ಬ್ರೇಕಿಂಗ್ ನ್ಯೂಸ್
22-05-23 12:23 pm HK News Desk ಕರ್ನಾಟಕ
ಚಿತ್ರದುರ್ಗ, ಮೇ 22: ರಾಜ್ಯಕ್ಕಾಗಿ ಸಿಎಂಗಳು ಮಾಡಿದ ಸಾಲ ಎಂದು ಸರ್ಕಾರದ ಗ್ಯಾರಂಟಿ ಯೋಜನೆ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದಕ್ಕೆ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಅಮಾನತುಗೊಂಡಿದ್ದಾರೆ.
ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲೂಕಿನ ಕಾನುಬೇನಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಶಾಂತಮೂರ್ತಿ ಅಮಾನತುಗೊಂಡಿದ್ದಾರೆ.
ಶಿಕ್ಷಕನ ನಡೆಯಿಂದ ಸರ್ಕಾರ ಹಾಗೂ ಶಿಕ್ಷಣ ಇಲಾಖೆಗೆ ಮುಜುಗರ ತಂದಿದೆ. ಹೀಗಾಗಿ ಡಿಡಿಪಿಐ ರವಿಶಂಕರ್ರೆಡ್ಡಿ ನಿರ್ದೇಶನದ ಮೇರೆಗೆ ಶಿಕ್ಷಕ ಶಾಂತ ಮೂರ್ತಿಯನ್ನು ಅಮಾನತುಗೊಳಿಸಿ ಹೊಸದುರ್ಗ ಬಿಇಓ ಜಯಪ್ಪ ಆದೇಶ ಪ್ರಕಟಿಸಿದ್ದಾರೆ.
ಪೋಸ್ಟ್ನಲ್ಲಿ ಏನಿತ್ತು?
ಸಿಎಂಗಳು ಮಾಡಿದ ಸಾಲ ಪಟ್ಟಿ ಇರುವ ಪೋಸ್ಟ್ ಒಂದನ್ನು ಒಬ್ಬರು ಹಂಚಿಕೊಂಡಿದ್ದರು. ಈ ಪೋಸ್ಟ್ನಲ್ಲಿ ಎಸ್ಎಂ ಕೃಷ್ಣ, ಧರಂ ಸಿಂಗ್, ಎಚ್ಡಿ ಕುಮಾರಸ್ವಾಮಿ, ಸದಾನಂದ ಗೌಡ, ಜಗದೀಶ್ ಶೆಟ್ಟರ್, ಸಿದ್ದರಾಮಯ್ಯನವರ ಅವಧಿ ಸಾಲದ ಮಾಹಿತಿ ನೀಡಲಾಗಿತ್ತು. ಸಿದ್ದರಾಮಯ್ಯನವರ ಅವಧಿಯಲ್ಲಿ 2,42,000 ಕೋಟಿ ರೂ. ಸಾಲ ಮಾಡಲಾಗಿದೆ. ಸಿದ್ದರಾಮಯ್ಯ ಮಾಡಿದ್ದ ಸಾಲ 2,42,000 ಕೋಟಿ ರೂ. ಬಿಟ್ಟಿ ಭಾಗ್ಯ ಕೊಡದೇ ಇನ್ನೇನು ಎಂದು ಬರೆಯಲಾಗಿತ್ತು. ಈ ಪೋಸ್ಟನ್ನು ಶಾಂತಮೂರ್ತಿ ಫೇಸ್ಬುಕ್ನಲ್ಲಿ ಹಂಚಿಕೊಂಡಿದ್ದರು.
A government school teacher in Karnataka was suspended after he criticised Chief Minister Siddaramaiah for his freebie policies in a social media post. Shanthamurthy M G, the teacher from the government school at Kaanubenahalli, Chitradurga district, was suspended on May 20
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 09:39 pm
Mangalore Correspondent
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
05-11-25 05:27 pm
Bangalore Correspondent
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm