ಬ್ರೇಕಿಂಗ್ ನ್ಯೂಸ್
24-05-23 05:58 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 24: ರಾಜ್ಯದಲ್ಲಿ ಶಾಂತಿ ಕದಡಿದರೆ ಬಜರಂಗದಳ ಮತ್ತು ಆರ್ಎಸ್ಎಸ್ನಂತಹ ಸಂಘಟನೆಗಳನ್ನು ತಮ್ಮ ಸರಕಾರ ನಿಷೇಧಿಸುತ್ತದೆ ಮತ್ತು ಬಿಜೆಪಿ ನಾಯಕತ್ವವು ಅದನ್ನು ಒಪ್ಪಿಕೊಳ್ಳಲು ಸಾಧ್ಯವಾಗದಿದ್ದರೆ ಪಾಕಿಸ್ತಾನಕ್ಕೆ ಹೋಗಬಹುದು ಎಂದು ಕರ್ನಾಟಕ ಸಚಿವ ಪ್ರಿಯಾಂಕ್ ಖರ್ಗೆ ಬುಧವಾರ ಪುನರುಚ್ಚರಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಪ್ರಿಯಾಂಕ್, ”ಕರ್ನಾಟಕವನ್ನು ಸ್ವರ್ಗವನ್ನಾಗಿ ಮಾಡುತ್ತೇವೆ ಎಂದು ಭರವಸೆ ನೀಡಿದ್ದೇವೆ, ಶಾಂತಿ ಕದಡಿದರೆ ಅದು ಬಜರಂಗದಳ ಅಥವಾ ಆರ್ಎಸ್ಎಸ್ ಎಂದು ಪರಿಗಣಿಸುವುದಿಲ್ಲ, ಕಾನೂನು ಕೈಗೆತ್ತಿಕೊಂಡಾಗ ನಿಷೇಧ ಹೇರಲಾಗುವುದು” ಎಂದು ಖರ್ಗೆ ಹೇಳಿದ್ದಾರೆ.
”ಹಿಜಾಬ್, ಹಲಾಲ್ ಕಟ್ ಮತ್ತು ಗೋಹತ್ಯೆ ಕಾನೂನುಗಳ ಮೇಲಿನ ನಿಷೇಧವನ್ನು ಸರಕಾರ ಹಿಂಪಡೆಯಲಿದೆ. ಸಮಾಜದಲ್ಲಿ ಕಾನೂನು ಮತ್ತು ಪೊಲೀಸರ ಭಯವಿಲ್ಲದೆ ಕೆಲವು ಅಂಶಗಳು ಮುಕ್ತವಾಗಿ ವಿಹರಿಸುತ್ತಿವೆ. ಮೂರು ವರ್ಷಗಳಿಂದ ಈ ಪ್ರವೃತ್ತಿ ನಡೆಯುತ್ತಿದೆ” ಎಂದರು.
”ಜನರು ವಿರೋಧ ಪಕ್ಷದಲ್ಲಿ ಕೂರಿಸಲು ಕಾರಣವೇನು ಎಂಬುದನ್ನು ಬಿಜೆಪಿ ಅರ್ಥ ಮಾಡಿಕೊಳ್ಳಬೇಕು. ಕೇಸರಿಕರಣ ತಪ್ಪು ಎಂದು ಹೇಳಿದ್ದೇವೆ, ಎಲ್ಲರೂ ಅನುಸರಿಸಬಹುದಾದ ಬಸವಣ್ಣನವರ ತತ್ವಗಳನ್ನು ಕಾಂಗ್ರೆಸ್ ಅನುಸರಿಸುತ್ತದೆ” ಎಂದರು.
ಇನ್ನು ಗ್ಯಾರಂಟಿಗಳ ಬಗ್ಗೆ ಮಾಜಿ ಸಿಎಂ ಎಚ್ಡಿ ಕುಮಾರಸ್ವಾಮಿ ಟೀಕೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಕೂಸು ಹುಟ್ಟಿದ ಕೂಡಲೇ ಓಡಬೇಕು, ನಡಿಬೇಕು ಆಡಬೇಕು ಅಂದ್ರೆ ಹೇಗೆ ಆಗುತ್ತಾ?. ಅದಕ್ಕೆ ಸ್ವಲ್ಪ ಸಮಯ ಬೇಕು, ಕುಮಾರಸ್ವಾಮಿ ಅವರು ಸರ್ಕಾರ ನಡೆಸಿದವರು. ಒಂದು ಯೋಜನೆ ಅನುಷ್ಠಾನಕ್ಕೆ ಎಷ್ಟು ಸಮಯ ಬೇಕು ಅಂತ ಅವರಿಗೆ ಗೊತ್ತಿದೆ. ಆರ್ಥಿಕವಾಗಿ ಏನೇನಾಗತ್ತೆ ಅಂತ ನೋಡಬೇಕು. ಅನುಷ್ಠಾನ ವಿಚಾರಕ್ಕೆ ಏನೇನಾಗುತ್ತೆ ನೋಡಬೇಕು. ಗ್ಯಾರಂಟಿ ಅನುಷ್ಠಾನಕ್ಕೆ ನಾವು ಬದ್ಧರಾಗಿದ್ದೇವೆ ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
Will Ban Bajrang Dal and RSS If Peace Is Disturbed by communial violence in karnataka says Minister Priyank Kharge. if the BJP leadership find it unacceptable, they can go to Pakistan."We have promised to turn Karnataka into a paradise.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 10:08 pm
HK News Staffer
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm