ಬ್ರೇಕಿಂಗ್ ನ್ಯೂಸ್
24-05-23 03:54 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 24 : ನನಗೆ ವಾರ್ನ್ ಮಾಡಿಲ್ಲ, ನಾನು ಯಾರಿಗೂ ವಾರ್ನ್ ಮಾಡೋದು ಇಲ್ಲ. ವಾರ್ನ್ ಮಾಡಿಸಿಕೊಳ್ಳುವಷ್ಟು ವೀಕ್ ನಾನಲ್ಲ ಎಂದು ನೂತನ ಸಚಿವ ಎಂ.ಬಿ.ಪಾಟೀಲ್ ಡಿಕೆ ಬ್ರದರ್ ಗೆ ಟಕ್ಕರ್ ಕೊಟ್ಟಿದ್ದಾರೆ.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು 6 ಬಾರಿ ಶಾಸಕನಾಗಿದ್ದೇನೆ, ಗೃಹಸಚಿವನಾಗಿ ಕೆಲಸ ಮಾಡಿದ್ದೇನೆ. ನಮ್ಮ ತಂದೆ-ತಾಯಿನೇ ಒಂದೂ ದಿನ ನನಗೆ ವಾರ್ನ್ ಮಾಡಿಲ್ಲ. ವಾರ್ನಿಂಗ್ ಎಂಬ ಪದ ನಮ್ಮ ಡಿಕ್ಷನರಿಯಲ್ಲೇ ಇಲ್ಲ. ವಾರ್ನಿಂಗ್ ಕೊಡ್ತೇವೆ ವಿನಃ ನಾವು ತೆಗೆದುಕೊಳ್ಳಲ್ಲ. ಎಂ.ಬಿ.ಪಾಟೀಲ್ ಯಾರಿಗೂ ಹೆದರಲ್ಲ, ನಾನು ವಿಜಯಪುರದವನು ಎಂದಿದ್ದಾರೆ.
ವಿಧಾನಸೌಧದಲ್ಲಿ ಬಹಳ ಪ್ರೀತಿಯಿಂದ ಎಂ.ಬಿ.ಪಾಟೀಲ್ರೇ ಅಂತಾ ಸಂಸದ ಡಿ.ಕೆ.ಸುರೇಶ್ ಕರೆದಿದ್ದು ನಿಜ. ಅವರ ಮತ್ತು ನಮ್ಮ ಸಂಬಂಧ ತುಂಬಾ ಚೆನ್ನಾಗಿದೆ. ಕಚೇರಿಯೊಳಗೆ ಬನ್ನಿ ಮಾತಾಡೋಣ ಅಂತಾ ಹೇಳಿ ಹೋದೆ ಅಷ್ಟೇ ಎಂದು ಸ್ಪಷ್ಟನೆ ನೀಡಿದರು.
ಐದು ವರ್ಷ ಸಿದ್ದರಾಮಯ್ಯರೇ ಸಿಎಂ, ಡಿಕೆ ಶಿವಕುಮಾರ್ ಡಿಸಿಎಂ. ಲೋಕಸಭಾ ಚುನಾವಣೆ ಬಳಿಕ ಸಿಎಂ ಬದಲಾವಣೆ ಎನ್ನುವ ಮಾತೇ ಇಲ್ಲ ಎಂದು ಮೈಸೂರಿನ ಸುತ್ತೂರು ಮಠದಲ್ಲಿ ಸಚಿವ ಎಂ.ಬಿ ಪಾಟೀಲ್ ಆಡಿದ ಈ ಮಾತುಗಳು ಕಾಂಗ್ರೆಸ್ನಲ್ಲಿ ಸಂಚಲನ ಸೃಷ್ಟಿಸಿತ್ತು. ಈ ವಿಚಾರವಾಗಿ ಸಂಸದ ಡಿಕೆ ಸುರೇಶ್ ಅವರು ಎಂಬಿ ಪಾಟೀಲ್ಗೆ ನೇರವಾಗಿ ಎಚ್ಚರಿಕೆ ಸಂದೇಶ ರವಾನಿಸಿದ್ದರು.
ಮಾಧ್ಯಮಗಳ ಜೊತೆ ಹೇಳಿಕೆ ನೀಡಿದ್ದ ಡಿಕೆ ಸುರೇಶ್, ಇದೆಲ್ಲ ಬೇಡ ಅಂತ ಸಚಿವ ಎಂ.ಬಿ.ಪಾಟೀಲ್ಗೆ ಹೇಳಿ ಎಂದು ಖಡಕ್ ಎಚ್ಚರಿಕೆ ನೀಡಿದ್ರು.
ಎಂ.ಬಿ.ಪಾಟೀಲ್ಗೆ ಹೇಳಿಕೆ ಬಗ್ಗೆ ಹೆಚ್ಚಿನ ಮಾಹಿತಿ ಬೇಕು ಅಂದ್ರೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲ ಬಳಿ ಮಾತನಾಡಿ. ಎಂ.ಬಿ.ಪಾಟೀಲ್ ಹೇಳಿಕೆಗೆ ತೀಕ್ಷ್ಣವಾಗಿ ಉತ್ತರ ನೀಡಲು ಬರುತ್ತೆ. ಆದರೆ ಈಗಲೇ ಅದೆಲ್ಲ ಬೇಡ ಎಂದರು. ಈ ಮೂಲಕ ಬಹಿರಂಗವಅಗಿಯೇ ಎಂಬಿ ಪಾಟೀಲ್ ಹೇಳಿಕೆಗೆ ತೀಕ್ಷ್ಣವಾಗಿ ಉತ್ತರಿಸಿದರು.
Denying talks about power sharing and speculations that Deputy Chief Minister D K Shivakumar will take over as CM after two-and-half years or after 2024 Lok Sabha polls, Minister M B Patil on Monday evening said Siddaramaiah will remain the Chief Minister for a full five year term.
11-02-25 12:37 pm
HK News Desk
Mandya suicide crime, Gym: ಗಂಡನ ಅನೈತಿಕ ಸಂಬಂಧಕ...
10-02-25 10:51 pm
BJ show cause notice, Yatnal; 'ಭಿನ್ನರ ಬಣ'ದ ನಾ...
10-02-25 10:19 pm
Hubballi Dead Man Ambulance: ಆಸ್ಪತ್ರೆಯಲ್ಲಿ ಸತ...
10-02-25 07:01 pm
13th edition Kumbh Mela, Triveni Sangama, T N...
10-02-25 05:18 pm
10-02-25 05:48 pm
HK News Desk
CBI arrest, Tirupati laddu: ತಿರುಪತಿ ಲಡ್ಡಿನಲ್ಲ...
10-02-25 02:13 pm
ಮೆಕ್ಸಿಕೋ ; ಟ್ರಕ್ ಡಿಕ್ಕಿ ಹೊಡೆದು ಹೊತ್ತಿ ಉರಿದ ಬಸ...
09-02-25 09:32 pm
Delhi Election Results 2025, BJP Win; ದೆಹಲಿಯಲ...
08-02-25 02:23 pm
BJP Delhi, AAP, Live result, Election: 27 ವರ್...
08-02-25 12:14 pm
10-02-25 11:09 pm
Mangalore Correspondent
Drone, Puttur Konark Rai, Indian Army: ಆಕಾಶದಿ...
10-02-25 10:34 pm
Mangalore News, Wenlock hospital, operation:...
09-02-25 11:03 pm
ಸುಳ್ಯದಲ್ಲಿ ಬೈಕ್ ಅಪಘಾತ ; ತೀವ್ರ ಗಾಯಗೊಂಡಿದ್ದ ಕಂಕ...
09-02-25 10:31 pm
Mangalore, Derlakatte, Drowning: ಕಪ್ಪೆ ಚಿಪ್ಪು...
09-02-25 07:40 pm
09-02-25 07:35 pm
Mangalore Correspondent
Bangalore, Udupi crime, Fraud: ಕ್ಯಾಸಿನೋ, ಬಿಟ್...
08-02-25 10:16 pm
ಕಲಬುರಗಿ | ಪರಸ್ತ್ರೀ ಜೊತೆ ಸುತ್ತಾಡುತ್ತಿದ್ದ ಪತಿಯ...
08-02-25 06:21 pm
Mangalore Mayor raid, slaughterhouse Kudroli:...
08-02-25 04:36 pm
Bidar murder crime: ಬೀದರ್ ; ಮನೆಮಂದಿ ನೋಡಿದ ಹುಡ...
08-02-25 01:00 pm