ಬ್ರೇಕಿಂಗ್ ನ್ಯೂಸ್
22-05-23 12:23 pm HK News Desk ಕರ್ನಾಟಕ
ಚಿತ್ರದುರ್ಗ, ಮೇ 22: ರಾಜ್ಯಕ್ಕಾಗಿ ಸಿಎಂಗಳು ಮಾಡಿದ ಸಾಲ ಎಂದು ಸರ್ಕಾರದ ಗ್ಯಾರಂಟಿ ಯೋಜನೆ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದಕ್ಕೆ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಅಮಾನತುಗೊಂಡಿದ್ದಾರೆ.
ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲೂಕಿನ ಕಾನುಬೇನಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಶಾಂತಮೂರ್ತಿ ಅಮಾನತುಗೊಂಡಿದ್ದಾರೆ.
ಶಿಕ್ಷಕನ ನಡೆಯಿಂದ ಸರ್ಕಾರ ಹಾಗೂ ಶಿಕ್ಷಣ ಇಲಾಖೆಗೆ ಮುಜುಗರ ತಂದಿದೆ. ಹೀಗಾಗಿ ಡಿಡಿಪಿಐ ರವಿಶಂಕರ್ರೆಡ್ಡಿ ನಿರ್ದೇಶನದ ಮೇರೆಗೆ ಶಿಕ್ಷಕ ಶಾಂತ ಮೂರ್ತಿಯನ್ನು ಅಮಾನತುಗೊಳಿಸಿ ಹೊಸದುರ್ಗ ಬಿಇಓ ಜಯಪ್ಪ ಆದೇಶ ಪ್ರಕಟಿಸಿದ್ದಾರೆ.
ಪೋಸ್ಟ್ನಲ್ಲಿ ಏನಿತ್ತು?
ಸಿಎಂಗಳು ಮಾಡಿದ ಸಾಲ ಪಟ್ಟಿ ಇರುವ ಪೋಸ್ಟ್ ಒಂದನ್ನು ಒಬ್ಬರು ಹಂಚಿಕೊಂಡಿದ್ದರು. ಈ ಪೋಸ್ಟ್ನಲ್ಲಿ ಎಸ್ಎಂ ಕೃಷ್ಣ, ಧರಂ ಸಿಂಗ್, ಎಚ್ಡಿ ಕುಮಾರಸ್ವಾಮಿ, ಸದಾನಂದ ಗೌಡ, ಜಗದೀಶ್ ಶೆಟ್ಟರ್, ಸಿದ್ದರಾಮಯ್ಯನವರ ಅವಧಿ ಸಾಲದ ಮಾಹಿತಿ ನೀಡಲಾಗಿತ್ತು. ಸಿದ್ದರಾಮಯ್ಯನವರ ಅವಧಿಯಲ್ಲಿ 2,42,000 ಕೋಟಿ ರೂ. ಸಾಲ ಮಾಡಲಾಗಿದೆ. ಸಿದ್ದರಾಮಯ್ಯ ಮಾಡಿದ್ದ ಸಾಲ 2,42,000 ಕೋಟಿ ರೂ. ಬಿಟ್ಟಿ ಭಾಗ್ಯ ಕೊಡದೇ ಇನ್ನೇನು ಎಂದು ಬರೆಯಲಾಗಿತ್ತು. ಈ ಪೋಸ್ಟನ್ನು ಶಾಂತಮೂರ್ತಿ ಫೇಸ್ಬುಕ್ನಲ್ಲಿ ಹಂಚಿಕೊಂಡಿದ್ದರು.
A government school teacher in Karnataka was suspended after he criticised Chief Minister Siddaramaiah for his freebie policies in a social media post. Shanthamurthy M G, the teacher from the government school at Kaanubenahalli, Chitradurga district, was suspended on May 20
14-07-25 10:44 pm
Bangalore Correspondent
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
14-07-25 09:55 pm
Mangalore Correspondent
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm