ಬ್ರೇಕಿಂಗ್ ನ್ಯೂಸ್
18-05-23 07:17 pm HK News Desk ಕರ್ನಾಟಕ
ರಾಮನಗರ, ಮೇ 18: ಮಾಜಿ ಸಿಎಂ ಕುಮಾರಸ್ವಾಮಿ ಇಂದು ಚನ್ನಪಟ್ಟಣದಲ್ಲಿ ಕೃತಜ್ಞತಾ ಸಭೆ ಏರ್ಪಡಿಸಿದ್ದರು. ಈ ವೇಳೆ ಮಾತನಾಡಿದ ಅವರು, ಈಗಿನ ರಾಜಕೀಯ ಬೆಳವಣಿಗೆ ಬಗ್ಗೆ ಆತಂಕ ಬೇಡ. ಇನ್ನು ಎರಡು ಮೂರು ತಿಂಗಳಲ್ಲಿ ಅಕ್ಟೋಬರ್ ನವಂಬರ್ ಒಳಗೆ ಹೊಸ ರಾಜಕೀಯ ಬದಲಾವಣೆ ಆಗುತ್ತೆ ಎಂದು ಎಚ್ ಡಿ ಕುಮಾರಸ್ವಾಮಿ ಭವಿಷ್ಯ ನುಡಿದರು.
ಈಗಿನ ಸರ್ಕಾರದ ನಾಟಕ ನೋಡುತ್ತಿದ್ದೀರಿ. ಈ ಸರ್ಕಾರದಿಂದ ಒಳ್ಳೆ ಆಡಳತದ ನಿರೀಕ್ಷೆ ಇಟ್ಟುಕೊಂಡಿಲ್ಲ. ನಾನು ಸ್ವಾಭಿಮಾನ ಕಳೆದುಕೊಂಡು ಮಂತ್ರಿಗಳ ಮುಂದೆ ನಿಲ್ಲಲು ಆಗಲ್ಲ. ನಿಮ್ಮ ಸ್ವಾಭಿಮಾನಕ್ಕೆ ದಕ್ಕೆ ಆಗೋ ರೀತಿ ನಡೆದುಕೊಳ್ಳಲು ನಾನು ತಯಾರಿಲ್ಲ. ಅಭಿವೃದ್ಧಿ ಹಣ ತರುತ್ತಿದೆ, ಆದ್ರೆ ಈ ಸರ್ಕಾರದಲ್ಲಿ ಹಣ ತಂದು ಅಭಿವೃದ್ಧಿ ಮಾಡ್ತಾರೆ ಎಂಬ ನಿರೀಕ್ಷೆ ಇಟ್ಟುಕೊಳ್ಳಬೇಡಿ. ಪಾರ್ಲಿಮೆಂಟ್ ಚುನಾವಣೆ ಬಳಿಕ ಏನು ಡವಲಪ್ಮೆಂಟ್ ಆಗುತ್ತೊ ನೋಡೋಣ ಎಂದರು.
ಅಲ್ಲದೆ, ಮುಂದೆ ತಾ.ಪಂ, ಜಿಪಂ ಚುನಾವಣೆ ಬರುತ್ತೆ. ನನ್ನನ್ನು ಗೆಲ್ಲಿಸಿದಂತೆ ಎಲ್ಲಾ ಸ್ಥಾನಗಳನ್ನು ಗೆಲ್ಲುವಂತೆ ಹೋರಾಡ ಮಾಡೋಣ.ನಾನು ನಿಮ್ಮ ಜೊತೆ ಇರ್ತೇನೆ. ಈಗಿನ ರಾಜಕೀಯ ಬೆಳವಣಿಗೆ ಬಗ್ಗೆ ಆತಂಕ ಬೇಡ. ಇನ್ನು ಎರಡು ಮೂರು ತಿಂಗಳಲ್ಲಿ ಅಕ್ಟೋಬರ್ ನವಂಬರ್ ಒಳಗೆ, ಹೊಸ ರಾಜಕೀಯ ಬದಲಾವಣೆ ಆಗುತ್ತದೆ ಎಂದು ಭವಿಷ್ಯ ಹೇಳಿದರು.
ಕಾರ್ಯಕರ್ತರಿಗೆ ಧನ್ಯವಾದ;
ಚನ್ನಪಟ್ಟಣದ ನನ್ನ ಕಾರ್ಯಕರ್ತರು, ಯಾರ ಆಮೀಷಕ್ಕೂ ಒಳಗಾಗದೆ ಜನ ನನ್ನ ಕೈ ಹಿಡಿದಿದ್ದಾರೆ. ಹಲವಾರು ಕಡೆ ನಮ್ಮ ಪಕ್ಷಕ್ಕೆ ಹಿನ್ನಡೆ ಆಗಿದೆ. ಇದರಿಂದ ಪಕ್ಷದ ಕಾರ್ಯಕರ್ತರು ದೃತಿಗೆಡುವ ಅಗತ್ಯ ಇಲ್ಲ. ಈ ಪಕ್ಷಕ್ಕೆ ಈ ರೀತಿಯ ಸೋಲು ಹೊಸದೇನಲ್ಲ. ಈ ಪಕ್ಷಕ್ಕೆ ಪ್ರಾಮಾಣಿಕ ಕಾರ್ಯಕರ್ತರ ಜೊತೆಗೆ ದೇವರ ಅನುಗ್ರಹ ಇದೆ. ಫಲಿತಾಂಶದಿಂದ ಹಲವರಿಗೆ ಗೊಂದಲ ಆತಂಕ ಇದೆ. ಹಲವಾರು ಜನ ದೂರವಾಣಿ ಮೂಲ ಧೈರ್ಯ ತುಂಬುವ ಕೆಲಸ ಮಾಡುತ್ತಿದ್ದಾರೆ ಎಂದರು. ಇನ್ನು 15 ದಿನಗಳಲ್ಲಿ ಪ್ರತಿ ಗ್ರಾಮಗಳಿಗೆ ಬೇಟಿ ನೀಡಲಿದ್ದೇನೆ ಎಂದರು.
Congress will change by October or November, need to check how money will be arranged to manage what is promised slams HD Kumaraswamy.
11-06-26 08:31 pm
HK News Staffer
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
11-06-26 06:37 pm
HK News Staffer
26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ ! ಧರ್ಮಸ್ಥಳ...
11-06-26 04:21 pm
ಕರಾವಳಿಯಲ್ಲಿ ಮುಂಗಾರು ಅಬ್ಬರ; ಮಂಗಳೂರಿನ ಬೀಚ್ಗಳಲ...
11-06-26 02:47 pm
ಮಂಗಳೂರು ನಗರದಲ್ಲಿ ಅಕ್ರಮ ಫ್ಲೆಕ್ಸ್ , ಬ್ಯಾನರ್ ತ...
10-06-26 10:03 pm
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
11-06-26 08:44 pm
HK News Staffer
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm