ಬ್ರೇಕಿಂಗ್ ನ್ಯೂಸ್
16-05-23 01:32 pm HK News Desk ಕರ್ನಾಟಕ
ಕಾರ್ಕಳ, ಮೇ 16: ಮುತಾಲಿಕ್ ಅವರೇ ಟೈಗರ್ ಗ್ಯಾಂಗ್ ಮೂಲಕ ಉತ್ತರ ಕರ್ನಾಟಕದಲ್ಲಿ ಎಷ್ಟು ಬಾರಿ ಹಿಂದುಗಳ ಹತ್ಯೆಯನ್ನು ಮಾಡಿಸಿದ್ದೀರಿ? ಹತ್ಯೆ ಮಾಡಿದ ಕೊಲೆಗಡುಗರು ಈಗಲೂ ಗುಲ್ಬರ್ಗಾ ಜೈಲಿನಲ್ಲಿದ್ದಾರೆ. ದಾಖಲೆಗಳು ಬೇಕಾ? ಎಂದು ಸುನಿಲ್ ಕುಮಾರ್ ಮುತಾಲಿಕ್ ವಿರುದ್ಧ ವಾಗ್ಧಾಳಿ ನಡೆಸಿರುವ ವಿಡಿಯೋ ವೈರಲ್ ಆಗಿದೆ.
ಚುನಾವಣೆಯಲ್ಲಿ ಗೆದ್ದ ಬಳಿಕ ವಿಜಯೋತ್ಸವದ ಕಾರ್ಯಕ್ರಮದಲ್ಲಿ ಮಾತನಾಡಿದ ಸುನಿಲ್ ಕುಮಾರ್, ನಾನು 10 ಬಾರಿ ಹೇಳುತ್ತೇನೆ, ಪ್ರಮೋದ್ ಮುತಾಲಿಕ್ ಒಬ್ಬ ಡೀಲ್ ಮಾಸ್ಟರ್, ಹಣ ಸಿಗುತ್ತದೆ ಎಂದರೆ ಅವರು ಏನು ಬೇಕಾದರೂ ಮಾಡುತ್ತಾರೆ ಎಂದು ಮುತಾಲಿಕ್ ವಿರುದ್ಧ ವಾಗ್ದಾಳಿ ನಡೆಸಿದರು.

ಪ್ರಮೋದ್ ಮುತಾಲಿಕ್ ಈ ಹಿಂದೆ ಅನಂತಕುಮಾರ್, ಜೋಷಿ ವಿರುದ್ಧ ಸ್ಪರ್ಧೆ ಮಾಡಿದ್ದರು. ಇವತ್ತು ಕಾರ್ಕಳದಲ್ಲಿ ಸ್ಪರ್ಧೆ ಮಾಡಿದ್ದೀರಿ, ಲೋಕಸಭಾ ಚುನಾವಣೆಯಲ್ಲಿ ಎಲ್ಲಿಗೆ ಡೀಲ್ಗೆ ಹೊರಟಿದ್ದೀರಿ?ಸುನಿಲ್ ಕುಮಾರ್ ಪ್ರಶ್ನಿಸಿದ್ದಾರೆ.
ಅಭಿವೃದ್ದಿ ಬಗ್ಗೆ ಕಾರ್ಕಳದಲ್ಲಿ ಅಪಹಾಸ್ಯ ಮಾಡಿದ್ರು, ಅವಮಾನ ಮಾಡಿದ್ರು,ಅಭಿವೃದ್ಧಿ ಬಗ್ಗೆ ಚರ್ಚೆ ಮಾಡಿಲ್ಲ.ಸಭ್ಯತೆಯಿಂದ ಇರುವ ಎಂದು ಈವರೆಗೆ ಮಾತನಾಡಿಲ್ಲ ಎಂದು ಹೇಳಿದ್ದಾರೆ.
ವಿಧಾನಸಭಾ ಚುನಾವಣೆಯಲ್ಲಿ ಕಾರ್ಕಳ ಮತಕ್ಷೇತ್ರದಿಂದ ಬಿಜೆಪಿಯ ಸುನೀಲ್ ಕುಮಾರ್ ವಿರುದ್ಧ ಪಕ್ಷೇತರರಾಗಿ ಪ್ರಮೋದ್ ಮುತಾಲಿಕ್ ಸ್ಪರ್ಧೆ ಮಾಡಿದ್ದರು. ಚುನಾವಣಾ ಪ್ರಚಾರದುದ್ದಕ್ಕೂ ಸುನಿಲ್ ಕುಮಾರ್ ಅವರ ವಿರುದ್ಧ ಪ್ರಮೋದ್ ಮುತಾಲಿಕ್ ವಾಗ್ದಾಳಿ ನಡೆಸಿದ್ದರು.ಭ್ರಷ್ಟಾಚಾರದ ಆರೋಪ ಮಾಡಿದ್ದರು.
ರಾಜ್ಯ ವಿಧಾನ ಸಭಾ ಚುನಾವಣೆಯ ವೇಳೆ ಮುತಾಲಿಕ್ ಸ್ಪರ್ಧೆಯಿಂದ ಕಾರ್ಕಳ ಕ್ಷೇತ್ರದ ಫಲಿತಾಂಶ ಕುತೂಹಲ ಮೂಡಿಸಿತ್ತು.ಆದರೆ ಮುತಾಲಿಕ್ ಚುನಾವಣಾ ಫಲಿತಾಂಶದಲ್ಲಿ ಮೂರನೇ ಸ್ಥಾನಕ್ಕೆ ತಳ್ಳಲ್ಪಟ್ಟಿದ್ದು ಸುನಿಲ್ ಕುಮಾರ್ ವಿರುದ್ಧ ಸೋತಿದ್ದರು.
BJP MLA Sunil Kumar blames Pramod muthalik.
— Mujahid Pasha (@mujahid96327777) May 16, 2023
killings of Hindu karykarta's has been done by Pramod muthalik advice@BJP4India @aajtak pic.twitter.com/hu0lCXkIfc
Karkala BJP MLA Sunil Kumar calls Pramod Muthalik as Deal Master, says many killings of Hindus has been done by his advice and i have proof, accused of tiger gang are still in the jail, Muthalik will do anything to make money he slammed. The video of this has gone viral on social media.
11-06-26 08:31 pm
HK News Staffer
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
11-06-26 06:37 pm
HK News Staffer
26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ ! ಧರ್ಮಸ್ಥಳ...
11-06-26 04:21 pm
ಕರಾವಳಿಯಲ್ಲಿ ಮುಂಗಾರು ಅಬ್ಬರ; ಮಂಗಳೂರಿನ ಬೀಚ್ಗಳಲ...
11-06-26 02:47 pm
ಮಂಗಳೂರು ನಗರದಲ್ಲಿ ಅಕ್ರಮ ಫ್ಲೆಕ್ಸ್ , ಬ್ಯಾನರ್ ತ...
10-06-26 10:03 pm
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
11-06-26 08:44 pm
HK News Staffer
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm