ಬ್ರೇಕಿಂಗ್ ನ್ಯೂಸ್
19-05-23 07:12 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 19 : ಬಹುದೊಡ್ಡ ಜನಾಶೀರ್ವಾದದೊಂದಿಗೆ ನಾಳೆ ರಚನೆಯಾಗುತ್ತಿರುವ ಕಾಂಗ್ರೆಸ್ ಪಕ್ಷದ ನೂತನ ಸರ್ಕಾರ ರಾಜ್ಯದ ಜನರ ಧ್ವನಿಯಾಗಿ ಕೆಲಸ ಮಾಡಲಿದೆ. ಕಾಂಗ್ರೆಸ್ ಪಕ್ಷ ನೀಡಿರುವ ಐದು ಗ್ಯಾರಂಟಿ ಯೋಜನೆಗಳನ್ನು ಈಡೇರಿಸುತ್ತೇವೆ ಎಂದು ನಿಯೋಜಿತ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಸದಾಶಿವನಗರ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕರ್ನಾಟಕ ರಾಜ್ಯದ ಎಲ್ಲಾ ಜನತೆಗೆ, ನಮ್ಮ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರಿಗೆ ಧನ್ಯವಾದ ಅರ್ಪಿಸುತ್ತೇನೆ. ಇದು ನೀವು ಬಯಸಿದ ಸರ್ಕಾರ. ಜನರ ಧ್ವನಿ ರಾಜ್ಯ ಸರ್ಕಾರದ ಧ್ವನಿಯಾಗಲಿದೆ ಎಂದರು.
ನಾವು ನಮ್ಮ ಮೊದಲ ಸಚಿವ ಸಂಪುಟದಲ್ಲಿ ನಮ್ಮ ಐದೂ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿ, ಕೊಟ್ಟ ಮಾತು ಉಳಿಸಿಕೊಳ್ಳುತ್ತೇವೆ. ಈ ಸರ್ಕಾರ ನಾಳೆ ರಚನೆ ಆಗುತ್ತಿದ್ದು, ಈ ಕಾರ್ಯಕ್ರಮಕ್ಕೆ ನಮ್ಮ ಎಲ್ಲಾ ನಾಯಕರು ಆಗಮಿಸುತ್ತಿದ್ದಾರೆ. ರಾಷ್ಟ್ರದ ಅನೇಕ ನಾಯಕರಿಗೆ ಆಹ್ವಾನ ನೀಡಲಾಗಿದೆ. ಈ ಸಂದರ್ಭದಲ್ಲಿ ರಾಜ್ಯದ ಎಲ್ಲಾ ಕಾರ್ಯಕರ್ತರು ಈ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಎಂದು ಮಾಧ್ಯಮಗಳ ಮೂಲಕ ಆಹ್ವಾನ ನೀಡುತ್ತಿದ್ದೇನೆ. ಈ ಕಾರ್ಯಕ್ರಮಕ್ಕೆ ಆಗಮಿಸುವರು 11 ಗಂಟೆ ಒಳಗಾಗಿ ಆಗಮಿಸಬೇಕು. ತಡವಾಗಿ ಬಂದರೆ ಗಣ್ಯರ ಭೇಟಿ ಹಿನ್ನೆಲೆಯಲ್ಲಿ ರಸ್ತೆ ನಿರ್ಬಂಧ ಮಾಡಲಾಗಿರುತ್ತದೆ ಎಂದು ಸೂಚಿಸಿದರು.
ಜೆಡಿಎಸ್ ಹಾಗೂ ಬಿಜೆಪಿ ನಾಯಕರಿಗೂ ಆಹ್ವಾನ;
ಈ ನೂತನ ಸರ್ಕಾರ ರಚನೆ ಕಾರ್ಯಕ್ರಮ, ಪಕ್ಷಾತೀತ ಕಾರ್ಯಕ್ರಮ. ಹಾಗಾಗಿ ಜೆಡಿಎಸ್ ಹಾಗೂ ಬಿಜೆಪಿ ನಾಯಕರಿಗೂ ಆಹ್ವಾನ ನೀಡುತ್ತೇವೆ. ನೀವು ಅನ್ಯತಾ ಭಾವಿಸದೆ, ನೀವು ಜನಪ್ರತಿನಿಧಿಗಳಾಗಿದ್ದೀರಿ. ನೀವು ಸರ್ಕಾರದ ಭಾಗ. ಹೀಗಾಗಿ ನೀವು ಈ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಎಂದರು
On first day of cabinet Dk Shivakumar to designate big plan, invites JDS and BJP members for CM swearing ceremony.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 10:08 pm
HK News Staffer
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm