ಬ್ರೇಕಿಂಗ್ ನ್ಯೂಸ್
20-05-23 12:03 pm HK News Desk ಕರ್ನಾಟಕ
ತುಮಕೂರು, ಮೇ 20: ಪೆಟ್ರೋಲ್ ಬಂಕ್ ನಲ್ಲಿ ಕ್ಯಾನ್ ಗೆ ಪೆಟ್ರೋಲ್ ತುಂಬಿಸುತ್ತಿದ್ದಾಗ ಬೆಂಕಿ ಹತ್ತಿಕೊಂಡು ಯುವತಿಯೊಬ್ಬಳು ಮೃತಪಟ್ಟ ಘಟನೆ ತುಮಕೂರಿನಲ್ಲಿ ನಡೆದಿದೆ.
ತುಮಕೂರು ಜಿಲ್ಲೆ ಮಧುಗಿರಿ ತಾಲ್ಲೂಕಿನ ಬಡವನಹಳ್ಳಿ ಗ್ರಾಮದ ಪೆಟ್ರೋಲ್ ಬಂಕ್ ನಲ್ಲಿ ಘಟನೆ ನಡೆದಿದೆ. ಬೆಂಕಿ ಹತ್ತಿಕೊಂಡು ಸ್ಕೂಟಿ ಸ್ಫೋಟಗೊಳ್ಳುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. 18 ವರ್ಷದ ಭವ್ಯ ಮೃತ ದುರ್ದೈವಿ. ಆಕೆಯ ತಾಯಿ ರತ್ನಮ್ಮ (46) ಗಂಭೀರ ಗಾಯಗೊಂಡಿದ್ದಾರೆ.
ಶಿರಾ ತಾಲ್ಲೂಕಿನ ಜವನಹಳ್ಳಿ ನಿವಾಸಿಗಳಾದ ತಾಯಿ ರತ್ನಮ್ಮ ಮತ್ತು ಮಗಳು ಭವ್ಯ ಪೆಟ್ರೋಲ್ ಬಂಕಿಗೆ ಬಂದಿದ್ದರು. ಸ್ಕೂಟಿ ವಾಹನದ ಮೇಲೆ ಕ್ಯಾನ್ ಇಟ್ಟು ಪೆಟ್ರೋಲ್ ತುಂಬಿಸುತ್ತಿದ್ದರು. ಭವ್ಯ ಈ ವೇಳೆ, ಸ್ಕೂಟಿಯಲ್ಲಿ ಕುಳಿತುಕೊಂಡಿದ್ದು ಬೆಂಕಿ ಮೈಗೆ ಹತ್ತಿಕೊಂಡಿದೆ. ಪೆಟ್ರೋಲ್ ತುಂಬಿಸುತ್ತಿದ್ದಾಗ ಭವ್ಯ ತನ್ನ ಮೊಬೈಲ್ ನಲ್ಲಿ ಏನನ್ನೋ ಒತ್ತಿಕೊಂಡಿದ್ದಳು. ಈ ವೇಳೆ, ಅಕಸ್ಮಾತ್ ಬೆಂಕಿ ಹತ್ತಿದ್ದು ಪೆಟ್ರೋಲ್ ಕ್ಯಾನ್ ಸಹಿತ ಧಗ ಧಗನೆ ಹೊತ್ತಿ ಉರಿದಿದೆ. ಭವ್ಯಾ ಬೆಂಕಿಯ ಜ್ವಾಲೆಯೊಂದಿಗೆ ಓಡಿ ಕೆಳಕ್ಕೆ ಬಿದ್ದಿದ್ದಾಳೆ.
ಬಳಿಕ ಆಕೆಯನ್ನು ಶಿರಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದ್ದು ನಂತರ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಸಾವು ಕಂಡಿದ್ದಾಳೆ. ಎರಡು ದಿನಗಳ ಹಿಂದೆ ಘಟನೆ ನಡೆದಿದ್ದು ವಿಡಿಯೋ ಈಗ ವೈರಲ್ ಆಗಿದೆ. ಬಡವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
#Bike engulfed in flames at #petrolpump after woman refills it to full tank in #Tumkur #BreakingNews#fire #tumkurnews pic.twitter.com/2pJZN3HB9p
— Headline Karnataka (@hknewsonline) May 20, 2023
Bike engulfed in flames at petrol pump in Tumkur after woman refills it to full tank, woman seriously injured. The videos of this have gone viral on social media.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm