ಬ್ರೇಕಿಂಗ್ ನ್ಯೂಸ್
22-05-23 10:47 pm HK News Desk ಕರ್ನಾಟಕ
ಕಲಬುರಗಿ, ಮೇ 22 : ನೂತನ ಸಂಸತ್ ಭವನ ರಾಷ್ಟ್ರದ ಪ್ರಥಮ ಪ್ರಜೆಯಿಂದಲೇ ಉದ್ಘಾಟನೆ ಆಗಬೇಕು. ಎಲ್ಲವನ್ನೂ ಮೋದಿಯೇ ಏಕೆ ಮಾಡಬೇಕು ಎಂದು ಕಲಬುರಗಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರಶ್ನೆ ಮಾಡಿದ್ದಾರೆ.
ಅಡಿಗಲ್ಲು ಹಾಕಲೂ ಮೋದಿನೇ, ಉದ್ಘಾಟನೆಗೂ ಮೋದಿನೇ, ಸಿಂಹ ಅಳವಡಿಕೆಗೂ ಮೋದಿನೇ ಬೇಕಾ ? ಎಂದು ಪರೋಕ್ಷವಾಗಿ ಸಂಸತ್ ಭವನದ ಉದ್ಘಾಟನೆಗೆ ಹೊರಟಿರುವ ಮೋದಿಯನ್ನು ಖರ್ಗೆ ಟೀಕಿಸಿದ್ದಾರೆ. ಚುನಾವಣೆ ಸಂದರ್ಭದಲ್ಲಿ ಸಾಕಷ್ಟು ರೈಲು ಬಿಟ್ರಿ.. ಸಂಸತ್ ಭವನ ಉದ್ಘಾಟನೆಗೆ ರಾಷ್ಟ್ರಪತಿ ಅವರಿಗೆ ಕೊಡಬಾರದಾ ? ಹಿಂದುಳಿದವರಿಗೆ ರಾಷ್ಟ್ರಪತಿ ಮಾಡಿದ್ದೀವಿ ಅಂತೀರಿ.. ಆದ್ರೆ ಇಂತದ್ದಕ್ಕೆಲ್ಲಾ ನೀವೆ ಮುಂದಾಗ್ತಿರಿ. ಇದು ರಾಷ್ಟ್ರದ ಪ್ರತಿಷ್ಠೆಯ ಪ್ರಶ್ನೆ. ಯಾಕೆ ರಾಷ್ಟ್ರಪತಿ ಅವರಿಗೆ ಕರೆಸ್ತಿಲ್ಲ. ಮೋದಿ ಎಲ್ಲಾನೂ ತಾನೇ ಅಂತಾನೆ.. ಬರೀ ತೋರಿಸಲಿಕ್ಕೆ ಹಿಂದುಳಿದವರನ್ನು ರಾಷ್ಟ್ರಪತಿ ಮಾಡಿದ್ರೆ ಏನ್ ಉಪಯೋಗ ? ಎಂದು ಖರ್ಗೆ ಪ್ರಶ್ನೆ ಮಾಡಿದ್ದಾರೆ.
ಸದ್ಯದಲ್ಲಿಯೇ ಸಂಪುಟ ವಿಸ್ತರಣೆ ನಡೆಯಲಿದೆ. ಕಲ್ಯಾಣ ಕರ್ನಾಟಕಕ್ಕೆ ಇನ್ನೂ ನಾಲ್ಕೈದು ಮಂತ್ರಿ ಸ್ಥಾನ ಸಿಗಲಿವೆ. ಕಲ್ಯಾಣ ಕರ್ನಾಟಕಕ್ಕೆ ನಾಲ್ಕೈದು ಸ್ಥಾನ, ಮುಂಬೈ ಕರ್ನಾಟಕಕ್ಕೆ ನಾಲ್ಕೈದು ಸ್ಥಾನ ಸಿಗಲಿವೆ ಎಂದು ಈ ಕುರಿತ ಪ್ರಶ್ನೆಗೆ ಖರ್ಗೆ ಉತ್ತರಿಸಿದ್ದಾರೆ.
ವಿಧಾನಸಭಾ ಚುನಾವಣೆಯೇ ಬೇರೆ, ಲೋಕಸಭಾ ಚುನಾವಣೆಯೇ ಬೇರೆ. ಆದ್ರೂ ರಾಜ್ಯದ ಜನರ ಈ ತೀರ್ಮಾನ ನೋಡಿದ್ರೆ ರಾಜ್ಯದಲ್ಲಿ ಎಂ.ಪಿ ಚುನಾವಣೆಯಲ್ಲೂ ನಮಗೆ ಬಹುಮತ ಬರುತ್ತೆ. ದೇಶಾದ್ಯಂತ ಬಹುಮತ ಪಡೆಯುವ ದಿಕ್ಕಿನಲ್ಲಿ ಪ್ರಯತ್ನ ನಡೆಯುತ್ತಿದೆ. ದೆಹಲಿಯ ನನ್ನ ನಿವಾಸದಲ್ಲಿ ಪ್ರತಿಪಕ್ಷಗಳ ಸಂಘಟನೆಗಾಗಿ ಸಭೆ ಕರೆದಿದ್ದೇನೆ. ಸಮಾನ ಮನಸ್ಕರನ್ನ ಕರೆಸಿ ಮಾತನಾಡುತ್ತೇವೆ. ಶುಭ ಸೂಚನೆ ಇದೆ, ಅಪೋಜಿಸನ್ ಗೆ ಯಶಸ್ಸು ಸಿಗುತ್ತೇ ಎನ್ನುವ ನಂಬಿಕೆ ಇದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
Congress chief Mallikarjun Kharge on Monday targeted Centre for not inviting President Droupadi Murmu for the inauguration of the new Parliament building and accused the Prime Minister Narendra Modi-led government of electing the President of India from the Dalit and the Tribal communities for electoral reasons.
11-06-26 08:31 pm
HK News Staffer
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
11-06-26 06:37 pm
HK News Staffer
26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ ! ಧರ್ಮಸ್ಥಳ...
11-06-26 04:21 pm
ಕರಾವಳಿಯಲ್ಲಿ ಮುಂಗಾರು ಅಬ್ಬರ; ಮಂಗಳೂರಿನ ಬೀಚ್ಗಳಲ...
11-06-26 02:47 pm
ಮಂಗಳೂರು ನಗರದಲ್ಲಿ ಅಕ್ರಮ ಫ್ಲೆಕ್ಸ್ , ಬ್ಯಾನರ್ ತ...
10-06-26 10:03 pm
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
11-06-26 08:44 pm
HK News Staffer
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm