ಬ್ರೇಕಿಂಗ್ ನ್ಯೂಸ್
22-05-23 11:43 am Bangalore Correspondent ಕರ್ನಾಟಕ
ಬೆಂಗಳೂರು, ಮೇ 22; 'ಏನೇ ಆದ್ರು ನನ್ನ ಫೇವರಿಟ್ RCB ಕಪ್ ನಮ್ಮದಾಗುವ ಸಮಯ ಬಂದೇ ಬರುತ್ತೆ. ನಿರಾಸೆ ಬೇಡ, ಆಶಾವಾದವಿರಲಿ' ಎಂದು ಕರ್ನಾಟಕದ ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಹೇಳಿದ್ದಾರೆ. ಈ ಮೂಲಕ ಆರ್ಸಿಬಿ ಪ್ಲೇ ಆಫ್ಗೆ ಹೋಗಲು ಸಾಧ್ಯವಾಗದಿರುವುದಕ್ಕೆ ನಿರಾಸೆಗೊಂಡಿರುವ ಅಭಿಮಾನಿಗಳಿಗೆ ಅವರು ಧೈರ್ಯ ತುಂಬಿದ್ದಾರೆ.
ಬಿಡುವಿಲ್ಲದ ರಾಜಕೀಯ ಚಟುವಟಿಕೆಗಳ ನಂತರ ಡಿ. ಕೆ. ಶಿವಕುಮಾರ್ ಪುತ್ರಿ ಮತ್ತು ಪುತ್ರನ ಜೊತೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾನುವಾರ ರಾತ್ರಿ ನಡೆದ ಆರ್ಸಿಬಿ ಹಾಗೂ ಗುಜರಾತ್ ಟೈಟಾನ್ಸ್ ನಡುವಿನ ಐಪಿಎಲ್ ಪಂದ್ಯವನ್ನು ವೀಕ್ಷಣೆ ಮಾಡಿದರು. ಈ ಕುರಿತು ಫೇಸ್ಬುಕ್ ಪುಟದಲ್ಲಿ ಅವರು ಪೋಸ್ಟ್ ಹಾಕಿದ್ದಾರೆ.

'ನಮ್ಮ ಹುಡುಗರು ಈ ಸಾರಿ ಸೋತಿರಬಹುದು, ಆದರೆ ಅತ್ಯುತ್ತಮ ಆಟದಿಂದ ಎಲ್ಲರ ಹೃದಯ ಗೆದ್ದಿದ್ದಾರೆ. ಏನೇ ಆದ್ರು ನನ್ನ ಫೇವರಿಟ್ RCB. ಕಪ್ ನಮ್ಮದಾಗುವ ಸಮಯ ಬಂದೇ ಬರುತ್ತೆ. ನಿರಾಸೆ ಬೇಡ, ಆಶಾವಾದವಿರಲಿ' ಎಂದು ಡಿಸಿಎಂ ಡಿ. ಕೆ.


ಸಿದ್ದರಾಮಯ್ಯಗೂ ಆರ್ಸಿಬಿ ನೆಚ್ಚಿನ ತಂಡ;
ಡಿ. ಕೆ. ಶಿವಕುಮಾರ್ ಮಾತ್ರವಲ್ಲ ಮುಖ್ಯಮಂತ್ರಿ ಸಿದ್ದರಾಮಯ್ಯಗೂ ಆರ್ಸಿಬಿ ನೆಚ್ಚಿನ ತಂಡ. ಏಪ್ರಿಲ್ನಲ್ಲಿ ಚುನಾವಣೆ ಪ್ರಚಾರದ ನಡುವೆಯೂ ಅವರು ಮ್ಯಾಚ್ ನೋಡಲು ತೆರಳಿದ್ದರು. ಅಲ್ಲದೇ 'ಕ್ರಿಕೆಟ್ ನನ್ನ ಇಷ್ಟದ ಆಟ, ಆರ್ಸಿಬಿ ನನ್ನ ಹೆಮ್ಮೆಯ ತಂಡ' ಎಂದು ಟ್ವೀಟ್ ಮಾಡಿದ್ದರು.
'ನನ್ನಂತಹ ಕೋಟ್ಯಂತರ ಅಭಿಮಾನಿಗಳ ಹಾರೈಕೆ ಆರ್. ಸಿ. ಬಿ ಹುಡುಗರ ಜೊತೆಗಿದೆ. ಇಂದಲ್ಲ ನಾಳೆ ನಮ್ಮವರೂ ಕಪ್ ಗೆಲ್ಲುತ್ತಾರೆ ಎಂಬ ವಿಶ್ವಾಸ ನನಗಿದೆ. ಓರ್ವ ಕನ್ನಡಿಗನಾಗಿ ನನ್ನ ಬೆಂಬಲ ಯಾವಾಗಲೂ ನಮ್ಮ ಆರ್ಸಿಬಿಗೆ' ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿ ಆರ್ಸಿಬಿ ಮೇಲಿನ ಅಭಿಮಾನವನ್ನು ವ್ಯಕ್ತಪಡಿಸಿದ್ದರು.
Karnataka DCM Dk Shivamumar and family visits stadium to watch RCB match, says RCB will win for sure.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 10:08 pm
HK News Staffer
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm