ಬ್ರೇಕಿಂಗ್ ನ್ಯೂಸ್
22-05-23 12:23 pm HK News Desk ಕರ್ನಾಟಕ
ಚಿತ್ರದುರ್ಗ, ಮೇ 22: ರಾಜ್ಯಕ್ಕಾಗಿ ಸಿಎಂಗಳು ಮಾಡಿದ ಸಾಲ ಎಂದು ಸರ್ಕಾರದ ಗ್ಯಾರಂಟಿ ಯೋಜನೆ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದಕ್ಕೆ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಅಮಾನತುಗೊಂಡಿದ್ದಾರೆ.
ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲೂಕಿನ ಕಾನುಬೇನಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಶಾಂತಮೂರ್ತಿ ಅಮಾನತುಗೊಂಡಿದ್ದಾರೆ.
ಶಿಕ್ಷಕನ ನಡೆಯಿಂದ ಸರ್ಕಾರ ಹಾಗೂ ಶಿಕ್ಷಣ ಇಲಾಖೆಗೆ ಮುಜುಗರ ತಂದಿದೆ. ಹೀಗಾಗಿ ಡಿಡಿಪಿಐ ರವಿಶಂಕರ್ರೆಡ್ಡಿ ನಿರ್ದೇಶನದ ಮೇರೆಗೆ ಶಿಕ್ಷಕ ಶಾಂತ ಮೂರ್ತಿಯನ್ನು ಅಮಾನತುಗೊಳಿಸಿ ಹೊಸದುರ್ಗ ಬಿಇಓ ಜಯಪ್ಪ ಆದೇಶ ಪ್ರಕಟಿಸಿದ್ದಾರೆ.
ಪೋಸ್ಟ್ನಲ್ಲಿ ಏನಿತ್ತು?
ಸಿಎಂಗಳು ಮಾಡಿದ ಸಾಲ ಪಟ್ಟಿ ಇರುವ ಪೋಸ್ಟ್ ಒಂದನ್ನು ಒಬ್ಬರು ಹಂಚಿಕೊಂಡಿದ್ದರು. ಈ ಪೋಸ್ಟ್ನಲ್ಲಿ ಎಸ್ಎಂ ಕೃಷ್ಣ, ಧರಂ ಸಿಂಗ್, ಎಚ್ಡಿ ಕುಮಾರಸ್ವಾಮಿ, ಸದಾನಂದ ಗೌಡ, ಜಗದೀಶ್ ಶೆಟ್ಟರ್, ಸಿದ್ದರಾಮಯ್ಯನವರ ಅವಧಿ ಸಾಲದ ಮಾಹಿತಿ ನೀಡಲಾಗಿತ್ತು. ಸಿದ್ದರಾಮಯ್ಯನವರ ಅವಧಿಯಲ್ಲಿ 2,42,000 ಕೋಟಿ ರೂ. ಸಾಲ ಮಾಡಲಾಗಿದೆ. ಸಿದ್ದರಾಮಯ್ಯ ಮಾಡಿದ್ದ ಸಾಲ 2,42,000 ಕೋಟಿ ರೂ. ಬಿಟ್ಟಿ ಭಾಗ್ಯ ಕೊಡದೇ ಇನ್ನೇನು ಎಂದು ಬರೆಯಲಾಗಿತ್ತು. ಈ ಪೋಸ್ಟನ್ನು ಶಾಂತಮೂರ್ತಿ ಫೇಸ್ಬುಕ್ನಲ್ಲಿ ಹಂಚಿಕೊಂಡಿದ್ದರು.
A government school teacher in Karnataka was suspended after he criticised Chief Minister Siddaramaiah for his freebie policies in a social media post. Shanthamurthy M G, the teacher from the government school at Kaanubenahalli, Chitradurga district, was suspended on May 20
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 10:08 pm
HK News Staffer
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm