ಬ್ರೇಕಿಂಗ್ ನ್ಯೂಸ್
22-05-23 12:17 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 22: ನನಗೆ ಝೀರೋ ಟ್ರಾಫಿಕ್ ಬೇಡ ಎಂದು ಘೋಷಣೆ ಮಾಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಅದರ ಬೆನ್ನಿಗೇ ಇನ್ನೊಂದು ನಿರ್ಧಾರವನ್ನೂ ಪ್ರಕಟಿಸಿದ್ದಾರೆ.
ಸಾರ್ವಜನಿಕರಿಂದ ಗೌರವ-ಸನ್ಮಾನದ ರೂಪದಲ್ಲಿ ಹಾರ-ತುರಾಯಿ, ಶಾಲು-ಶಲ್ಯಗಳನ್ನು ಸ್ವೀಕರಿಸದೆ ಇರಲು ನಿರ್ಧರಿಸಿದ್ದೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಮಾತ್ರವಲ್ಲ, ಇದು ನನ್ನ ಮನೆ-ಕಚೇರಿ ಮತ್ತು ಸಾರ್ವಜನಿಕ ಸಮಾರಂಭಗಳಿಗೂ ಅನ್ವಯವಾಗುತ್ತದೆ ಎಂದಿದ್ದಾರೆ. ಪ್ರೀತಿ-ಗೌರವವನ್ನು ಕಾಣಿಕೆಗಳ ಮೂಲಕವೇ ಸಲ್ಲಿಸಬೇಕೆನ್ನುವವರು ಪುಸ್ತಕಗಳನ್ನು ನೀಡಬಹುದು. ನಿಮ್ಮೆಲ್ಲರ ಪ್ರೀತಿ-ಅಭಿಮಾನ ಸದಾ ನನ್ನ ಮೇಲಿರಲಿ ಎಂದೂ ಸಿಎಂ ಹೇಳಿದ್ದಾರೆ.
ಇದಕ್ಕೂ ಮುನ್ನ ಟ್ವೀಟ್ ಮಾಡಿದ್ದ ಅವರು, ಸಾರ್ವಜನಿಕರಿಗೆ ತಮ್ಮಿಂದಾಗುವ ಕಿರಿಕಿರಿ ತಪ್ಪಿಸಲು ಮುಖ್ಯಮಂತ್ರಿ ವಾಹನ ಸಂಚಾರಕ್ಕೆ ನೀಡಿರುವ ಝೀರೋ ಟ್ರಾಫಿಕ್ ಸೌಲಭ್ಯವನ್ನು ಹಿಂದಕ್ಕೆ ಪಡೆಯುವಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಸೂಚಿಸಿದ್ದರು.
ಸಿದ್ದರಾಮಯ್ಯ ಅವರ ಈ ನಡೆ ಮೆಚ್ಚುಗೆಗೆ ಪಾತ್ರವಾಗಿದ್ದು, ಸಾಮಾಜಿಕ ಮಾಧ್ಯಮದಲ್ಲಿ ಹಲವರು ಉತ್ತಮ ನಿರ್ಧಾರ ಎಂದು ಶ್ವಾಘಿಸಿದ್ದಾರೆ.
ಈ ಹಿಂದೆ ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿ ಆಗಿ ಅಧಿಕಾರ ಸ್ವೀಕರಿಸಿದ ಬಳಿಕ ಇದೇ ಮಾತನ್ನು ಹೇಳಿದ್ದರು. ಹಾರ-ಶಾಲು ಕೊಡುವವರು, ಕೊಡಲೇಬೇಕು ಎಂದುಕೊಂಡವರು ಅದರ ಬದಲು ಪುಸ್ತಕ ಕೊಡಿ ಎಂದು ಹೇಳಿದ್ದರು.
Karnataka Chief Minister Siddaramaiah on Sunday said that he would prefer books over flowers or shawls given by people as a mark of respect at various events.
24-08-25 05:30 pm
Bangalore Correspondent
ಮಾಸ್ಕ್ ಮ್ಯಾನ್ ಇಡೀ ಸರ್ಕಾರಿ ಯಂತ್ರವನ್ನು ಮೋಸಗೊಳಿಸ...
23-08-25 10:40 pm
HK Patil, Illegal Mining: 20 ಕೋಟಿ ಮೆಟ್ರಿಕ್ ಟನ...
23-08-25 09:56 pm
ಆ.23ರಿಂದ ಹಿಂದುಳಿದ ವರ್ಗಗಳ ಸಾಮಾಜಿಕ - ಶೈಕ್ಷಣಿಕ...
22-08-25 10:28 pm
ವಾಹನ ಸವಾರರಿಗೆ ಗುಡ್ ನ್ಯೂಸ್ ; ಸಂಚಾರ ಉಲ್ಲಂಘನೆ ದಂ...
22-08-25 08:01 pm
24-08-25 01:47 pm
HK News Desk
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
24-08-25 10:49 pm
Mangalore Correspondent
YouTuber Sameer MD, Beltangady Police Station...
24-08-25 02:48 pm
ಬೇರೆ ಕಡೆ ಇಲ್ಲದ ಕಾನೂನನ್ನು ನಮ್ಮ ಜಿಲ್ಲೆಯಲ್ಲಿ ಹೇರ...
23-08-25 10:22 pm
MP Brijesh Chowta, Mangalore: ಅಡಿಕೆ ಹಳದಿ ರೋಗ...
23-08-25 09:00 pm
Veerendra Heggade Reacts, Dharmasthala News:...
23-08-25 07:25 pm
24-08-25 10:33 pm
HK News Desk
ಜೈಲು ಸಿಬ್ಬಂದಿಯಿಂದಲೇ ಕೈದಿಗಳಿಗೆ ಗಾಂಜಾ ಪೂರೈಕೆ ;...
24-08-25 06:36 pm
ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತ ಬಾಲಕಿ ಜೊತೆ ಸು...
24-08-25 04:48 pm
ಪತ್ನಿಗೆ ಬೆಂಕಿ ಹಚ್ಚಿ ಕೊಲೆಗೈದ ಪತಿಯ ಕಾಲಿಗೆ ಪೊಲೀಸ...
24-08-25 04:00 pm
MLA Veerendra Puppy, ED Raid: ಬೆಟ್ಟಿಂಗ್ ದಂಧೆ...
24-08-25 12:41 pm