ಬ್ರೇಕಿಂಗ್ ನ್ಯೂಸ್
20-05-23 03:43 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 20: ಈಗಾಗಲೇ ಘೋಷಿಸಿದಂತೆ ಕಾಂಗ್ರೆಸ್ 5 ಗ್ಯಾರಂಟಿಗಳನ್ನು ರಾಜ್ಯದಲ್ಲಿ ಜಾರಿಗೊಳಿಸುತ್ತೇವೆ. ಹಿಂದೆಯೇ ನಮ್ಮ ಸರ್ಕಾರ ಅಧಿಕಾರದಲ್ಲಿದ್ದಾಗ ನಾವು ಹೇಳಿದಂತೆ ನಡೆದುಕೊಂಡು ಭರವಸೆಗಳನ್ನು ಪೂರೈಸಿದ್ದೇವೆ. ನಾವು ಬಿಜೆಪಿಯವರಂತೆ ಮಾತು ತಪ್ಪುವುದಿಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಹೇಳಿದರು.
ನರೇಂದ್ರ ಮೋದಿ ಅವರು ಮತ್ತೆ ನೋಟು ಬ್ಯಾನ್ ಮಾಡಿದ್ದಾರೆ, ಅವರು ಯಾವಾಗ ಯಾವಾಗ ಜಪಾನ್ಗೆ ಹೋಗುತ್ತಾರೆ ಅವಾಗೆಲ್ಲಾ ನೋಟು ಬ್ಯಾನ್ ಮಾಡಿ ಹೋಗುತ್ತಾರೆ. ಕಳೆದ ಬಾರಿ ಜಪಾನ್ಗೆ ಹೋಗಿದ್ದಾಗ ಆಗ 1,000 ರೂಪಾಯಿ ನೋಟುಗಳನ್ನು ಬ್ಯಾನ್ ಮಾಡಿ ಹೋಗಿದ್ದರು. ಈಗ ಜಪಾನ್ ಹೋಗಿದ್ದಾರೆ. ಈಗಲೂ 2,000 ರೂಪಾಯಿ ನೋಟನ್ನು ಬ್ಯಾನ್ ಮಾಡಿ ಹೋಗಿದ್ದಾರೆ ಎಂದರು.
ಇದರರ್ಥ ಅವರಿಗೆ ಆಡಳಿತ ಅರ್ಥ ಗೊತ್ತಿಲ್ಲ. ಇದರಿಂದ ಜನರಿಗೆ ದೇಶಕ್ಕೆ ಯಾವ ಪರಿಣಾಮ ಬೀರುತ್ತದೆ ಎಂದು ಅವರಿಗೆ ಗೊತ್ತಾಗಲ್ಲ. ಜನರಿಗೆ ಅವರು ನಿರಂತರವಾಗಿ ತೊಂದರೆ ಕೊಡುತ್ತಾ ಬಂದಿದ್ದಾರೆ. ಕಳೆದ ಬಾರಿಯ ಸರ್ಕಾರದಲ್ಲಿ ಒಬ್ಬರನ್ನು ಕಂಡರೆ ಒಬ್ಬರಿಗೆ ಆಗುತ್ತಿರಲಿಲ್ಲ. ಆದರೆ ಇಲ್ಲಿ ನೆರೆದಿರುವರಲ್ಲಿ ಪ್ರೀತಿ ವಿಶ್ವಾಸ ತುಂಬಿದೆ ಎಂದು ಹೇಳಿದರು.
ನಮ್ಮ ನಾಯಕರಾದ ರಾಹುಲ್ ಗಾಂಧಿ ಹೇಳಿದಂತೆ ಎಲ್ಲ ಭರವಸೆಗಳನ್ನು ಈಡೇರಿಸುತ್ತೇವೆ, ನಾವು ನುಡಿದಂತೆ ನಡೆಯುತ್ತೇವೆ, 5 ಗ್ಯಾರಂಟಿಗಳನ್ನು ಜಾರಿ ಮಾಡುತ್ತೇವೆ ಎಂದು ತಿಳಿಸಿದರು. ಜಪಾನ್ ಪ್ರಧಾನಿ ಫ್ಯೂಮಿಯೊ ಕಿಶಿಡಾ ಅವರ ಆಹ್ವಾನದ ಮೇರೆಗೆ ಪ್ರಧಾನಿ ಮೋದಿ ಅವರು ಜಪಾನಿನ ಅಧ್ಯಕ್ಷರ ಅಡಿಯಲ್ಲಿ ಜಿ7 ಶೃಂಗಸಭೆಯಲ್ಲಿ ಭಾಗವಹಿಸಿದ್ದಾರೆ.
ಪ್ರಧಾನಿ ಮೋದಿಯವರ ಮೂರು ರಾಷ್ಟ್ರಗಳ ಭೇಟಿಯ ಮೊದಲ ಹಂತದಲ್ಲಿ ಹಿರೋಷಿಮಾ ಅವರು ಪಪುವಾ ನ್ಯೂಗಿನಿಯಾ ಮತ್ತು ಆಸ್ಟ್ರೇಲಿಯಾಕ್ಕೆ ಭೇಟಿ ನೀಡಲಿದ್ದಾರೆ. ಜಿ7 ಶೃಂಗಸಭೆಗೆ ಭಾರತವನ್ನು ಅತಿಥಿ ರಾಷ್ಟ್ರವಾಗಿ ಆಹ್ವಾನಿಸಲಾಗಿದೆ. G7 ಶೃಂಗಸಭೆಯ ಪ್ರಾಶಸ್ತ್ಯಗಳ ವಿಶಾಲವಾದ ನಿಯಮಗಳೆಂದರೆ, ಆಹ್ವಾನಿತ ಅತಿಥಿ ರಾಷ್ಟ್ರಗಳೊಂದಿಗೆ ಅವರ ಸಂಪರ್ಕಕ್ಕೆ ಸಂಬಂಧಿಸಿದಂತೆ ಪರಮಾಣು ನಿಶ್ಯಸ್ತ್ರೀಕರಣ, ಆರ್ಥಿಕ ಸ್ಥಿತಿಸ್ಥಾಪಕತ್ವ ಮತ್ತು ಆರ್ಥಿಕ ಭದ್ರತೆ, ಪ್ರಾದೇಶಿಕ ಸಮಸ್ಯೆಗಳು, ಹವಾಮಾನ ಮತ್ತು ಶಕ್ತಿ ಮತ್ತು ಆಹಾರ ಮತ್ತು ಆರೋಗ್ಯ ಮತ್ತು ಅಭಿವೃದ್ಧಿ.
Each time PM Modi goes to Japn he will ban the notes eralier it was 1000 this time it is ban of 2000 currency notes slams Mallikarjun Kharge
10-02-25 10:51 pm
HK News Desk
BJ show cause notice, Yatnal; 'ಭಿನ್ನರ ಬಣ'ದ ನಾ...
10-02-25 10:19 pm
Hubballi Dead Man Ambulance: ಆಸ್ಪತ್ರೆಯಲ್ಲಿ ಸತ...
10-02-25 07:01 pm
13th edition Kumbh Mela, Triveni Sangama, T N...
10-02-25 05:18 pm
Magadi MLA Balakrishna, Bdcc bank, fake gold:...
10-02-25 01:40 pm
10-02-25 05:48 pm
HK News Desk
CBI arrest, Tirupati laddu: ತಿರುಪತಿ ಲಡ್ಡಿನಲ್ಲ...
10-02-25 02:13 pm
ಮೆಕ್ಸಿಕೋ ; ಟ್ರಕ್ ಡಿಕ್ಕಿ ಹೊಡೆದು ಹೊತ್ತಿ ಉರಿದ ಬಸ...
09-02-25 09:32 pm
Delhi Election Results 2025, BJP Win; ದೆಹಲಿಯಲ...
08-02-25 02:23 pm
BJP Delhi, AAP, Live result, Election: 27 ವರ್...
08-02-25 12:14 pm
10-02-25 11:09 pm
Mangalore Correspondent
Drone, Puttur Konark Rai, Indian Army: ಆಕಾಶದಿ...
10-02-25 10:34 pm
Mangalore News, Wenlock hospital, operation:...
09-02-25 11:03 pm
ಸುಳ್ಯದಲ್ಲಿ ಬೈಕ್ ಅಪಘಾತ ; ತೀವ್ರ ಗಾಯಗೊಂಡಿದ್ದ ಕಂಕ...
09-02-25 10:31 pm
Mangalore, Derlakatte, Drowning: ಕಪ್ಪೆ ಚಿಪ್ಪು...
09-02-25 07:40 pm
09-02-25 07:35 pm
Mangalore Correspondent
Bangalore, Udupi crime, Fraud: ಕ್ಯಾಸಿನೋ, ಬಿಟ್...
08-02-25 10:16 pm
ಕಲಬುರಗಿ | ಪರಸ್ತ್ರೀ ಜೊತೆ ಸುತ್ತಾಡುತ್ತಿದ್ದ ಪತಿಯ...
08-02-25 06:21 pm
Mangalore Mayor raid, slaughterhouse Kudroli:...
08-02-25 04:36 pm
Bidar murder crime: ಬೀದರ್ ; ಮನೆಮಂದಿ ನೋಡಿದ ಹುಡ...
08-02-25 01:00 pm