ಬ್ರೇಕಿಂಗ್ ನ್ಯೂಸ್
25-05-23 04:43 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 25: ಬಿಜೆಪಿ ನಾಯಕರು ತಮ್ಮ ನಾಲಿಗೆ ಹಾಗೂ ಮೆದುಳಿನ ನಡುವಿನ ಸಂಪರ್ಕವನ್ನು ಸಂಪೂರ್ಣ ಕಳೆದುಕೊಂಡಿದ್ದಾರೆ. ಮಾತನಾಡುವ ಮೊದಲು ಅವರು ಯೋಚನೆ ಮಾಡುವುದಿಲ್ಲ. ಆದರೆ ಇನ್ನು ಮುಂದೆ ಮಾತನಾಡುವ ಮುನ್ನ ಬಿಜೆಪಿಯವರು ಬಹಳಷ್ಟು ಜಾಗೃತರಾಗಿರುವುದು ಅವಶ್ಯಕ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಟಿಪ್ಪುವನ್ನು ಹೊಡೆದಾಕಿದಂಗೆ ಸಿದ್ದರಾಮಯ್ಯರನ್ನು ಹೊಡೆದಾಕಬೇಕು ಎಂದು ಹೇಳಿದ್ದ ಮಾಜಿ ಸಚಿವ, ಬಿಜೆಪಿ ಶಾಸಕ ಡಾ ಸಿಎನ್ ಅಶ್ವತ್ಥ ನಾರಾಯಣ ವಿರುದ್ಧ ಎಫ್ಐಆರ್ ದಾಖಲಾದ ಬಗ್ಗೆ ಪ್ರತಿಕ್ರಿಯಿಸಿರುವ ಪ್ರಿಯಾಂಕ್ ಖರ್ಗೆ, ಬಿಜೆಪಿ ನಾಯಕರು ಮಾತನಾಡುವ ಮುನ್ನ ಯೋಚಿಸುವುದಿಲ್ಲ. ಏನೇನೋ ಮಾತನಾಡಿ ಅದರಿಂದ ತಪ್ಪಿಸಿಕೊಳ್ಳಬಹುದು ಎಂದು ಭಾವಿಸಿದ್ದಾರೆ ಎಂದರು.

ಇನ್ನು ಮುಂದೆ ಕರ್ನಾಟಕದಲ್ಲಿ ಆ ರೀತಿ ಆಗಲು ನಾವು ಬಿಡುವುದಿಲ್ಲ. ಅವರು ಏನು ಮಾತನಾಡುತ್ತಾರೆ ಎಂಬುದರ ಬಗ್ಗೆ ಬಹಳಷ್ಟು ಎಚ್ಚರಿಕೆ ವಹಿಸುವುದು ಅಗತ್ಯ ಎಂದರು. ಬಿಜೆಪಿ ನಾಯಕರು ಮಾತನಾಡುವುದು ಮಾತನಾಡಿದರೆ ನಮಗೆ ಯಾವುದೇ ಸಮಸ್ಯೆಯಿಲ್ಲ. ಆದರೆ, ನೀವು ಮುಖ್ಯಮಂತ್ರಿ ಹಾಗೂ ಮುಖ್ಯಮಂತ್ರಿ ಕಚೇರಿಯನ್ನು ಕೀಳಾಗಿಸಿ ಮಾತನಾಡಿದರೆ ಅದರಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಎಚ್ಚರಿಕೆ ನೀಡಿದರು.
ರಾಜ್ಯದಲ್ಲಿ ಪಿಎಫ್ಐ ಮತ್ತು ಬಜರಂಗದಳದ ಮೇಲೆ ನಿಷೇಧ ಹೇರಿರುವ ಕಾಂಗ್ರೆಸ್ ನಿಲುವಿನ ಹಿನ್ನೆಲೆಯಲ್ಲಿ ಆರ್ಎಸ್ಎಸ್ ಬಗ್ಗೆ ಕೇಳಿದಾಗ, ಯಾವುದೇ ಧಾರ್ಮಿಕ, ರಾಜಕೀಯ ಅಥವಾ ಸಾಮಾಜಿಕ ಸಂಘಟನೆಗಳು ಅಸಮಾಧಾನ ಮತ್ತು ಅಸಂಗತತೆಯ ಬೀಜಗಳನ್ನು ಬಿತ್ತಲು ಹೊರಟಿವೆ. ಕರ್ನಾಟಕದಲ್ಲಿ ಸಹಿಸುವುದಿಲ್ಲ, ನಾವು ಅವರನ್ನು ಕಾನೂನಾತ್ಮಕವಾಗಿ ಮತ್ತು ಸಾಂವಿಧಾನಿಕವಾಗಿ ಎದುರಿಸುತ್ತೇವೆ - ಅದು ಬಜರಂಗದಳ, ಪಿಎಫ್ಐ ಅಥವಾ ಇನ್ನಾವುದೇ ಸಂಘಟನೆಯಾಗಿರಲಿ, ಕರ್ನಾಟಕದಲ್ಲಿ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ತಂದರೆ ನಾವು ಅವರನ್ನು ನಿಷೇಧಿಸಲು ಹಿಂಜರಿಯುವುದಿಲ್ಲ ಎಂದರು.
Karnataka minister Priyank Kharge on Thursday likened Bharatiya Janata Party (BJP) leaders with "loose cannons" and warned that they could not make irresponsible comments and get away with it. Meanwhile speaking on a possible rollback on the hijab ban in Karnataka, Priyank Kharge, who has been inducted into Chief Minister Siddaramaiah's cabinet as a Minister but is yet to be allocated a portfolio, today said that the party will review and if necessary reject any bill that is not in favour of the people or is unconstitutional.
15-02-26 10:38 pm
HK News Desk
Nelamangala Accident, 5 Killed: ಹೊಸಕೋಟೆ ದುರಂತ...
15-02-26 10:22 am
ಲೋಕಾಯುಕ್ತ ಬಲೆಗೆ ಬಿದ್ದ 'ಜನರ ಧನ ನುಂಗಿದ ಜನಾರ್ಧನ'...
13-02-26 10:45 pm
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
15-02-26 04:01 pm
HK Desk
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
ಜಗತ್ತು ನೋಡುವ ಮುನ್ನವೇ ಕಣ್ಮುಚ್ಚಿ 5 ಮಕ್ಕಳಿಗೆ ಜೀವ...
14-02-26 01:51 pm
80 ವರ್ಷಗಳ ಬಳಿಕ ಪ್ರಧಾನಿ ಕಚೇರಿಗೆ ಹೊಸ ಭವನ, 'ಸೇವಾ...
13-02-26 11:00 pm
15-02-26 08:52 pm
Mangalore Correspondent
Pumpwell Road Close, Mangalore: ಪಂಪ್ವೆಲ್ ಸರ್...
14-02-26 07:16 pm
CT Ravi, Mangalore: ಕಾಂಗ್ರೆಸ್ ಸಂಭ್ರಮ ಭ್ರಷ್ಟಾ...
14-02-26 05:16 pm
Lotus Builder Jitendra Kottary, FIR: ಗನ್ ಹಿಡಿ...
14-02-26 04:38 pm
ವಿದೇಶಿ ಉದ್ಯೋಗ ; ಗಲ್ಫ್, ದಕ್ಷಿಣ ಏಷ್ಯಾ ರಾಷ್ಟ್ರಗ...
13-02-26 09:52 pm
15-02-26 05:08 pm
Mangaluru Staffer
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm
Mangalore Drugs, CCB Police: ಬೆಂಗಳೂರಿನಿಂದ ಎಂಡ...
13-02-26 03:35 pm
ಕಾಂಬೋಡಿಯಾದಲ್ಲಿ ನಕಲಿ ಭಾರತೀಯ ಪೊಲೀಸ್ ಠಾಣೆ ಪತ್ತೆ...
13-02-26 11:52 am