ಬ್ರೇಕಿಂಗ್ ನ್ಯೂಸ್
24-05-23 03:54 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 24 : ನನಗೆ ವಾರ್ನ್ ಮಾಡಿಲ್ಲ, ನಾನು ಯಾರಿಗೂ ವಾರ್ನ್ ಮಾಡೋದು ಇಲ್ಲ. ವಾರ್ನ್ ಮಾಡಿಸಿಕೊಳ್ಳುವಷ್ಟು ವೀಕ್ ನಾನಲ್ಲ ಎಂದು ನೂತನ ಸಚಿವ ಎಂ.ಬಿ.ಪಾಟೀಲ್ ಡಿಕೆ ಬ್ರದರ್ ಗೆ ಟಕ್ಕರ್ ಕೊಟ್ಟಿದ್ದಾರೆ.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು 6 ಬಾರಿ ಶಾಸಕನಾಗಿದ್ದೇನೆ, ಗೃಹಸಚಿವನಾಗಿ ಕೆಲಸ ಮಾಡಿದ್ದೇನೆ. ನಮ್ಮ ತಂದೆ-ತಾಯಿನೇ ಒಂದೂ ದಿನ ನನಗೆ ವಾರ್ನ್ ಮಾಡಿಲ್ಲ. ವಾರ್ನಿಂಗ್ ಎಂಬ ಪದ ನಮ್ಮ ಡಿಕ್ಷನರಿಯಲ್ಲೇ ಇಲ್ಲ. ವಾರ್ನಿಂಗ್ ಕೊಡ್ತೇವೆ ವಿನಃ ನಾವು ತೆಗೆದುಕೊಳ್ಳಲ್ಲ. ಎಂ.ಬಿ.ಪಾಟೀಲ್ ಯಾರಿಗೂ ಹೆದರಲ್ಲ, ನಾನು ವಿಜಯಪುರದವನು ಎಂದಿದ್ದಾರೆ.
ವಿಧಾನಸೌಧದಲ್ಲಿ ಬಹಳ ಪ್ರೀತಿಯಿಂದ ಎಂ.ಬಿ.ಪಾಟೀಲ್ರೇ ಅಂತಾ ಸಂಸದ ಡಿ.ಕೆ.ಸುರೇಶ್ ಕರೆದಿದ್ದು ನಿಜ. ಅವರ ಮತ್ತು ನಮ್ಮ ಸಂಬಂಧ ತುಂಬಾ ಚೆನ್ನಾಗಿದೆ. ಕಚೇರಿಯೊಳಗೆ ಬನ್ನಿ ಮಾತಾಡೋಣ ಅಂತಾ ಹೇಳಿ ಹೋದೆ ಅಷ್ಟೇ ಎಂದು ಸ್ಪಷ್ಟನೆ ನೀಡಿದರು.

ಐದು ವರ್ಷ ಸಿದ್ದರಾಮಯ್ಯರೇ ಸಿಎಂ, ಡಿಕೆ ಶಿವಕುಮಾರ್ ಡಿಸಿಎಂ. ಲೋಕಸಭಾ ಚುನಾವಣೆ ಬಳಿಕ ಸಿಎಂ ಬದಲಾವಣೆ ಎನ್ನುವ ಮಾತೇ ಇಲ್ಲ ಎಂದು ಮೈಸೂರಿನ ಸುತ್ತೂರು ಮಠದಲ್ಲಿ ಸಚಿವ ಎಂ.ಬಿ ಪಾಟೀಲ್ ಆಡಿದ ಈ ಮಾತುಗಳು ಕಾಂಗ್ರೆಸ್ನಲ್ಲಿ ಸಂಚಲನ ಸೃಷ್ಟಿಸಿತ್ತು. ಈ ವಿಚಾರವಾಗಿ ಸಂಸದ ಡಿಕೆ ಸುರೇಶ್ ಅವರು ಎಂಬಿ ಪಾಟೀಲ್ಗೆ ನೇರವಾಗಿ ಎಚ್ಚರಿಕೆ ಸಂದೇಶ ರವಾನಿಸಿದ್ದರು.
ಮಾಧ್ಯಮಗಳ ಜೊತೆ ಹೇಳಿಕೆ ನೀಡಿದ್ದ ಡಿಕೆ ಸುರೇಶ್, ಇದೆಲ್ಲ ಬೇಡ ಅಂತ ಸಚಿವ ಎಂ.ಬಿ.ಪಾಟೀಲ್ಗೆ ಹೇಳಿ ಎಂದು ಖಡಕ್ ಎಚ್ಚರಿಕೆ ನೀಡಿದ್ರು.
ಎಂ.ಬಿ.ಪಾಟೀಲ್ಗೆ ಹೇಳಿಕೆ ಬಗ್ಗೆ ಹೆಚ್ಚಿನ ಮಾಹಿತಿ ಬೇಕು ಅಂದ್ರೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲ ಬಳಿ ಮಾತನಾಡಿ. ಎಂ.ಬಿ.ಪಾಟೀಲ್ ಹೇಳಿಕೆಗೆ ತೀಕ್ಷ್ಣವಾಗಿ ಉತ್ತರ ನೀಡಲು ಬರುತ್ತೆ. ಆದರೆ ಈಗಲೇ ಅದೆಲ್ಲ ಬೇಡ ಎಂದರು. ಈ ಮೂಲಕ ಬಹಿರಂಗವಅಗಿಯೇ ಎಂಬಿ ಪಾಟೀಲ್ ಹೇಳಿಕೆಗೆ ತೀಕ್ಷ್ಣವಾಗಿ ಉತ್ತರಿಸಿದರು.
Denying talks about power sharing and speculations that Deputy Chief Minister D K Shivakumar will take over as CM after two-and-half years or after 2024 Lok Sabha polls, Minister M B Patil on Monday evening said Siddaramaiah will remain the Chief Minister for a full five year term.
26-12-25 09:38 pm
HK News Desk
ಬೈಕ್ ಗೆ ಟಿಪ್ಪರ್ ಡಿಕ್ಕಿ ; ಚರ್ಚ್ ನಲ್ಲಿ ಕ್ರಿಸ್ ಮ...
26-12-25 01:35 pm
ಸದ್ಯಕ್ಕಿಲ್ಲ ಸಿಎಂ ಬದಲಾವಣೆ ! ರಾಜ್ಯದಿಂದ ಕೇಂದ್ರ ನ...
25-12-25 08:00 pm
Chitradurga Seabird Bus accident: ಚಿತ್ರದುರ್ಗ...
25-12-25 06:26 pm
SeaBird Bus Fire Accident, Chitradurga: ಕಂಟೈನ...
25-12-25 12:12 pm
26-12-25 09:41 pm
HK News Desk
ಕ್ರೈಸ್ತರ ಮೇಲೆ ದಾಳಿ ; ನೈಜೀರಿಯಾದಲ್ಲಿ ಐಸಿಸ್ ಉಗ್ರ...
26-12-25 05:50 pm
ರೈಲ್ವೆಯಲ್ಲಿ ಒಂದೇ ವರ್ಷಕ್ಕೆ ಎರಡನೇ ಬಾರಿ ಪ್ರಯಾಣ ದ...
26-12-25 03:04 pm
ಹೆತ್ತವರು ಮನೆಯಲ್ಲಿ ಆತ್ಮಹತ್ಯೆ ; ಬೆಳೆದು ನಿಂತ ಪುತ...
26-12-25 02:50 pm
ಜಗತ್ತಿನ ಅತಿ ದೊಡ್ಡ ಮುಸ್ಲಿಂ ದೇಶದಲ್ಲಿ 4500 ವರ್ಷ...
24-12-25 11:13 pm
26-12-25 10:34 pm
Mangalore Correspondent
Grace Ministry Christmas 2025: ಗ್ರೇಸ್ ಮಿನಿಸ್ಟ...
26-12-25 06:37 pm
ಎಂಆರ್ ಜಿ ಗ್ರೂಪಿನಿಂದ ಆಶಾ ಪ್ರಕಾಶ್ ಶೆಟ್ಟಿ ನೆರವು...
25-12-25 10:54 pm
ಡಿ.27ರಂದು 9ನೇ ವರ್ಷದ ಮಂಗಳೂರು ಕಂಬಳ ; ನವ ವರ್ಷ- ನ...
24-12-25 10:30 pm
ಬಜಪೆಯಲ್ಲಿ ಕಾಂಗ್ರೆಸ್ ಓಟಕ್ಕೆ ಎಸ್ಡಿಪಿಐ ಅಡ್ಡಗಾಲು...
24-12-25 06:07 pm
26-12-25 11:21 pm
Bangalore Correspondent
ಪಡುಬಿದ್ರೆ ; ನೇಮೊತ್ಸದಲ್ಲಿ ವೃದ್ಧೆಯ ಸರ ಕಳ್ಳತನ, ಮ...
26-12-25 11:06 pm
ವರದಕ್ಷಿಣೆಗಾಗಿ ದೌರ್ಜನ್ಯ- ಕಿರುಕುಳ ; ಗಂಡನ ಮನೆಯಲ್...
26-12-25 10:44 pm
ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ; ಕೋಮ...
26-12-25 03:31 pm
ಶಂಕಿತ ಬಾಂಗ್ಲಾ ವ್ಯಕ್ತಿಗೆ ಪಾಸ್ಪೋರ್ಟ್ ; ಸಹೋದ್ಯೋಗ...
23-12-25 01:41 pm