ಬ್ರೇಕಿಂಗ್ ನ್ಯೂಸ್
22-05-23 10:47 pm HK News Desk ಕರ್ನಾಟಕ
ಕಲಬುರಗಿ, ಮೇ 22 : ನೂತನ ಸಂಸತ್ ಭವನ ರಾಷ್ಟ್ರದ ಪ್ರಥಮ ಪ್ರಜೆಯಿಂದಲೇ ಉದ್ಘಾಟನೆ ಆಗಬೇಕು. ಎಲ್ಲವನ್ನೂ ಮೋದಿಯೇ ಏಕೆ ಮಾಡಬೇಕು ಎಂದು ಕಲಬುರಗಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರಶ್ನೆ ಮಾಡಿದ್ದಾರೆ.
ಅಡಿಗಲ್ಲು ಹಾಕಲೂ ಮೋದಿನೇ, ಉದ್ಘಾಟನೆಗೂ ಮೋದಿನೇ, ಸಿಂಹ ಅಳವಡಿಕೆಗೂ ಮೋದಿನೇ ಬೇಕಾ ? ಎಂದು ಪರೋಕ್ಷವಾಗಿ ಸಂಸತ್ ಭವನದ ಉದ್ಘಾಟನೆಗೆ ಹೊರಟಿರುವ ಮೋದಿಯನ್ನು ಖರ್ಗೆ ಟೀಕಿಸಿದ್ದಾರೆ. ಚುನಾವಣೆ ಸಂದರ್ಭದಲ್ಲಿ ಸಾಕಷ್ಟು ರೈಲು ಬಿಟ್ರಿ.. ಸಂಸತ್ ಭವನ ಉದ್ಘಾಟನೆಗೆ ರಾಷ್ಟ್ರಪತಿ ಅವರಿಗೆ ಕೊಡಬಾರದಾ ? ಹಿಂದುಳಿದವರಿಗೆ ರಾಷ್ಟ್ರಪತಿ ಮಾಡಿದ್ದೀವಿ ಅಂತೀರಿ.. ಆದ್ರೆ ಇಂತದ್ದಕ್ಕೆಲ್ಲಾ ನೀವೆ ಮುಂದಾಗ್ತಿರಿ. ಇದು ರಾಷ್ಟ್ರದ ಪ್ರತಿಷ್ಠೆಯ ಪ್ರಶ್ನೆ. ಯಾಕೆ ರಾಷ್ಟ್ರಪತಿ ಅವರಿಗೆ ಕರೆಸ್ತಿಲ್ಲ. ಮೋದಿ ಎಲ್ಲಾನೂ ತಾನೇ ಅಂತಾನೆ.. ಬರೀ ತೋರಿಸಲಿಕ್ಕೆ ಹಿಂದುಳಿದವರನ್ನು ರಾಷ್ಟ್ರಪತಿ ಮಾಡಿದ್ರೆ ಏನ್ ಉಪಯೋಗ ? ಎಂದು ಖರ್ಗೆ ಪ್ರಶ್ನೆ ಮಾಡಿದ್ದಾರೆ.
ಸದ್ಯದಲ್ಲಿಯೇ ಸಂಪುಟ ವಿಸ್ತರಣೆ ನಡೆಯಲಿದೆ. ಕಲ್ಯಾಣ ಕರ್ನಾಟಕಕ್ಕೆ ಇನ್ನೂ ನಾಲ್ಕೈದು ಮಂತ್ರಿ ಸ್ಥಾನ ಸಿಗಲಿವೆ. ಕಲ್ಯಾಣ ಕರ್ನಾಟಕಕ್ಕೆ ನಾಲ್ಕೈದು ಸ್ಥಾನ, ಮುಂಬೈ ಕರ್ನಾಟಕಕ್ಕೆ ನಾಲ್ಕೈದು ಸ್ಥಾನ ಸಿಗಲಿವೆ ಎಂದು ಈ ಕುರಿತ ಪ್ರಶ್ನೆಗೆ ಖರ್ಗೆ ಉತ್ತರಿಸಿದ್ದಾರೆ.
ವಿಧಾನಸಭಾ ಚುನಾವಣೆಯೇ ಬೇರೆ, ಲೋಕಸಭಾ ಚುನಾವಣೆಯೇ ಬೇರೆ. ಆದ್ರೂ ರಾಜ್ಯದ ಜನರ ಈ ತೀರ್ಮಾನ ನೋಡಿದ್ರೆ ರಾಜ್ಯದಲ್ಲಿ ಎಂ.ಪಿ ಚುನಾವಣೆಯಲ್ಲೂ ನಮಗೆ ಬಹುಮತ ಬರುತ್ತೆ. ದೇಶಾದ್ಯಂತ ಬಹುಮತ ಪಡೆಯುವ ದಿಕ್ಕಿನಲ್ಲಿ ಪ್ರಯತ್ನ ನಡೆಯುತ್ತಿದೆ. ದೆಹಲಿಯ ನನ್ನ ನಿವಾಸದಲ್ಲಿ ಪ್ರತಿಪಕ್ಷಗಳ ಸಂಘಟನೆಗಾಗಿ ಸಭೆ ಕರೆದಿದ್ದೇನೆ. ಸಮಾನ ಮನಸ್ಕರನ್ನ ಕರೆಸಿ ಮಾತನಾಡುತ್ತೇವೆ. ಶುಭ ಸೂಚನೆ ಇದೆ, ಅಪೋಜಿಸನ್ ಗೆ ಯಶಸ್ಸು ಸಿಗುತ್ತೇ ಎನ್ನುವ ನಂಬಿಕೆ ಇದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
Congress chief Mallikarjun Kharge on Monday targeted Centre for not inviting President Droupadi Murmu for the inauguration of the new Parliament building and accused the Prime Minister Narendra Modi-led government of electing the President of India from the Dalit and the Tribal communities for electoral reasons.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 10:08 pm
HK News Staffer
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm