ ಪರಿಹಾರ ರೈಲು(ಎಆರ್ಟಿ) ಕೂಡ ಸ್ಥಳಕ್ಕೆ ತಲುಪಿದೆ.
ಪ್ರಯಾಣಿಕರಿಗೆ/ಸಾರ್ವಜನಿಕರಿಗೆ ಅನುಕೂಲವಾಗುವಂತೆ ಕೆಎಸ್ಆರ್ ಬೆಂಗಳೂರು ಮತ್ತು ಬಂಗಾರಪೇಟೆ ನಿಲ್ದಾಣಗಳಲ್ಲಿ ಸಹಾಯ ಕೇಂದ್ರಗಳನ್ನು ತೆರೆಯಲಾಗಿದೆ.
The KSR Bengaluru AC Double Decker Express, which was coming from Chennai to Bengaluru, derailed on Monday near Bisanattam station, about 20 km from Bangarapet. At about 11:30 am, a pair of wheels of one of the last coaches of the Dr MGR Chennai Central - KSR Bengaluru Double Decker Express (Train No. 22625), the officials informed.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm