ಬ್ರೇಕಿಂಗ್ ನ್ಯೂಸ್
23-05-23 12:04 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 23: ಕಾಂಗ್ರೆಸ್ ನಾಯಕ ಯುಟಿ ಖಾದರ್ ಅವರನ್ನು ವಿಧಾನಸಭಾಧ್ಯಕ್ಷರನ್ನಾಗಿ ನಾಮನಿರ್ದೇಶನ ಮಾಡಲು ನಿರ್ಧರಿಸಲಾಗಿದೆ. ಯು.ಟಿ.ಖಾದರ್ ಅವರು ಐದನೇ ಬಾರಿಗೆ ವಿಧಾನಸಭಾ ಚುನಾವಣೆಯಲ್ಲಿ ಗೆದ್ದಿದ್ದಾರೆ. ಇಂದು ಬೆಳಗ್ಗೆ 11 ಗಂಟೆಗೆ ಅವರು ಆ ಸ್ಥಾನಕ್ಕೆ ನಾಮಪತ್ರ ಸಲ್ಲಿಸಲಿದ್ದಾರೆ.
ತಡರಾತ್ರಿ ಯು.ಟಿ ಖಾದರ್ ಅವರನ್ನು ಕರೆಯಿಸಿಕೊಂಡು ಸ್ಪೀಕರ್ ಸ್ಥಾನವನ್ನು ಅಲಂಕರಿಸುವಂತೆ ಅವರ ಮನವೊಲಿಸುವಲ್ಲಿ ಎಐಸಿಸಿ ನಾಯಕರು ಯಶಸ್ವಿಯಾಗಿದ್ದಾರೆ.
ಸಚಿವ ಸ್ಥಾನದ ಆಕಾಂಕ್ಷಿಗಳಾಗಿರುವ ಕೈ ಹಿರಿಯ ನಾಯಕರು ಸ್ಪೀಕರ್ ಸ್ಥಾನವನ್ನು ಅಲಂಕರಿಸಲು ಹಿಂದೇಟು ಹಾಕಿದ್ದರು. ಇದು ಕಾಂಗ್ರೆಸ್ ನಾಯಕರಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿತ್ತು. ಆರ್.ವಿ ದೇಶಪಾಂಡೆ, ಹೆಚ್.ಕೆ ಪಾಟೀಲ್ ಅವರು ಸಭಾಪತಿ ಸ್ಥಾನವನ್ನು ನಿರಾಕರಣೆ ಮಾಡಿದ ನಂತರ ಟಿ.ಬಿ ಜಯಚಂದ್ರ ಅವರನ್ನು ಸಂಪರ್ಕಿಸಲಾಯಿತು. ಆದ್ರೆ ಅವರು ತಮ್ಮ ಮೊಬೈಲ್ನ್ನು ಸ್ವಿಚ್ ಆಪ್ ಮಾಡಿಕೊಂಡಿದ್ದರು.

ಇದರಂದಾಗಿ ಸ್ಪೀಕರ್ ಆಯ್ಕೆ ಕೈ ನಾಯಕರಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿತು. ನಂತರ ಎಐಸಿಸಿ ನಾಯಕರ ಅಖಾಡಕ್ಕೆ ಇಳಿದು ತಡರಾತ್ರಿ ಯು.ಟಿ ಖಾದರ್ ನ್ನ ಕರೆಸಿಕೊಂಡು ಚರ್ಚೆ ನಡೆಸಿದರು. ಖಾಸಗಿ ಹೋಟೆಲ್ಗೆ ಖಾದರ್ ಅವರನ್ನು ಕರೆಸಿಕೊಂಡು ಮನವೊಲಿಕೆ ಮುಂದಾಗಿದ್ದರು. ಸ್ಪೀಕರ್ ಸ್ಥಾನ ಅಲಂಕರಿಸಲು ಹಿರಿಯ ನಾಯಕರು ನಿರಾಕರಿಸಿದ ಕಾರಣ ರಾತ್ರಿಯೇ ಬೆಂಗಳೂರಿಗೆ ಎಐಸಿಸಿ ನಾಯಕರು ಧಾವಿಸಿದ್ದರು.
ಖುದ್ದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಹಾಗೂ ಉಸ್ತುವಾರಿ ಸುರ್ಜೇವಾಲಾ ಅವರು ಹಿರಿಯ ನಾಯಕರ ಜೊತೆ ಚರ್ಚೆ ನಡೆಸಿದದರು. ಯಾರೂ ಒಪ್ಪಿಕೊಳ್ಳದ ಹಿನ್ನೆಲೆ ಕೊನೆಗೆ ಯು.ಟಿ ಖಾದರ್ ನ್ನ ಕರೆಸಿಕೊಂಡು ಸಮಾಲೋಚನೆ ಮಾಡಲಾಯಿತು. ಅಲ್ಲದೆ ಎರಡು ವರ್ಷಗಳ ನಂತರ ಸಚಿವ ಸ್ಥಾನದ ನೀಡುವುದಾಗಿ ಖಾದರ್ ಅವರಿಗೆ ವೇಣುಗೋಪಾಲ್ ಮತ್ತು ಸುರ್ಜೇವಾಲಾ ಅವರು ಭರವಸೆ ನೀಡಿದ್ದಾರೆ ಎನ್ನಲಾಗಿದೆ. ಎಐಸಿಸಿ ನಾಯಕರ ಭರವಸೆಯಿಂದಾಗಿ ಸ್ಪೀಕರ್ ಸ್ಥಾನಕ್ಕೆ ಒಲ್ಲದ ಮನಸ್ಸಿನಿಂದಲೇ ಖಾದರ್ ಅವರು ಒಪ್ಪಿಕೊಂಡಿದ್ದಾರೆ.
Former Minister and five-time MLA U.T. Khader is the choice of the Congress for the post of Speaker of Karnataka Legislative Assembly. His candidature will be formalised during the Congress Legislature’s Party meeting scheduled on Wednesday (May 24). The ruling party’s nominee is, generally, unanimously elected as the Speaker.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 07:49 pm
Mangalore Correspondent
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
05-11-25 05:27 pm
Bangalore Correspondent
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm