ಬ್ರೇಕಿಂಗ್ ನ್ಯೂಸ್
23-05-23 03:48 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 23: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾಗಿ 4 ದಿನ ಕಳೆಯುವಷ್ಟರಲ್ಲೇ ಪೂರ್ಣಾವಧಿ ಮುಖ್ಯಮಂತ್ರಿ ವಿಚಾರವಾಗಿ ಕಾಂಗ್ರೆಸ್ ಪಾಳಯದಲ್ಲಿ ಜೋರಾಗಿ ಚರ್ಚೆ ನಡೆಯುತ್ತಿದೆ.
ಸಿದ್ದರಾಮಯ್ಯ ಅವರ ಆಪ್ತ ಸಚಿವ ಹಾಗೂ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂಬಿ ಪಾಟೀಲ್ ಅವರು ಸಿದ್ದರಾಮಯ್ಯ ಐದು ವರ್ಷ ಪೂರ್ಣಾವಧಿಗೆ ಅಧಿಕಾರ ನಡೆಸಲಿದ್ದಾರೆ ಎಂದು ಹೇಳಿಕೆ ನೀಡುವ ಮೂಲಕ ಹೊಸ ಚರ್ಚೆ ಹುಟ್ಟುಹಾಕಿದ್ದಾರೆ.ಇನ್ನೂ ಈ ವಿಚಾರವಾಗಿ ಡಿ ಕೆ ಶಿವಕುಮಾರ್ ಅವರ ಬಣದ ನಾಯಕರು ಗರಂ ಆಗಿದ್ದು, ಡಿ ಕೆ ಶಿವಕುಮಾರ್ ಅವರ ಸಹೋದರ ಹಾಗೂ ಸಂಸದ ಡಿ ಕೆ ಸುರೇಶ್ ಅವರು ಎಂ ಬಿ ಪಾಟೀಲ್ ಗೆ ಎಚ್ಚರಿಕೆಯನ್ನ ನೀಡಿದ್ದಾರೆ.
ಇನ್ನೂ ಸಿದ್ದರಾಮಯ್ಯನವರೇ ಮುಂದಿನ 5 ವರ್ಷ ಸಿಎಂ ಎಂಬ ಎಂಬಿ ಪಾಟೀಲ್ ಹೇಳಿಕೆ ವಿಚಾರವಾಗಿ ಸಂಸದ ಡಿ ಕೆ ಸುರೇಶ್ ಮಾತನಾಡಿ, ಮಾನ್ಯ ಸಿದ್ದರಾಮಯ್ಯನವರು ಮುಖ್ಯಮಂತ್ರಿಗಳಾಗಿದ್ದಾರೆ. ಎಂ ಬಿ ಪಾಟೀಲ್ ಹೇಳಿಕೆಗೆ ಉತ್ತರ ಬೇಕು ಅಂದರೆ ನಮ್ಮ ಸುರ್ಜೇವಾಲ, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳ ಬಳಿ ಮಾತನಾಡಿ, ಹೆಚ್ಚಿನ ಮಾಹಿತಿ ಕಲೆಕ್ಟ್ ಮಾಡಿ. ಎಂಬಿ ಪಾಟೀಲ್ ಹೇಳಿಕೆಗೆ ಉತ್ತರ ಕೊಡಬಲ್ಲೆ ಈಗ ಬೇಡ. ಎಂ.ಬಿ ಪಾಟೀಲ್ ಗೆ ನಾನು ಉತ್ತರ ಕೊಡಬಲ್ಲೇ. ಏನೇನು ಆಗಿದೆ ಅದೆಲ್ಲಾ ಬೇಡ. ಆದರೆ, ಇದೆಲ್ಲಾ ಬೇಡ ಅಂತ ಹೋಗಿ ಹೇಳಿ ಎಂದು ಎಚ್ಚರಿಕೆ ನೀಡಿದ್ದಾರೆ.
ಸಿದ್ದರಾಮಯ್ಯ ಅವರೇ ಮುಂದಿನ ಐದು ವರ್ಷವೂ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದಾರೆ, ಸಿಎಂ ಅಧಿಕಾರ ಹಂಚಿಕೆ ಪ್ರಶ್ನೆಯೇ ಇಲ್ಲ. ಈ ಬಗ್ಗೆ ಯಾವುದೇ ಚರ್ಚೆ ಆಗಿಲ್ಲ ಎಂದು ಸಚಿವ ಎಂ ಬಿ ಪಾಟೀಲ್ ಹೇಳಿದ್ದಾರಲ್ಲ ಎಂದು ಮಾಧ್ಯಮದವರು ವಿಧಾನಸೌಧದ ಬಳಿ ಮಾಧ್ಯಮದವರು ಗಮನ ಸೆಳೆದಾಗ ಶಿವಕುಮಾರ್ ಅವರು ಈ ಬಗ್ಗೆ ಎಐಸಿಸಿ ಇದೆ ಎಂದು ಹೇಳಿದ್ದಾರೆ.
ಇನ್ನೂ ಇದೇ ವಿಚಾರವಾಗಿ ಸಿಎಂ ಸ್ಥಾನಸ ಆಕಾಂಕ್ಷಿ ಹಾಗೂ ನೂತನ ಡಿಸಿಎಂ ಡಿ ಕೆ ಶಿವಕುಮಾರ್ ಮಾತನಾಡಿ, ಯಾರಾದರೂ ಏನು ಬೇಕಾದರೂ ಹೇಳಿಕೊಳ್ಳಲಿ. ನಾನು ಆ ಬಗ್ಗೆ ಏನೂ ಮಾತಾಡುವುದಿಲ್ಲ. ಅಧಿಕಾರ ಮತ್ತಿತರ ಪಕ್ಷದ ವಿಚಾರಗಳನ್ನು ನೋಡಿಕೊಳ್ಳಲು ಎಐಸಿಸಿ ಇದೆ. ಕಾಂಗ್ರೆಸ್ ರಾಷ್ಟ್ರೀಯ ಮುಖಂಡರು ಇದ್ದಾರೆ. ರಾಜ್ಯದ ಸರ್ವತೋಮುಖ ಅಭಿವೃದ್ಧಿಗೆ ಮಾತ್ರ ನಮ್ಮ ಆದ್ಯತೆ ಎಂದು ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿದ್ದಾರೆ.
CM Power Sharing Dispute, DK Suresh warns MB patil, says don't interfere. DK Suresh, Member of Parliament and brother of Deputy Chief Minister DK Shivakumar, has strongly reacted to MB Patil’s recent comment regarding the ruling tenure of Siddaramaiah. Patil had stated that Siddaramaiah will lead the state for the next five years without any power-sharing arrangement
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 10:08 pm
HK News Staffer
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm