ಬ್ರೇಕಿಂಗ್ ನ್ಯೂಸ್
17-05-23 04:09 pm HK News Desk ಕರ್ನಾಟಕ
ಚಾಮರಾಜನಗರ, ಮೇ 17: ವಿಧಾನಸಭಾ ಚುನಾವಣೆಯಲ್ಲಿ ಸೋಲುಂಡ ಬಳಿಕ ಚಾಮರಾಜನಗರಕ್ಕೆ ಮಾಜಿ ಸಚಿವ ವಿ.ಸೋಮಣ್ಣ ಆಗಮಿಸಿ ಕಾರ್ಯಕರ್ತರ ಕೃತಜ್ಞತಾ ಸಭೆ ನಡೆಸಿದರು.
ಭಾಷಣದ ವೇಳೆ ತಮ್ಮ ಸೋಲಿಗೆ ಪಕ್ಷದ ಕೆಲ ಮುಖಂಡರೇ ಕಾರಣ ಎಂದು ಆರೋಪಿಸಿದ ಸೋಮಣ್ಣ, ನನಗೆ ಮಾಡಿದ ಪಾಪದ ಕೆಲಸ ಬೇರೆ ಯಾರಿಗೂ ಮಾಡುವುದು ಬೇಡ, ಪಕ್ಷಕ್ಕೆ ದ್ರೋಹ ಮಾಡಿದವರಿಗೆ ಚಪ್ಪಲಿಯಲ್ಲಿ ಹೊಡೀರಿ ಎಂದು ಕಿಡಿಕಾರಿದರು.
ಕೆಲ ಲೋಫರ್ ನನ್ ಮಕ್ಕಳು ಈ ಪಾಪದ ಕೆಲಸ ಮಾಡಿದ್ದಾರೆ. 7-8 ಮಂದಿಯಿಂದ ಈ ಸೋಲುಂಟಾಯಿತು, ನನ್ನ ಸಮಾಜದವರೇ ನನಗೆ ಕೈ ಕೊಟ್ಟರು. ಯಾರ್ಯಾರೋ ಬೋರ್ಡ್ ಅಧ್ಯಕ್ಷರು ಮಠಗಳಿಗೆ ದುಡ್ಡು ಕೊಟ್ಟು ಜನರ ದಿಕ್ಕು ತಪ್ಪಿಸಿದರು ಎಂದು ಬಿಜೆಪಿ ಮುಖಂಡರ ವಿರುದ್ಧ ಆರೋಪ ಮಾಡಿದರು.
ಈಗ ಅವರು ಒಳೇಟು ಕೊಟ್ಟರು, ಇವರು ಒಳೇಟು ಕೊಟ್ಟರು, ಕ್ರಮ ಕೈಗೊಳ್ಳಿ ಎನ್ನುತ್ತಿದ್ದೀರಿ, ಈ ಕೆಲಸವನ್ನು 6 ತಿಂಗಳ ಹಿಂದೆ ಮಾಡಬೇಕಿತ್ತು, ಆಗ ಮಾಡಲಿಲ್ಲ- ಈಗ ಮಾಡಿ ಎನ್ನುತ್ತಿದ್ದೀರಿ, ನಾನು ನಿಮ್ಮನ್ನು ನಂಬಿಕೊಂಡಿದ್ದೆ ತಪ್ಪಾಯಿತು. ಮಾದೇಶ್ವರನ ಅಣೆ, ನನ್ನ ಮಕ್ಕಳಾಣೆ ನಾನಾಗಿ ಇಲ್ಲಿಗೆ ಬರಲಿಲ್ಲ. ಹೈಕಮಾಂಡ್ ಹೇಳಿದ್ದರಿಂದ ಚಿನ್ನ ದಂತಹ ಗೋವಿಂದರಾಜ ನಗರ ಕ್ಷೇತ್ರ ಬಿಟ್ಟು ಇಲ್ಲಿಗೆ ಬಂದೆ ಎಂದು ತೀವ್ರ ಬೇಸರ ವ್ಯಕ್ತಪಡಿಸಿದರು.
ಮಾತು ಮುಂದುವರಿಸಿದ ಅವರು, ಪಕ್ಷ ತಾಯಿಗೆ ಸಮಾನ ಪಕ್ಷ ದೊಳಗಿದ್ದು ದ್ರೋಹ ಬಗೆಯುವುದು ಎಷ್ಟರಮಟ್ಟಿಗೆ ಸರಿ ? ಬಿಜೆಪಿ ಜಿಲ್ಲಾಧ್ಯಕ್ಷ ನಾರಾಯಣ ಪ್ರಸಾದ್ ಅವರಿಗೆ ನೈತಿಕತೆ ಇದ್ದರೇ ಪಕ್ಷ ವಿರೋಧಿ ಚಟುವಟಿಕೆ ನಡೆಸಿದವರನ್ನು ಒದ್ದು ಓಡಿಸಿ ಎಂದು ಆಗ್ರಹಿಸಿದರು.
ಕೆಲವರು ಮನಸ್ಸು ಬಿಚ್ಚಿ ಮುಕ್ತ ಮನಸ್ಸಿನಿಂದ ಕೆಲಸ ಮಾಡಲಿಲ್ಲ. ದೊಡ್ಡ ಸ್ಥಾನಕ್ಕೆ ಸೋಮಣ್ಣ ಹೋಗುತ್ತಾರೆ ಎಂದಿದ್ದೆ ಮುಳುವಾಯಿತು ಎಂದು ಪಕ್ಷದ ಕೆಲ ಮುಖಂಡರ ವಿರುದ್ಧ ಬೇಸರ ವ್ಯಕ್ತಪಡಿಸಿದರು.
Somanna says some inside BJP are responsible for me to loose in Varuna, should thrash them with slippers, somanna goes out of control in Chamrajnagar.
19-05-26 11:34 pm
HK News Desk
ಮೋರ್ಬಿ ಘಟನೆ ಗುಜರಾತ್ ಮಾದರಿಯನ್ನು ಟೊಳ್ಳಾಗಿಸಿದೆ,...
19-05-26 09:09 pm
ದಕ್ಷಿಣ ಭಾರತದಲ್ಲೇ ಮೊದಲ ಪ್ರಯೋಗ ; ಚಿಕ್ಕಮಗಳೂರಿನಲ್...
17-05-26 08:55 pm
ವಿಜಯಪುರದಲ್ಲಿ ಗಾಳಿ-ಮಳೆಯ ಅಬ್ಬರಕ್ಕೆ ಮನೆಯೇ ಸಮಾಧಿ...
15-05-26 10:30 pm
ಮದ್ಯ ಪ್ರಿಯರಿಗೆ ಗುಡ್ನ್ಯೂಸ್ ; ಪ್ರೀಮಿಯಂ ಬಿಯರ್,...
15-05-26 09:56 pm
20-05-26 11:23 pm
HK News Desk
ಆನ್ಲೈನ್ ಔಷಧ ಮಾರಾಟ ವಿರುದ್ಧ ದೇಶವ್ಯಾಪಿ ಪ್ರತಿಭಟ...
20-05-26 10:33 am
ಆನೆಗಳ ಕಾದಾಟ; ದುಬಾರೆ ಕ್ಯಾಂಪ್ನಲ್ಲಿ ಗಾಯಗೊಂಡಿದ್ದ...
19-05-26 04:27 pm
ಮತ್ತೆ ಬೆಲೆ ಏರಿಕೆ ಶಾಕ್! ಒಂದೇ ವಾರದಲ್ಲಿ 2ನೇ ಬಾರಿ...
19-05-26 01:06 pm
ಕಾಂಗೋ, ಉಗಾಂಡದಲ್ಲಿ ಎಬೋಲಾ ಸೋಂಕು ತೀವ್ರ ; ಮಾರಣಾಂತ...
18-05-26 02:18 pm
20-05-26 06:51 pm
HK News Staffer
ಬೆಳ್ತಂಗಡಿ ; ನೇತ್ರಾವತಿ ನದಿಯಲ್ಲಿ ಸ್ನಾನಕ್ಕಿಳಿದು...
19-05-26 10:47 pm
ಬಾವಿಯಲ್ಲಿ ನೀರಲ್ಲ , ಡೀಸೆಲ್ ! ಮಂಗಳೂರಿನಲ್ಲಿ ಆತಂಕ...
19-05-26 05:57 pm
ಒಂದು ರೂ.ಗೆ ಒಂದು ಶರ್ಟ್ ! ಆಫರ್ ಕೇಳಿ ಮುಗಿಬಿದ್ದ ಜ...
19-05-26 10:44 am
ಬೈಕಂಪಾಡಿ, ಕೂಳೂರು ಜಂಕ್ಷನ್ ಬಳಿ ಅಂಡರ್ ಪಾಸ್ ; ಕೇಂ...
18-05-26 10:47 pm
21-05-26 10:20 am
HK News Staffer
ಭಾರತದಲ್ಲಿ ವಿಧ್ವಂಸಕ ಕೃತ್ಯ ಎಸಗಲು ಬಂದ ಸ್ಲೀಪರ್ ಸೆ...
20-05-26 03:08 pm
ಶಿವಮೊಗ್ಗದ ಒಂದೇ ಕುಟುಂಬದ ನಾಲ್ವರು ನಿಗೂಢ ನಾಪತ್ತೆ,...
20-05-26 09:53 am
ತಾಯಿ ಬೈದಿದ್ದಕ್ಕೆ ಅಪ್ಪ, ಅಮ್ಮ ಸಾರಿ, ನಿಮ್ಮೆದುರು...
19-05-26 05:55 pm
ಕಾಶ್ಮೀರಕ್ಕೆ ಕೆಲಸಕ್ಕೆಂದು ಕರೆದೊಯ್ದು ಉತ್ತರ ಪ್ರದೇ...
19-05-26 05:23 pm