ಬ್ರೇಕಿಂಗ್ ನ್ಯೂಸ್
25-05-23 04:43 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 25: ಬಿಜೆಪಿ ನಾಯಕರು ತಮ್ಮ ನಾಲಿಗೆ ಹಾಗೂ ಮೆದುಳಿನ ನಡುವಿನ ಸಂಪರ್ಕವನ್ನು ಸಂಪೂರ್ಣ ಕಳೆದುಕೊಂಡಿದ್ದಾರೆ. ಮಾತನಾಡುವ ಮೊದಲು ಅವರು ಯೋಚನೆ ಮಾಡುವುದಿಲ್ಲ. ಆದರೆ ಇನ್ನು ಮುಂದೆ ಮಾತನಾಡುವ ಮುನ್ನ ಬಿಜೆಪಿಯವರು ಬಹಳಷ್ಟು ಜಾಗೃತರಾಗಿರುವುದು ಅವಶ್ಯಕ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಟಿಪ್ಪುವನ್ನು ಹೊಡೆದಾಕಿದಂಗೆ ಸಿದ್ದರಾಮಯ್ಯರನ್ನು ಹೊಡೆದಾಕಬೇಕು ಎಂದು ಹೇಳಿದ್ದ ಮಾಜಿ ಸಚಿವ, ಬಿಜೆಪಿ ಶಾಸಕ ಡಾ ಸಿಎನ್ ಅಶ್ವತ್ಥ ನಾರಾಯಣ ವಿರುದ್ಧ ಎಫ್ಐಆರ್ ದಾಖಲಾದ ಬಗ್ಗೆ ಪ್ರತಿಕ್ರಿಯಿಸಿರುವ ಪ್ರಿಯಾಂಕ್ ಖರ್ಗೆ, ಬಿಜೆಪಿ ನಾಯಕರು ಮಾತನಾಡುವ ಮುನ್ನ ಯೋಚಿಸುವುದಿಲ್ಲ. ಏನೇನೋ ಮಾತನಾಡಿ ಅದರಿಂದ ತಪ್ಪಿಸಿಕೊಳ್ಳಬಹುದು ಎಂದು ಭಾವಿಸಿದ್ದಾರೆ ಎಂದರು.

ಇನ್ನು ಮುಂದೆ ಕರ್ನಾಟಕದಲ್ಲಿ ಆ ರೀತಿ ಆಗಲು ನಾವು ಬಿಡುವುದಿಲ್ಲ. ಅವರು ಏನು ಮಾತನಾಡುತ್ತಾರೆ ಎಂಬುದರ ಬಗ್ಗೆ ಬಹಳಷ್ಟು ಎಚ್ಚರಿಕೆ ವಹಿಸುವುದು ಅಗತ್ಯ ಎಂದರು. ಬಿಜೆಪಿ ನಾಯಕರು ಮಾತನಾಡುವುದು ಮಾತನಾಡಿದರೆ ನಮಗೆ ಯಾವುದೇ ಸಮಸ್ಯೆಯಿಲ್ಲ. ಆದರೆ, ನೀವು ಮುಖ್ಯಮಂತ್ರಿ ಹಾಗೂ ಮುಖ್ಯಮಂತ್ರಿ ಕಚೇರಿಯನ್ನು ಕೀಳಾಗಿಸಿ ಮಾತನಾಡಿದರೆ ಅದರಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಎಚ್ಚರಿಕೆ ನೀಡಿದರು.
ರಾಜ್ಯದಲ್ಲಿ ಪಿಎಫ್ಐ ಮತ್ತು ಬಜರಂಗದಳದ ಮೇಲೆ ನಿಷೇಧ ಹೇರಿರುವ ಕಾಂಗ್ರೆಸ್ ನಿಲುವಿನ ಹಿನ್ನೆಲೆಯಲ್ಲಿ ಆರ್ಎಸ್ಎಸ್ ಬಗ್ಗೆ ಕೇಳಿದಾಗ, ಯಾವುದೇ ಧಾರ್ಮಿಕ, ರಾಜಕೀಯ ಅಥವಾ ಸಾಮಾಜಿಕ ಸಂಘಟನೆಗಳು ಅಸಮಾಧಾನ ಮತ್ತು ಅಸಂಗತತೆಯ ಬೀಜಗಳನ್ನು ಬಿತ್ತಲು ಹೊರಟಿವೆ. ಕರ್ನಾಟಕದಲ್ಲಿ ಸಹಿಸುವುದಿಲ್ಲ, ನಾವು ಅವರನ್ನು ಕಾನೂನಾತ್ಮಕವಾಗಿ ಮತ್ತು ಸಾಂವಿಧಾನಿಕವಾಗಿ ಎದುರಿಸುತ್ತೇವೆ - ಅದು ಬಜರಂಗದಳ, ಪಿಎಫ್ಐ ಅಥವಾ ಇನ್ನಾವುದೇ ಸಂಘಟನೆಯಾಗಿರಲಿ, ಕರ್ನಾಟಕದಲ್ಲಿ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ತಂದರೆ ನಾವು ಅವರನ್ನು ನಿಷೇಧಿಸಲು ಹಿಂಜರಿಯುವುದಿಲ್ಲ ಎಂದರು.
Karnataka minister Priyank Kharge on Thursday likened Bharatiya Janata Party (BJP) leaders with "loose cannons" and warned that they could not make irresponsible comments and get away with it. Meanwhile speaking on a possible rollback on the hijab ban in Karnataka, Priyank Kharge, who has been inducted into Chief Minister Siddaramaiah's cabinet as a Minister but is yet to be allocated a portfolio, today said that the party will review and if necessary reject any bill that is not in favour of the people or is unconstitutional.
11-06-26 08:31 pm
HK News Staffer
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
11-06-26 06:37 pm
HK News Staffer
26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ ! ಧರ್ಮಸ್ಥಳ...
11-06-26 04:21 pm
ಕರಾವಳಿಯಲ್ಲಿ ಮುಂಗಾರು ಅಬ್ಬರ; ಮಂಗಳೂರಿನ ಬೀಚ್ಗಳಲ...
11-06-26 02:47 pm
ಮಂಗಳೂರು ನಗರದಲ್ಲಿ ಅಕ್ರಮ ಫ್ಲೆಕ್ಸ್ , ಬ್ಯಾನರ್ ತ...
10-06-26 10:03 pm
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
11-06-26 08:44 pm
HK News Staffer
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm