ಬ್ರೇಕಿಂಗ್ ನ್ಯೂಸ್
19-05-23 11:12 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 19 : ಬೆಂಗಳೂರಿನ ನಾರಾಯಣ ನೇತ್ರಾಲಯದ ಮುಖ್ಯಸ್ಥ, ದೇಶದ ಖ್ಯಾತ ನೇತ್ರ ತಜ್ಞರಲ್ಲಿ ಒಬ್ಬರಾದ ಡಾ.ಕೆ. ಭುಜಂಗ ಶೆಟ್ಟಿ (69) ಹೃದಯಾಘಾತದಿಂದ ನಿಧನರಾಗಿದ್ದಾರೆ.
ಇಂದು ಬೆಳಗ್ಗೆ ತನ್ನ ಆಸ್ಪತ್ರೆಗೆ ತೆರಳಿ ರೋಗಿಗಳ ಯೋಗ ಕ್ಷೇಮ ವಿಚಾರಿಸಿದ್ದ ಭುಜಂಗ ಶೆಟ್ಟಿ ಸಂಜೆ ಮನೆಗೆ ಮರಳಿದ್ದರು. ಮನೆಯಲ್ಲಿ ಹೃದಯಾಘಾತಕ್ಕೆ ಒಳಗಾಗಿದ್ದು ಕೂಡಲೇ ಅವರನ್ನು ಯಶವಂತಪುರದ ಕೊಲಂಬಿಯಾ ಆಸ್ಪತ್ರೆಗೆ ಸೇರಿಸಿದರೂ ಚಿಕಿತ್ಸೆ ಫಲಿಸದೆ ನಿಧನರಾಗಿದ್ದಾರೆ. ಆಸ್ಪತ್ರೆಗೆ ತೆರಳಿ ಚಿಕಿತ್ಸೆ ನೀಡಿ ಮನೆಗೆ ವಾಪಸ್ಸಾಗಿದ್ದ ಭುಜಂಗ ಶೆಟ್ಟಿ ಅವರಿಗೆ ಸಂಜೆ ತೀವ್ರ ಹೃದಯಾಘಾತ ಉಂಟಾಗಿತ್ತು.
ಎಂದಿನಂತೆ ಡಾ. ಭುಜಂಗ ಶೆಟ್ಟಿ ಇಂದು ಕರ್ತವ್ಯಕ್ಕೆ ಹಾಜರಾಗಿದ್ದರು. ಬೆಳಗ್ಗೆ ನಾರಾಯಣ ನೇತ್ರಾಲಯಕ್ಕೆ ಬಂದು ರೋಗಿಗಳ ತಪಾಸಣೆ ನಡೆಸಿದ್ದರು. ಸಂಜೆ ಮನೆಗೆ ಹೋಗಿ ಮನೆಯಲ್ಲಿ ಜಿಮ್ ನಲ್ಲಿ ವ್ಯಾಯಾಮ ಮಾಡಿದ್ದರು. ಬಳಿಕ ಎದೆನೋವು ಕಾಣಿಸಿಕೊಂಡಿದ್ದು ಅನಂತರ ತೀವ್ರ ಹೃದಯಾಘಾತವಾಗಿದ್ದರಿಂದ ಕೊನೆಯುಸಿರೆಳೆದಿದ್ದಾರೆ. ಸುಮಾರು 2.5 ಲಕ್ಷ ಜನರಿಗೆ ನೇತ್ರ ಚಿಕಿತ್ಸೆ ನೀಡಿ ಬೆಳಕು ನೀಡಿದ ಖ್ಯಾತಿ ಭುಜಂಗ ಶೆಟ್ಟಿ ಅವರದ್ದು.
Famous Dr Bhujang Shetty Chairman of Narayana Nethralaya passes away at 69 in Bangalore. He is an accomplished cataract and phacoemulsification surgeon. He is the Chairman of Narayana Nethralaya
11-06-26 08:31 pm
HK News Staffer
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
11-06-26 06:37 pm
HK News Staffer
26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ ! ಧರ್ಮಸ್ಥಳ...
11-06-26 04:21 pm
ಕರಾವಳಿಯಲ್ಲಿ ಮುಂಗಾರು ಅಬ್ಬರ; ಮಂಗಳೂರಿನ ಬೀಚ್ಗಳಲ...
11-06-26 02:47 pm
ಮಂಗಳೂರು ನಗರದಲ್ಲಿ ಅಕ್ರಮ ಫ್ಲೆಕ್ಸ್ , ಬ್ಯಾನರ್ ತ...
10-06-26 10:03 pm
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
11-06-26 08:44 pm
HK News Staffer
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm