ಬ್ರೇಕಿಂಗ್ ನ್ಯೂಸ್
18-05-23 07:17 pm HK News Desk ಕರ್ನಾಟಕ
ರಾಮನಗರ, ಮೇ 18: ಮಾಜಿ ಸಿಎಂ ಕುಮಾರಸ್ವಾಮಿ ಇಂದು ಚನ್ನಪಟ್ಟಣದಲ್ಲಿ ಕೃತಜ್ಞತಾ ಸಭೆ ಏರ್ಪಡಿಸಿದ್ದರು. ಈ ವೇಳೆ ಮಾತನಾಡಿದ ಅವರು, ಈಗಿನ ರಾಜಕೀಯ ಬೆಳವಣಿಗೆ ಬಗ್ಗೆ ಆತಂಕ ಬೇಡ. ಇನ್ನು ಎರಡು ಮೂರು ತಿಂಗಳಲ್ಲಿ ಅಕ್ಟೋಬರ್ ನವಂಬರ್ ಒಳಗೆ ಹೊಸ ರಾಜಕೀಯ ಬದಲಾವಣೆ ಆಗುತ್ತೆ ಎಂದು ಎಚ್ ಡಿ ಕುಮಾರಸ್ವಾಮಿ ಭವಿಷ್ಯ ನುಡಿದರು.
ಈಗಿನ ಸರ್ಕಾರದ ನಾಟಕ ನೋಡುತ್ತಿದ್ದೀರಿ. ಈ ಸರ್ಕಾರದಿಂದ ಒಳ್ಳೆ ಆಡಳತದ ನಿರೀಕ್ಷೆ ಇಟ್ಟುಕೊಂಡಿಲ್ಲ. ನಾನು ಸ್ವಾಭಿಮಾನ ಕಳೆದುಕೊಂಡು ಮಂತ್ರಿಗಳ ಮುಂದೆ ನಿಲ್ಲಲು ಆಗಲ್ಲ. ನಿಮ್ಮ ಸ್ವಾಭಿಮಾನಕ್ಕೆ ದಕ್ಕೆ ಆಗೋ ರೀತಿ ನಡೆದುಕೊಳ್ಳಲು ನಾನು ತಯಾರಿಲ್ಲ. ಅಭಿವೃದ್ಧಿ ಹಣ ತರುತ್ತಿದೆ, ಆದ್ರೆ ಈ ಸರ್ಕಾರದಲ್ಲಿ ಹಣ ತಂದು ಅಭಿವೃದ್ಧಿ ಮಾಡ್ತಾರೆ ಎಂಬ ನಿರೀಕ್ಷೆ ಇಟ್ಟುಕೊಳ್ಳಬೇಡಿ. ಪಾರ್ಲಿಮೆಂಟ್ ಚುನಾವಣೆ ಬಳಿಕ ಏನು ಡವಲಪ್ಮೆಂಟ್ ಆಗುತ್ತೊ ನೋಡೋಣ ಎಂದರು.
ಅಲ್ಲದೆ, ಮುಂದೆ ತಾ.ಪಂ, ಜಿಪಂ ಚುನಾವಣೆ ಬರುತ್ತೆ. ನನ್ನನ್ನು ಗೆಲ್ಲಿಸಿದಂತೆ ಎಲ್ಲಾ ಸ್ಥಾನಗಳನ್ನು ಗೆಲ್ಲುವಂತೆ ಹೋರಾಡ ಮಾಡೋಣ.ನಾನು ನಿಮ್ಮ ಜೊತೆ ಇರ್ತೇನೆ. ಈಗಿನ ರಾಜಕೀಯ ಬೆಳವಣಿಗೆ ಬಗ್ಗೆ ಆತಂಕ ಬೇಡ. ಇನ್ನು ಎರಡು ಮೂರು ತಿಂಗಳಲ್ಲಿ ಅಕ್ಟೋಬರ್ ನವಂಬರ್ ಒಳಗೆ, ಹೊಸ ರಾಜಕೀಯ ಬದಲಾವಣೆ ಆಗುತ್ತದೆ ಎಂದು ಭವಿಷ್ಯ ಹೇಳಿದರು.
ಕಾರ್ಯಕರ್ತರಿಗೆ ಧನ್ಯವಾದ;
ಚನ್ನಪಟ್ಟಣದ ನನ್ನ ಕಾರ್ಯಕರ್ತರು, ಯಾರ ಆಮೀಷಕ್ಕೂ ಒಳಗಾಗದೆ ಜನ ನನ್ನ ಕೈ ಹಿಡಿದಿದ್ದಾರೆ. ಹಲವಾರು ಕಡೆ ನಮ್ಮ ಪಕ್ಷಕ್ಕೆ ಹಿನ್ನಡೆ ಆಗಿದೆ. ಇದರಿಂದ ಪಕ್ಷದ ಕಾರ್ಯಕರ್ತರು ದೃತಿಗೆಡುವ ಅಗತ್ಯ ಇಲ್ಲ. ಈ ಪಕ್ಷಕ್ಕೆ ಈ ರೀತಿಯ ಸೋಲು ಹೊಸದೇನಲ್ಲ. ಈ ಪಕ್ಷಕ್ಕೆ ಪ್ರಾಮಾಣಿಕ ಕಾರ್ಯಕರ್ತರ ಜೊತೆಗೆ ದೇವರ ಅನುಗ್ರಹ ಇದೆ. ಫಲಿತಾಂಶದಿಂದ ಹಲವರಿಗೆ ಗೊಂದಲ ಆತಂಕ ಇದೆ. ಹಲವಾರು ಜನ ದೂರವಾಣಿ ಮೂಲ ಧೈರ್ಯ ತುಂಬುವ ಕೆಲಸ ಮಾಡುತ್ತಿದ್ದಾರೆ ಎಂದರು. ಇನ್ನು 15 ದಿನಗಳಲ್ಲಿ ಪ್ರತಿ ಗ್ರಾಮಗಳಿಗೆ ಬೇಟಿ ನೀಡಲಿದ್ದೇನೆ ಎಂದರು.
Congress will change by October or November, need to check how money will be arranged to manage what is promised slams HD Kumaraswamy.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 10:08 pm
HK News Staffer
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm