ಬ್ರೇಕಿಂಗ್ ನ್ಯೂಸ್
22-05-23 12:23 pm HK News Desk ಕರ್ನಾಟಕ
ಚಿತ್ರದುರ್ಗ, ಮೇ 22: ರಾಜ್ಯಕ್ಕಾಗಿ ಸಿಎಂಗಳು ಮಾಡಿದ ಸಾಲ ಎಂದು ಸರ್ಕಾರದ ಗ್ಯಾರಂಟಿ ಯೋಜನೆ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದಕ್ಕೆ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಅಮಾನತುಗೊಂಡಿದ್ದಾರೆ.
ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲೂಕಿನ ಕಾನುಬೇನಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಶಾಂತಮೂರ್ತಿ ಅಮಾನತುಗೊಂಡಿದ್ದಾರೆ.
ಶಿಕ್ಷಕನ ನಡೆಯಿಂದ ಸರ್ಕಾರ ಹಾಗೂ ಶಿಕ್ಷಣ ಇಲಾಖೆಗೆ ಮುಜುಗರ ತಂದಿದೆ. ಹೀಗಾಗಿ ಡಿಡಿಪಿಐ ರವಿಶಂಕರ್ರೆಡ್ಡಿ ನಿರ್ದೇಶನದ ಮೇರೆಗೆ ಶಿಕ್ಷಕ ಶಾಂತ ಮೂರ್ತಿಯನ್ನು ಅಮಾನತುಗೊಳಿಸಿ ಹೊಸದುರ್ಗ ಬಿಇಓ ಜಯಪ್ಪ ಆದೇಶ ಪ್ರಕಟಿಸಿದ್ದಾರೆ.
ಪೋಸ್ಟ್ನಲ್ಲಿ ಏನಿತ್ತು?
ಸಿಎಂಗಳು ಮಾಡಿದ ಸಾಲ ಪಟ್ಟಿ ಇರುವ ಪೋಸ್ಟ್ ಒಂದನ್ನು ಒಬ್ಬರು ಹಂಚಿಕೊಂಡಿದ್ದರು. ಈ ಪೋಸ್ಟ್ನಲ್ಲಿ ಎಸ್ಎಂ ಕೃಷ್ಣ, ಧರಂ ಸಿಂಗ್, ಎಚ್ಡಿ ಕುಮಾರಸ್ವಾಮಿ, ಸದಾನಂದ ಗೌಡ, ಜಗದೀಶ್ ಶೆಟ್ಟರ್, ಸಿದ್ದರಾಮಯ್ಯನವರ ಅವಧಿ ಸಾಲದ ಮಾಹಿತಿ ನೀಡಲಾಗಿತ್ತು. ಸಿದ್ದರಾಮಯ್ಯನವರ ಅವಧಿಯಲ್ಲಿ 2,42,000 ಕೋಟಿ ರೂ. ಸಾಲ ಮಾಡಲಾಗಿದೆ. ಸಿದ್ದರಾಮಯ್ಯ ಮಾಡಿದ್ದ ಸಾಲ 2,42,000 ಕೋಟಿ ರೂ. ಬಿಟ್ಟಿ ಭಾಗ್ಯ ಕೊಡದೇ ಇನ್ನೇನು ಎಂದು ಬರೆಯಲಾಗಿತ್ತು. ಈ ಪೋಸ್ಟನ್ನು ಶಾಂತಮೂರ್ತಿ ಫೇಸ್ಬುಕ್ನಲ್ಲಿ ಹಂಚಿಕೊಂಡಿದ್ದರು.
A government school teacher in Karnataka was suspended after he criticised Chief Minister Siddaramaiah for his freebie policies in a social media post. Shanthamurthy M G, the teacher from the government school at Kaanubenahalli, Chitradurga district, was suspended on May 20
10-07-26 10:12 pm
HK News Staffer
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
10-07-26 10:46 pm
HK News Desk
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 10:14 pm
HK News Staffer
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm