ಬ್ರೇಕಿಂಗ್ ನ್ಯೂಸ್
25-05-23 05:08 pm HK News Desk ಕರ್ನಾಟಕ
ಮೈಸೂರು, ಮೇ, 25: ವಿಧಾನಸಭೆ ಚುನಾವಣೆ ವೇಳೆ ಕಾಂಗ್ರೆಸ್ ಘೋಷಿಸಿದ್ದ 5 ಗ್ಯಾರಂಟಿಗಳನ್ನು ಜಾರಿ ಮಾಡದಿದ್ದರೆ ಜೂನ್ನಿಂದಲೇ ಪ್ರತಿಭಟನೆ ನಡೆಸುತ್ತೇನೆ ಎಂದು ಸಂಸದ ಪ್ರತಾಪ್ಸಿಂಹ ಮೈಸೂರಿನಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಗರದ ಮಣಿಪಾಲ ಆಸ್ಪತ್ರೆ ಬಳಿ ಇರುವ ಜಂಕ್ಷನ್ ಪರಿಶೀಲಿಸಿ ಮಾತನಾಡಿದ ಅವರು, ಜನರು ಜೂನ್ ತಿಂಗಳ ನಂತರ ವಿದ್ಯುತ್ ಬಿಲ್ ಕಟ್ಟಬಾರದು. ಅಲ್ಲದೆ, ಮನೆಯ ಪ್ರತಿ ಯಜಮಾನಿಗೆ 2 ಸಾವಿರ ರೂಪಾಯಿ ಕೊಡಬೇಕು. ರಾಜ್ಯದ ಎಲ್ಲಾ ಮಹಿಳೆಯರಿಗೆ ಉಚಿತ ಬಸ್ ಪಾಸ್ಗಳನ್ನು ನೀಡಬೇಕು. ಇಲ್ಲದಿದ್ದರೆ ಜೂನ್ ತಿಂಗಳಲ್ಲಿ ಸರ್ಕಾರದ ವಿರುದ್ಧ ಹೋರಾಟ ನಡೆಸುತ್ತೇವೆ ಎಂದರು.
ನಾನು ಮೈಸೂರು, ಕೊಡಗು ಜಿಲ್ಲೆಗಳ ಅಭಿವೃದ್ಧಿಗಾಗಿ ಯಾರ ಹತ್ತಿರ ಬೇಕಾದರೂ ಹೋಗುವೆ. ಮೈಸೂರು ಕೊಡಗಿಗೆ ಒಳ್ಳೆಯದು ಆಗಬೇಕೆಂಬುದು ಅಷ್ಟೇ ನನ್ನ ಉದ್ದೇಶವಾಗಿದೆ. ಬೇಡಿಯಾದರೂ ಅನುದಾನ ತರುವೆ. ನಾನೊಬ್ಬ ಸೇವಕ, ಆದ್ದರಿಂದ ಜಿಲ್ಲೆಯ ಜನರಿಗೋಸ್ಕರ ಅಂಗಲಾಚುವೆ. ಸಿದ್ದರಾಮಯ್ಯ ಅವರಿಗೆ ಮೈಸೂರಿನ ಬಗ್ಗೆ ಪ್ರೀತಿಯಿದೆ. ರಾಜಕೀಯ ಚುನಾವಣೆಗಷ್ಟೆ. ಉಳಿದ ದಿನ ಅಭಿವೃದ್ಧಿ ಕೆಲಸ ಮಾಡಲು ನಾನು ಬಯಸುತ್ತೇನೆ, ಸಹಕಾರ ಕೊಟ್ಟರೆ ಅಭಿವೃದ್ಧಿ, ಇಲ್ಲದಿದ್ದರೆ ಹೋರಾಟ ಮಾಡುವೆ ಎಂದರು.
ಪೊಲೀಸರಿಗೆ ದಮ್ಕಿ ಹಾಕಬೇಡಿ ;
ಇವತ್ತು ಸರ್ಕಾರ ಐದು ವರ್ಷ ಇರುತ್ತದೆ. ಮತ್ತೊಮ್ಮೆ ಬದಲಿಗೆ ಸರ್ಕಾರ ಬರುತ್ತದೆ. ಆದರೆ, ಪೊಲೀಸ್ ವ್ಯವಸ್ಥೆ ಯಾವತ್ತಿದ್ದರೂ ಒಂದೇ ರೀತಿ ಇರುತ್ತದೆ. ಪೊಲೀಸ್ ವ್ಯವಸ್ಥೆಗೆ ಧಮ್ಕಿ ಹಾಕಬೇಡಿ. ಹಾಗೆಯೆ ಸಿದ್ದರಾಮಯ್ಯ ವಿರುದ್ಧ ಅಶ್ವತ್ಥ್ ನಾರಾಯಣ್ ಹೇಳಿಕೆಯನ್ನು ನಾನು ಒಪ್ಪುವುದಿಲ್ಲ. ಬಾಯಿ ತಪ್ಪಿನಿಂದ ಆಗಿದ್ದು, ಹಾಗಂತ ಈಗ ಎಫ್ಐಆರ್ ಯಾಕೆ? ಹಾಕಲಾಗಿದೆ ಎಂದು ಪ್ರಶ್ನಿಸಿದರು.
Mysuru MP Prathap Simha warns of protest if congress doesn't fulfill gaurnatees by end of June. He has alos requested people not to pay thier electricity bills after june.
08-06-23 12:43 pm
Bangalore Correspondent
ಸಕಲೇಶಪುರ ; ಕ್ಯಾಂಪ್ನಲ್ಲಿ ಮಧ್ಯಾಹ್ನದ ಊಟ ಸೇವಿಸಿ...
07-06-23 06:54 pm
ವಯಸ್ಸು, ಅನಾರೋಗ್ಯ, ವಿರೋಧಿ ಅಲೆ ; 25ರಲ್ಲಿ 13 ಬಿಜ...
07-06-23 03:17 pm
13 ಸಂಸದರ ವಿರುದ್ಧ ಅಪಪ್ರಚಾರ, ಟಿಕೆಟ್ ಇಲ್ಲವೆಂದು ಸ...
06-06-23 10:38 pm
ಲೋಕಸಭೆ ಚುನಾವಣೆಗೆ ಬಿಜೆಪಿ- ಜೆಡಿಎಸ್ ಮೈತ್ರಿ ಸುಳಿವ...
06-06-23 10:28 pm
07-06-23 10:58 pm
HK News Desk
ಟಿಪ್ಪು, ಔರಂಗಜೇಬ್ ವೈಭವೀಕರಿಸಿ ಪೋಸ್ಟ್ ; ಕೊಲ್ಲಾಪು...
07-06-23 10:32 pm
ಯುಪಿಯಲ್ಲಿ ಅತೀಕ್ ಅಹ್ಮದ್ ಬೆನ್ನಲ್ಲೇ ಮತ್ತೊಬ್ಬ ಗ...
07-06-23 08:51 pm
ಮೋದಿ ಮ್ಯಾಜಿಕ್, ಹಿಂದುತ್ವದಿಂದ ಚುನಾವಣೆ ಗೆಲ್ಲಕ್ಕಾ...
06-06-23 09:37 pm
ತ್ರಿವಳಿ ರೈಲು ದುರಂತ ; 40 ಜನರ ಸಾವಿಗೆ ವಿದ್ಯುತ್ ಶ...
06-06-23 08:18 pm
08-06-23 10:48 am
Mangalore Correspondent
ಮಂಗಳೂರು-ಅಹಮದಾಬಾದ್ ನಡುವೆ ವಿಶೇಷ ರೈಲು ; ಜೂನ್ 9ರ...
07-06-23 11:09 pm
ಅರಬ್ಬೀ ಸಮುದ್ರದಲ್ಲಿ ಚಂಡಮಾರುತ ಭೀತಿ ; ಕರಾವಳಿಯಲ್ಲ...
07-06-23 09:34 pm
ಹೃದಯ ತಜ್ಞರು ಮನೆ ಬಾಗಿಲಿಗೆ ; ದೇಶದಲ್ಲೇ ಮೊದಲ ಬಾರಿ...
07-06-23 09:13 pm
ಪಿಲಿಕುಳ ಜೈವಿಕ ಉದ್ಯಾನದಲ್ಲಿ ಹುಲಿ ಸಾವು ; ಎರಡು ಹು...
07-06-23 02:04 pm
06-06-23 10:43 am
Mangalore Correspondent
Illegal Cow Transport: ಕುತ್ತಾರಿನಲ್ಲಿ ಉಸಿರುಗಟ್...
05-06-23 01:02 pm
ಪರವಾನಿಗೆ ಇಲ್ಲದೆ ಮನೆ ನಿರ್ಮಾಣ ; ಪ್ರಶ್ನಿಸಿದಕ್ಕೆ...
04-06-23 02:14 pm
ತರೀಕೆರೆ ಕಾಂಗ್ರೆಸ್ ಶಾಸಕರ ಅಭಿನಂದನ ಕಾರ್ಯಕ್ರಮದಲ್ಲ...
04-06-23 12:47 pm
ಹಿಂದು ಹೆಸರಲ್ಲಿ ಪ್ರೇಮಿಸಿ ಯುವತಿಯರ ಬ್ಲಾಕ್ಮೇಲ್ ;...
03-06-23 08:51 pm