ಬ್ರೇಕಿಂಗ್ ನ್ಯೂಸ್
19-05-23 11:12 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 19 : ಬೆಂಗಳೂರಿನ ನಾರಾಯಣ ನೇತ್ರಾಲಯದ ಮುಖ್ಯಸ್ಥ, ದೇಶದ ಖ್ಯಾತ ನೇತ್ರ ತಜ್ಞರಲ್ಲಿ ಒಬ್ಬರಾದ ಡಾ.ಕೆ. ಭುಜಂಗ ಶೆಟ್ಟಿ (69) ಹೃದಯಾಘಾತದಿಂದ ನಿಧನರಾಗಿದ್ದಾರೆ.
ಇಂದು ಬೆಳಗ್ಗೆ ತನ್ನ ಆಸ್ಪತ್ರೆಗೆ ತೆರಳಿ ರೋಗಿಗಳ ಯೋಗ ಕ್ಷೇಮ ವಿಚಾರಿಸಿದ್ದ ಭುಜಂಗ ಶೆಟ್ಟಿ ಸಂಜೆ ಮನೆಗೆ ಮರಳಿದ್ದರು. ಮನೆಯಲ್ಲಿ ಹೃದಯಾಘಾತಕ್ಕೆ ಒಳಗಾಗಿದ್ದು ಕೂಡಲೇ ಅವರನ್ನು ಯಶವಂತಪುರದ ಕೊಲಂಬಿಯಾ ಆಸ್ಪತ್ರೆಗೆ ಸೇರಿಸಿದರೂ ಚಿಕಿತ್ಸೆ ಫಲಿಸದೆ ನಿಧನರಾಗಿದ್ದಾರೆ. ಆಸ್ಪತ್ರೆಗೆ ತೆರಳಿ ಚಿಕಿತ್ಸೆ ನೀಡಿ ಮನೆಗೆ ವಾಪಸ್ಸಾಗಿದ್ದ ಭುಜಂಗ ಶೆಟ್ಟಿ ಅವರಿಗೆ ಸಂಜೆ ತೀವ್ರ ಹೃದಯಾಘಾತ ಉಂಟಾಗಿತ್ತು.
ಎಂದಿನಂತೆ ಡಾ. ಭುಜಂಗ ಶೆಟ್ಟಿ ಇಂದು ಕರ್ತವ್ಯಕ್ಕೆ ಹಾಜರಾಗಿದ್ದರು. ಬೆಳಗ್ಗೆ ನಾರಾಯಣ ನೇತ್ರಾಲಯಕ್ಕೆ ಬಂದು ರೋಗಿಗಳ ತಪಾಸಣೆ ನಡೆಸಿದ್ದರು. ಸಂಜೆ ಮನೆಗೆ ಹೋಗಿ ಮನೆಯಲ್ಲಿ ಜಿಮ್ ನಲ್ಲಿ ವ್ಯಾಯಾಮ ಮಾಡಿದ್ದರು. ಬಳಿಕ ಎದೆನೋವು ಕಾಣಿಸಿಕೊಂಡಿದ್ದು ಅನಂತರ ತೀವ್ರ ಹೃದಯಾಘಾತವಾಗಿದ್ದರಿಂದ ಕೊನೆಯುಸಿರೆಳೆದಿದ್ದಾರೆ. ಸುಮಾರು 2.5 ಲಕ್ಷ ಜನರಿಗೆ ನೇತ್ರ ಚಿಕಿತ್ಸೆ ನೀಡಿ ಬೆಳಕು ನೀಡಿದ ಖ್ಯಾತಿ ಭುಜಂಗ ಶೆಟ್ಟಿ ಅವರದ್ದು.
Famous Dr Bhujang Shetty Chairman of Narayana Nethralaya passes away at 69 in Bangalore. He is an accomplished cataract and phacoemulsification surgeon. He is the Chairman of Narayana Nethralaya
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 10:08 pm
HK News Staffer
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm