ಬ್ರೇಕಿಂಗ್ ನ್ಯೂಸ್
25-05-23 05:08 pm HK News Desk ಕರ್ನಾಟಕ
ಮೈಸೂರು, ಮೇ, 25: ವಿಧಾನಸಭೆ ಚುನಾವಣೆ ವೇಳೆ ಕಾಂಗ್ರೆಸ್ ಘೋಷಿಸಿದ್ದ 5 ಗ್ಯಾರಂಟಿಗಳನ್ನು ಜಾರಿ ಮಾಡದಿದ್ದರೆ ಜೂನ್ನಿಂದಲೇ ಪ್ರತಿಭಟನೆ ನಡೆಸುತ್ತೇನೆ ಎಂದು ಸಂಸದ ಪ್ರತಾಪ್ಸಿಂಹ ಮೈಸೂರಿನಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಗರದ ಮಣಿಪಾಲ ಆಸ್ಪತ್ರೆ ಬಳಿ ಇರುವ ಜಂಕ್ಷನ್ ಪರಿಶೀಲಿಸಿ ಮಾತನಾಡಿದ ಅವರು, ಜನರು ಜೂನ್ ತಿಂಗಳ ನಂತರ ವಿದ್ಯುತ್ ಬಿಲ್ ಕಟ್ಟಬಾರದು. ಅಲ್ಲದೆ, ಮನೆಯ ಪ್ರತಿ ಯಜಮಾನಿಗೆ 2 ಸಾವಿರ ರೂಪಾಯಿ ಕೊಡಬೇಕು. ರಾಜ್ಯದ ಎಲ್ಲಾ ಮಹಿಳೆಯರಿಗೆ ಉಚಿತ ಬಸ್ ಪಾಸ್ಗಳನ್ನು ನೀಡಬೇಕು. ಇಲ್ಲದಿದ್ದರೆ ಜೂನ್ ತಿಂಗಳಲ್ಲಿ ಸರ್ಕಾರದ ವಿರುದ್ಧ ಹೋರಾಟ ನಡೆಸುತ್ತೇವೆ ಎಂದರು.
ನಾನು ಮೈಸೂರು, ಕೊಡಗು ಜಿಲ್ಲೆಗಳ ಅಭಿವೃದ್ಧಿಗಾಗಿ ಯಾರ ಹತ್ತಿರ ಬೇಕಾದರೂ ಹೋಗುವೆ. ಮೈಸೂರು ಕೊಡಗಿಗೆ ಒಳ್ಳೆಯದು ಆಗಬೇಕೆಂಬುದು ಅಷ್ಟೇ ನನ್ನ ಉದ್ದೇಶವಾಗಿದೆ. ಬೇಡಿಯಾದರೂ ಅನುದಾನ ತರುವೆ. ನಾನೊಬ್ಬ ಸೇವಕ, ಆದ್ದರಿಂದ ಜಿಲ್ಲೆಯ ಜನರಿಗೋಸ್ಕರ ಅಂಗಲಾಚುವೆ. ಸಿದ್ದರಾಮಯ್ಯ ಅವರಿಗೆ ಮೈಸೂರಿನ ಬಗ್ಗೆ ಪ್ರೀತಿಯಿದೆ. ರಾಜಕೀಯ ಚುನಾವಣೆಗಷ್ಟೆ. ಉಳಿದ ದಿನ ಅಭಿವೃದ್ಧಿ ಕೆಲಸ ಮಾಡಲು ನಾನು ಬಯಸುತ್ತೇನೆ, ಸಹಕಾರ ಕೊಟ್ಟರೆ ಅಭಿವೃದ್ಧಿ, ಇಲ್ಲದಿದ್ದರೆ ಹೋರಾಟ ಮಾಡುವೆ ಎಂದರು.
ಪೊಲೀಸರಿಗೆ ದಮ್ಕಿ ಹಾಕಬೇಡಿ ;
ಇವತ್ತು ಸರ್ಕಾರ ಐದು ವರ್ಷ ಇರುತ್ತದೆ. ಮತ್ತೊಮ್ಮೆ ಬದಲಿಗೆ ಸರ್ಕಾರ ಬರುತ್ತದೆ. ಆದರೆ, ಪೊಲೀಸ್ ವ್ಯವಸ್ಥೆ ಯಾವತ್ತಿದ್ದರೂ ಒಂದೇ ರೀತಿ ಇರುತ್ತದೆ. ಪೊಲೀಸ್ ವ್ಯವಸ್ಥೆಗೆ ಧಮ್ಕಿ ಹಾಕಬೇಡಿ. ಹಾಗೆಯೆ ಸಿದ್ದರಾಮಯ್ಯ ವಿರುದ್ಧ ಅಶ್ವತ್ಥ್ ನಾರಾಯಣ್ ಹೇಳಿಕೆಯನ್ನು ನಾನು ಒಪ್ಪುವುದಿಲ್ಲ. ಬಾಯಿ ತಪ್ಪಿನಿಂದ ಆಗಿದ್ದು, ಹಾಗಂತ ಈಗ ಎಫ್ಐಆರ್ ಯಾಕೆ? ಹಾಕಲಾಗಿದೆ ಎಂದು ಪ್ರಶ್ನಿಸಿದರು.
Mysuru MP Prathap Simha warns of protest if congress doesn't fulfill gaurnatees by end of June. He has alos requested people not to pay thier electricity bills after june.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 10:08 pm
HK News Staffer
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm