ಬ್ರೇಕಿಂಗ್ ನ್ಯೂಸ್
19-05-23 11:12 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 19 : ಬೆಂಗಳೂರಿನ ನಾರಾಯಣ ನೇತ್ರಾಲಯದ ಮುಖ್ಯಸ್ಥ, ದೇಶದ ಖ್ಯಾತ ನೇತ್ರ ತಜ್ಞರಲ್ಲಿ ಒಬ್ಬರಾದ ಡಾ.ಕೆ. ಭುಜಂಗ ಶೆಟ್ಟಿ (69) ಹೃದಯಾಘಾತದಿಂದ ನಿಧನರಾಗಿದ್ದಾರೆ.
ಇಂದು ಬೆಳಗ್ಗೆ ತನ್ನ ಆಸ್ಪತ್ರೆಗೆ ತೆರಳಿ ರೋಗಿಗಳ ಯೋಗ ಕ್ಷೇಮ ವಿಚಾರಿಸಿದ್ದ ಭುಜಂಗ ಶೆಟ್ಟಿ ಸಂಜೆ ಮನೆಗೆ ಮರಳಿದ್ದರು. ಮನೆಯಲ್ಲಿ ಹೃದಯಾಘಾತಕ್ಕೆ ಒಳಗಾಗಿದ್ದು ಕೂಡಲೇ ಅವರನ್ನು ಯಶವಂತಪುರದ ಕೊಲಂಬಿಯಾ ಆಸ್ಪತ್ರೆಗೆ ಸೇರಿಸಿದರೂ ಚಿಕಿತ್ಸೆ ಫಲಿಸದೆ ನಿಧನರಾಗಿದ್ದಾರೆ. ಆಸ್ಪತ್ರೆಗೆ ತೆರಳಿ ಚಿಕಿತ್ಸೆ ನೀಡಿ ಮನೆಗೆ ವಾಪಸ್ಸಾಗಿದ್ದ ಭುಜಂಗ ಶೆಟ್ಟಿ ಅವರಿಗೆ ಸಂಜೆ ತೀವ್ರ ಹೃದಯಾಘಾತ ಉಂಟಾಗಿತ್ತು.
ಎಂದಿನಂತೆ ಡಾ. ಭುಜಂಗ ಶೆಟ್ಟಿ ಇಂದು ಕರ್ತವ್ಯಕ್ಕೆ ಹಾಜರಾಗಿದ್ದರು. ಬೆಳಗ್ಗೆ ನಾರಾಯಣ ನೇತ್ರಾಲಯಕ್ಕೆ ಬಂದು ರೋಗಿಗಳ ತಪಾಸಣೆ ನಡೆಸಿದ್ದರು. ಸಂಜೆ ಮನೆಗೆ ಹೋಗಿ ಮನೆಯಲ್ಲಿ ಜಿಮ್ ನಲ್ಲಿ ವ್ಯಾಯಾಮ ಮಾಡಿದ್ದರು. ಬಳಿಕ ಎದೆನೋವು ಕಾಣಿಸಿಕೊಂಡಿದ್ದು ಅನಂತರ ತೀವ್ರ ಹೃದಯಾಘಾತವಾಗಿದ್ದರಿಂದ ಕೊನೆಯುಸಿರೆಳೆದಿದ್ದಾರೆ. ಸುಮಾರು 2.5 ಲಕ್ಷ ಜನರಿಗೆ ನೇತ್ರ ಚಿಕಿತ್ಸೆ ನೀಡಿ ಬೆಳಕು ನೀಡಿದ ಖ್ಯಾತಿ ಭುಜಂಗ ಶೆಟ್ಟಿ ಅವರದ್ದು.
Famous Dr Bhujang Shetty Chairman of Narayana Nethralaya passes away at 69 in Bangalore. He is an accomplished cataract and phacoemulsification surgeon. He is the Chairman of Narayana Nethralaya
26-12-25 09:38 pm
HK News Desk
ಬೈಕ್ ಗೆ ಟಿಪ್ಪರ್ ಡಿಕ್ಕಿ ; ಚರ್ಚ್ ನಲ್ಲಿ ಕ್ರಿಸ್ ಮ...
26-12-25 01:35 pm
ಸದ್ಯಕ್ಕಿಲ್ಲ ಸಿಎಂ ಬದಲಾವಣೆ ! ರಾಜ್ಯದಿಂದ ಕೇಂದ್ರ ನ...
25-12-25 08:00 pm
Chitradurga Seabird Bus accident: ಚಿತ್ರದುರ್ಗ...
25-12-25 06:26 pm
SeaBird Bus Fire Accident, Chitradurga: ಕಂಟೈನ...
25-12-25 12:12 pm
26-12-25 09:41 pm
HK News Desk
ಕ್ರೈಸ್ತರ ಮೇಲೆ ದಾಳಿ ; ನೈಜೀರಿಯಾದಲ್ಲಿ ಐಸಿಸ್ ಉಗ್ರ...
26-12-25 05:50 pm
ರೈಲ್ವೆಯಲ್ಲಿ ಒಂದೇ ವರ್ಷಕ್ಕೆ ಎರಡನೇ ಬಾರಿ ಪ್ರಯಾಣ ದ...
26-12-25 03:04 pm
ಹೆತ್ತವರು ಮನೆಯಲ್ಲಿ ಆತ್ಮಹತ್ಯೆ ; ಬೆಳೆದು ನಿಂತ ಪುತ...
26-12-25 02:50 pm
ಜಗತ್ತಿನ ಅತಿ ದೊಡ್ಡ ಮುಸ್ಲಿಂ ದೇಶದಲ್ಲಿ 4500 ವರ್ಷ...
24-12-25 11:13 pm
26-12-25 10:34 pm
Mangalore Correspondent
Grace Ministry Christmas 2025: ಗ್ರೇಸ್ ಮಿನಿಸ್ಟ...
26-12-25 06:37 pm
ಎಂಆರ್ ಜಿ ಗ್ರೂಪಿನಿಂದ ಆಶಾ ಪ್ರಕಾಶ್ ಶೆಟ್ಟಿ ನೆರವು...
25-12-25 10:54 pm
ಡಿ.27ರಂದು 9ನೇ ವರ್ಷದ ಮಂಗಳೂರು ಕಂಬಳ ; ನವ ವರ್ಷ- ನ...
24-12-25 10:30 pm
ಬಜಪೆಯಲ್ಲಿ ಕಾಂಗ್ರೆಸ್ ಓಟಕ್ಕೆ ಎಸ್ಡಿಪಿಐ ಅಡ್ಡಗಾಲು...
24-12-25 06:07 pm
26-12-25 11:21 pm
Bangalore Correspondent
ಪಡುಬಿದ್ರೆ ; ನೇಮೊತ್ಸದಲ್ಲಿ ವೃದ್ಧೆಯ ಸರ ಕಳ್ಳತನ, ಮ...
26-12-25 11:06 pm
ವರದಕ್ಷಿಣೆಗಾಗಿ ದೌರ್ಜನ್ಯ- ಕಿರುಕುಳ ; ಗಂಡನ ಮನೆಯಲ್...
26-12-25 10:44 pm
ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ; ಕೋಮ...
26-12-25 03:31 pm
ಶಂಕಿತ ಬಾಂಗ್ಲಾ ವ್ಯಕ್ತಿಗೆ ಪಾಸ್ಪೋರ್ಟ್ ; ಸಹೋದ್ಯೋಗ...
23-12-25 01:41 pm