ಬ್ರೇಕಿಂಗ್ ನ್ಯೂಸ್
21-05-23 08:21 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 21 :ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಕಾರಿಗೆ ನೀಡಲಾಗಿರುವ ಜೀರೋ ಟ್ರಾಫಿಕ್ ಸೌಲಭ್ಯ ಬೇಡ ಎಂದು ನಿರಾಕರಿಸಿದ್ದಾರೆ. ಈ ಕುರಿತು ಬೆಂಗಳೂರು ಪೊಲೀಸ್ ಆಯುಕ್ತರಿಗೆ ಕ್ರಮಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.
ರಾಜ್ಯ ಮುಖ್ಯಮಂತ್ರಿಗಳು, ಕೇಂದ್ರ ಸಚಿವರುಗಳಿಗೆ ಶೀಘ್ರ ಪ್ರಯಾಣಕ್ಕಾಗಿ ಮಹಾನಗರಗಳಲ್ಲಿ ಜೀರೋ ಟ್ರಾಫಿಕ್ ಸೌಲಭ್ಯವನ್ನು ನೀಡಲಾಗುತ್ತದೆ. ಸಿಎಂ ಯಾವ ರಸ್ತೆಯಲ್ಲಿ ತೆರಳುತ್ತಾರೆಂಬ ಮಾಹಿತಿ ಪಡೆದ ಸಂಚಾರಿ ಪೊಲೀಸರು ಆ ರಸ್ತೆಯಲ್ಲಿನ ವಾಹನ ಸಂಚಾರವನ್ನು 15-20 ನಿಮಿಷ ಮುಂಚೆಯೇ ತಗ್ಗಿಸಿ ಸಿಎಂ ವಾಹನ ಸರಾಗ ಸಂಚಾರಕ್ಕೆ ಅವಕಾಶ ಮಾಡುತ್ತಾರೆ. ಜತೆಗೆ ಆ ರಸ್ತೆಯಲ್ಲಿ ಪಾದಾಚಾರಿಗಳ ಓಡಾಟವನ್ನು ತಡೆಯುತ್ತಾರೆ. ಈ ಹಿಂದಿನ ಮುಖ್ಯಮಂತ್ರಿಗಳ ಈ ಸೌಲಭ್ಯ ಪಡೆದಿದ್ದರು. ಆದರೆ, ಸಿದ್ದರಾಮಯ್ಯ ಅವರು ರಸ್ತೆಯಲ್ಲಿನ ಇತರೆ ವಾಹನ ಸವಾರರಿಗೆ/ ಸಾರ್ವಜನಿಕರಿಗೆ ಸಮಸ್ಯೆಯಾಗಬಾರದು ಎಂದು ಈ ಸೌಲಭ್ಯ ಬೇಡ ಎಂದು ಹೇಳಿದ್ದಾರೆ.
ಜೀರೋ ಟ್ರಾಫಿಕ್ ಕುರಿತು ಟ್ವೀಟ್ ಮಾಡಿರುವ ಸಿಎಂ
ಭಾನುವಾರ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ ಅವರು, " ನನ್ನ ವಾಹನ ಸಂಚಾರಕ್ಕೆ ನೀಡಲಾಗಿರುವ ಜೀರೋ ಟ್ರಾಫಿಕ್ ಸೌಲಭ್ಯವನ್ನು ಹಿಂದಕ್ಕೆ ಪಡೆಯುವಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ತಿಳಿಸಿದ್ದೇನೆ. ಜೀರೋ ಟ್ರಾಫಿಕ್ನಿಂದಾಗಿ ರಸ್ತೆಯಲ್ಲಿ ವಾಹನ ದಟ್ಟಣೆ ಉಂಟಾಗಿ ಸಾರ್ವಜನಿಕರಿಗೆ ಅನಾನುಕೂಲವಾಗುತ್ತಿರುವುದನ್ನು ಕಂಡು ಈ ನಿರ್ಧಾರ ಕೈಗೊಂಡಿದ್ದೇನೆ''. ಎಂದಿದ್ದಾರೆ.
ಸಿದ್ದರಾಮಯ್ಯ ಅವರ ಈ ನಡೆ ಕುರಿತು ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ. ಫೆಸ್ಬುಕ್, ಟ್ವೀಟರ್ನಲ್ಲಿ ಸಾಕಷ್ಟು ಮಂದಿ ಸಿದ್ದರಾಮಯ್ಯ ಅವರನ್ನು ಪ್ರಶಂಸಿಸಿದ್ದಾರೆ. ಇಂತಹ ಜನ ಪರ ನಿರ್ಧಾರಗಳಿಂದಲೇ ನೀವು ಇಷ್ಟ ಆಗ್ತೀರಾ ಎಂದು ಹಲವರು ಕಮೆಂಟ್ ಮಾಡಿದ್ದಾರೆ. ಸಿದ್ದರಾಮಯ್ಯ ಟ್ವೀಟ್ ಅನ್ನು ರೀಟ್ವೀಟ್ ಮಾಡಿ ಮೆಚ್ಚುಗೆ ಸೂಚಿಸಿದ್ದಾರೆ.
I have asked Bengaluru City Police Commissioner to take back the 'Zero Traffic' protocol for my vehicular movement.
— Siddaramaiah (@siddaramaiah) May 21, 2023
I have taken the decision after seeing the problems faced by the people travelling along the stretch where there are restrictions due to 'zero traffic.'
Karnataka Chief Minister Siddaramaiah has asked for a 'zero traffic' protocol for his motorcade inside Bengaluru City. The freshly sworn-in chief minister said in a tweet that the decision was taken "after seeing the problems faced by the people travelling along the stretch where there are restrictions due to zero traffic".
11-06-26 08:31 pm
HK News Staffer
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
11-06-26 06:37 pm
HK News Staffer
26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ ! ಧರ್ಮಸ್ಥಳ...
11-06-26 04:21 pm
ಕರಾವಳಿಯಲ್ಲಿ ಮುಂಗಾರು ಅಬ್ಬರ; ಮಂಗಳೂರಿನ ಬೀಚ್ಗಳಲ...
11-06-26 02:47 pm
ಮಂಗಳೂರು ನಗರದಲ್ಲಿ ಅಕ್ರಮ ಫ್ಲೆಕ್ಸ್ , ಬ್ಯಾನರ್ ತ...
10-06-26 10:03 pm
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
11-06-26 08:44 pm
HK News Staffer
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm