ಬ್ರೇಕಿಂಗ್ ನ್ಯೂಸ್
22-05-23 12:23 pm HK News Desk ಕರ್ನಾಟಕ
ಚಿತ್ರದುರ್ಗ, ಮೇ 22: ರಾಜ್ಯಕ್ಕಾಗಿ ಸಿಎಂಗಳು ಮಾಡಿದ ಸಾಲ ಎಂದು ಸರ್ಕಾರದ ಗ್ಯಾರಂಟಿ ಯೋಜನೆ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದಕ್ಕೆ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಅಮಾನತುಗೊಂಡಿದ್ದಾರೆ.
ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲೂಕಿನ ಕಾನುಬೇನಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಶಾಂತಮೂರ್ತಿ ಅಮಾನತುಗೊಂಡಿದ್ದಾರೆ.
ಶಿಕ್ಷಕನ ನಡೆಯಿಂದ ಸರ್ಕಾರ ಹಾಗೂ ಶಿಕ್ಷಣ ಇಲಾಖೆಗೆ ಮುಜುಗರ ತಂದಿದೆ. ಹೀಗಾಗಿ ಡಿಡಿಪಿಐ ರವಿಶಂಕರ್ರೆಡ್ಡಿ ನಿರ್ದೇಶನದ ಮೇರೆಗೆ ಶಿಕ್ಷಕ ಶಾಂತ ಮೂರ್ತಿಯನ್ನು ಅಮಾನತುಗೊಳಿಸಿ ಹೊಸದುರ್ಗ ಬಿಇಓ ಜಯಪ್ಪ ಆದೇಶ ಪ್ರಕಟಿಸಿದ್ದಾರೆ.
ಪೋಸ್ಟ್ನಲ್ಲಿ ಏನಿತ್ತು?
ಸಿಎಂಗಳು ಮಾಡಿದ ಸಾಲ ಪಟ್ಟಿ ಇರುವ ಪೋಸ್ಟ್ ಒಂದನ್ನು ಒಬ್ಬರು ಹಂಚಿಕೊಂಡಿದ್ದರು. ಈ ಪೋಸ್ಟ್ನಲ್ಲಿ ಎಸ್ಎಂ ಕೃಷ್ಣ, ಧರಂ ಸಿಂಗ್, ಎಚ್ಡಿ ಕುಮಾರಸ್ವಾಮಿ, ಸದಾನಂದ ಗೌಡ, ಜಗದೀಶ್ ಶೆಟ್ಟರ್, ಸಿದ್ದರಾಮಯ್ಯನವರ ಅವಧಿ ಸಾಲದ ಮಾಹಿತಿ ನೀಡಲಾಗಿತ್ತು. ಸಿದ್ದರಾಮಯ್ಯನವರ ಅವಧಿಯಲ್ಲಿ 2,42,000 ಕೋಟಿ ರೂ. ಸಾಲ ಮಾಡಲಾಗಿದೆ. ಸಿದ್ದರಾಮಯ್ಯ ಮಾಡಿದ್ದ ಸಾಲ 2,42,000 ಕೋಟಿ ರೂ. ಬಿಟ್ಟಿ ಭಾಗ್ಯ ಕೊಡದೇ ಇನ್ನೇನು ಎಂದು ಬರೆಯಲಾಗಿತ್ತು. ಈ ಪೋಸ್ಟನ್ನು ಶಾಂತಮೂರ್ತಿ ಫೇಸ್ಬುಕ್ನಲ್ಲಿ ಹಂಚಿಕೊಂಡಿದ್ದರು.
A government school teacher in Karnataka was suspended after he criticised Chief Minister Siddaramaiah for his freebie policies in a social media post. Shanthamurthy M G, the teacher from the government school at Kaanubenahalli, Chitradurga district, was suspended on May 20
19-05-26 11:34 pm
HK News Desk
ಮೋರ್ಬಿ ಘಟನೆ ಗುಜರಾತ್ ಮಾದರಿಯನ್ನು ಟೊಳ್ಳಾಗಿಸಿದೆ,...
19-05-26 09:09 pm
ದಕ್ಷಿಣ ಭಾರತದಲ್ಲೇ ಮೊದಲ ಪ್ರಯೋಗ ; ಚಿಕ್ಕಮಗಳೂರಿನಲ್...
17-05-26 08:55 pm
ವಿಜಯಪುರದಲ್ಲಿ ಗಾಳಿ-ಮಳೆಯ ಅಬ್ಬರಕ್ಕೆ ಮನೆಯೇ ಸಮಾಧಿ...
15-05-26 10:30 pm
ಮದ್ಯ ಪ್ರಿಯರಿಗೆ ಗುಡ್ನ್ಯೂಸ್ ; ಪ್ರೀಮಿಯಂ ಬಿಯರ್,...
15-05-26 09:56 pm
20-05-26 11:23 pm
HK News Desk
ಆನ್ಲೈನ್ ಔಷಧ ಮಾರಾಟ ವಿರುದ್ಧ ದೇಶವ್ಯಾಪಿ ಪ್ರತಿಭಟ...
20-05-26 10:33 am
ಆನೆಗಳ ಕಾದಾಟ; ದುಬಾರೆ ಕ್ಯಾಂಪ್ನಲ್ಲಿ ಗಾಯಗೊಂಡಿದ್ದ...
19-05-26 04:27 pm
ಮತ್ತೆ ಬೆಲೆ ಏರಿಕೆ ಶಾಕ್! ಒಂದೇ ವಾರದಲ್ಲಿ 2ನೇ ಬಾರಿ...
19-05-26 01:06 pm
ಕಾಂಗೋ, ಉಗಾಂಡದಲ್ಲಿ ಎಬೋಲಾ ಸೋಂಕು ತೀವ್ರ ; ಮಾರಣಾಂತ...
18-05-26 02:18 pm
20-05-26 06:51 pm
HK News Staffer
ಬೆಳ್ತಂಗಡಿ ; ನೇತ್ರಾವತಿ ನದಿಯಲ್ಲಿ ಸ್ನಾನಕ್ಕಿಳಿದು...
19-05-26 10:47 pm
ಬಾವಿಯಲ್ಲಿ ನೀರಲ್ಲ , ಡೀಸೆಲ್ ! ಮಂಗಳೂರಿನಲ್ಲಿ ಆತಂಕ...
19-05-26 05:57 pm
ಒಂದು ರೂ.ಗೆ ಒಂದು ಶರ್ಟ್ ! ಆಫರ್ ಕೇಳಿ ಮುಗಿಬಿದ್ದ ಜ...
19-05-26 10:44 am
ಬೈಕಂಪಾಡಿ, ಕೂಳೂರು ಜಂಕ್ಷನ್ ಬಳಿ ಅಂಡರ್ ಪಾಸ್ ; ಕೇಂ...
18-05-26 10:47 pm
21-05-26 10:20 am
HK News Staffer
ಭಾರತದಲ್ಲಿ ವಿಧ್ವಂಸಕ ಕೃತ್ಯ ಎಸಗಲು ಬಂದ ಸ್ಲೀಪರ್ ಸೆ...
20-05-26 03:08 pm
ಶಿವಮೊಗ್ಗದ ಒಂದೇ ಕುಟುಂಬದ ನಾಲ್ವರು ನಿಗೂಢ ನಾಪತ್ತೆ,...
20-05-26 09:53 am
ತಾಯಿ ಬೈದಿದ್ದಕ್ಕೆ ಅಪ್ಪ, ಅಮ್ಮ ಸಾರಿ, ನಿಮ್ಮೆದುರು...
19-05-26 05:55 pm
ಕಾಶ್ಮೀರಕ್ಕೆ ಕೆಲಸಕ್ಕೆಂದು ಕರೆದೊಯ್ದು ಉತ್ತರ ಪ್ರದೇ...
19-05-26 05:23 pm