ಬ್ರೇಕಿಂಗ್ ನ್ಯೂಸ್
15-05-23 07:27 pm HK News Desk ಕರ್ನಾಟಕ
ಗದಗ, ಮೇ 14: ಗದಗದಲ್ಲಿ ಭೀಕರ ಸರಣಿ ಅಪಘಾತ ಸಂಭವಿಸಿದ್ದು ಕಾರೊಂದು 2 ಬೈಕ್ ಗಳಿಗೆ ಡಿಕ್ಕಿಯಾದ ಪರಿಣಾಮ ಮೂರು ಮಂದಿ ಸಾವನ್ನಪ್ಪಿರುವ ಘಟನೆ ಸೋಮವಾರ ನಡೆದಿದೆ.
ಗದಗದ ಅಡವಿಸೋಮಾಪುರ ಗ್ರಾಮದ ಬಳಿ ಈ ಸರಣಿ ಅಪಘಾತ ಸಂಭವಿಸಿದ್ದು, ಶಿಂಗಟಾರಯನಕೇರಿ ತಾಂಡಾ ನಿವಾಸಿ ಶಿವಪ್ಪ ನಾಯ್ಕ್(50), ಛಬ್ಬಿ ತಾಂಡಾ ನಿವಾಸಿ ಶಿವಾನಂದ ಲಮಾಣಿ(33) ಮತ್ತು ಡೋಣಿ ತಾಂಡಾ ನಿವಾಸಿ ಕೃಷ್ಣಪ್ಪ ಚೌಹಾಣ್(31) ಎಂಬುವವರು ಸಾವನ್ನಪ್ಪಿದ್ದಾರೆ.
ಬೈಕ್ನಲ್ಲಿ ತೆರಳುತ್ತಿದ್ದಾಗ ಕಾರು 2 ಬೈಕ್ ಗಳಿಗೆ ಢಿಕ್ಕಿಯಾಗಿದ್ದು, ಬೈಕ್ ನಲ್ಲಿ ಪ್ರಯಾಣಿಸುತ್ತಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತ ಸ್ಥಳದಲ್ಲಿ ಮೃತಪಟ್ಟವರ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ.
ಬೈಕ್ಗಳಿಗೆ ಡಿಕ್ಕಿ ಹೊಡೆದು ಕಾರು ಪಲ್ಟಿಯಾಗಿದ್ದು, ಚಾಲಕ ಪರಾರಿ ಆಗಿದ್ದಾನೆ. ಗದಗ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
Two motorcyclists and a pillion rider were killed in an accident involving two motorcycles and a car in Gadag district on Monday.
15-02-26 10:38 pm
HK News Desk
Nelamangala Accident, 5 Killed: ಹೊಸಕೋಟೆ ದುರಂತ...
15-02-26 10:22 am
ಲೋಕಾಯುಕ್ತ ಬಲೆಗೆ ಬಿದ್ದ 'ಜನರ ಧನ ನುಂಗಿದ ಜನಾರ್ಧನ'...
13-02-26 10:45 pm
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
16-02-26 12:53 pm
HK Staffer
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
ಜಗತ್ತು ನೋಡುವ ಮುನ್ನವೇ ಕಣ್ಮುಚ್ಚಿ 5 ಮಕ್ಕಳಿಗೆ ಜೀವ...
14-02-26 01:51 pm
16-02-26 09:33 am
Mangaluru Staffer
Mangalore Accident, Kalladka: ಶಿವರಾತ್ರಿ ಉತ್ಸವ...
15-02-26 08:52 pm
Pumpwell Road Close, Mangalore: ಪಂಪ್ವೆಲ್ ಸರ್...
14-02-26 07:16 pm
CT Ravi, Mangalore: ಕಾಂಗ್ರೆಸ್ ಸಂಭ್ರಮ ಭ್ರಷ್ಟಾ...
14-02-26 05:16 pm
Lotus Builder Jitendra Kottary, FIR: ಗನ್ ಹಿಡಿ...
14-02-26 04:38 pm
15-02-26 05:08 pm
Mangaluru Staffer
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm
Mangalore Drugs, CCB Police: ಬೆಂಗಳೂರಿನಿಂದ ಎಂಡ...
13-02-26 03:35 pm
ಕಾಂಬೋಡಿಯಾದಲ್ಲಿ ನಕಲಿ ಭಾರತೀಯ ಪೊಲೀಸ್ ಠಾಣೆ ಪತ್ತೆ...
13-02-26 11:52 am