ಬ್ರೇಕಿಂಗ್ ನ್ಯೂಸ್
25-05-23 07:38 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 25 : ಸ್ಟಾರ್ ನಟ, ನಿರ್ದೇಶಕ ರಿಷಬ್ ಶೆಟ್ಟಿ ಅವರು ‘ಕಾಂತಾರ’ ಸಿನಿಮಾದ ಯಶಸ್ಸಿನ ನಂತರ ಹೊಸ ಪ್ರಯತ್ನಕ್ಕೆ ಕೈ ಹಾಕಿದ್ದಾರೆ. ಈ ಬಗ್ಗೆ ರಿಷಬ್ ಶೆಟ್ಟಿ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದು ‘ಕೆರಾಡಿ ಸ್ಟುಡಿಯೋಸ್' ಹೆಸರಿನಲ್ಲಿ ಹೊಸ ಉದ್ಯಮಕ್ಕೆ ಕೈ ಹಾಕಿದ್ದಾಗಿ ತಿಳಿಸಿದ್ದಾರೆ.
ನಟ, ನಿರ್ದೇಶಕ, ನಿರ್ಮಾಪಕನಾಗಿ ಸೈ ಎನಿಸಿಕೊಂಡಿರುವ ರಿಷಬ್ ಶೆಟ್ಟಿ ಇದೀಗ ಹೊಸ ಘೋಷಣೆ ಮಾಡಿದ್ದಾರೆ. ಒಂದು ಸಿನಿಮಾದ ಗೆಲುವಿಗೆ ಅದರ ನಿರ್ಮಾಣದಷ್ಟೇ, ಪ್ರಚಾರದ ಅಗತ್ಯವೂ ಇದೆ. ಕಳೆದ ಕೆಲವು ವರ್ಷಗಳಲ್ಲಿ ಸಿನಿಮಾಗಳನ್ನು ನಿರ್ಮಾಣ ಮಾಡಿ ಅದನ್ನು ಸೂಕ್ತ ಪ್ರಚಾರದ ಮೂಲಕ ಜನರಿಗೆ ತಲುಪಿಸಿದ ಅನುಭವದೊಂದಿಗೆ ಇಂದು ನಮ್ಮ ತಂಡ ಹೊಸ ಹೆಜ್ಜೆ ಇರಿಸುತ್ತಿದೆ. ‘ಕೆರಾಡಿ ಸ್ಟುಡಿಯೋಸ್’ (Keradi Studios) ಎಂಬ ವೇದಿಕೆಯ ಮೂಲಕ ಚಿತ್ರಗಳ ಮಾರ್ಕೆಟಿಂಗ್, ಪ್ರಚಾರ ಮತ್ತು ಇತರ ಸೇವೆಗಳನ್ನು ಪ್ರಾರಂಭಿಸಿದ್ದೇವೆ. ಇದು ಉತ್ತಮ ಚಿತ್ರಗಳು ಮತ್ತು ಪ್ರೇಕ್ಷಕರ ನಡುವೆ ಸೇತುವೆ ಆಗಬೇಕೆಂಬುದೇ ನಮ್ಮ ಆಶಯ ಎಂದು ರಿಷಬ್ ಪತ್ರ ಬರೆದಿದ್ದಾರೆ.
ಅಂದ ಹಾಗೆ ಕೆರಾಡಿ.. ನಾನು ಹುಟ್ಟಿ ಬೆಳೆದ, ನನ್ನ ಹೃದಯಕ್ಕೆ ಬಹಳ ಹತ್ತಿರವಾದ ಊರು. ಎಲ್ಲಕ್ಕಿಂತಲೂ ಹೆಚ್ಚಾಗಿ ನನ್ನೊಳಗೆ ಸಿನಿಮಾದ ಕನಸು ಹುಟ್ಟಿದ್ದು ಇಲ್ಲೇ! ಈ ಪ್ರಯತ್ನವನ್ನು ನನ್ನ ಕೆರಾಡಿಗೆ ಅರ್ಪಿಸಿ, ಚಿತ್ರರಂಗಕ್ಕೆ ನಮ್ಮ ಅಳಿಲು ಸೇವೆಯನ್ನು ಮುಂದುವರೆಸಲಿದ್ದೇವೆ. ನಿಮ್ಮ ಸಹಕಾರವಿರಲಿ’ ಎಂದು ರಿಷಬ್ ಕೋರಿದ್ದಾರೆ.
ರಿಷಬ್ ಶೆಟ್ಟಿ ಬಹುಮುಖ ಪ್ರತಿಭೆಯಾಗಿ ಸಿನಿಮಾ ಕ್ಷೇತ್ರದಲ್ಲಿ ಯಶಸ್ಸು ಕಂಡಿದ್ದಾರೆ. ಈಗ ಅವರು ಹೊಸ ಸಾಹಸಕ್ಕೆ ಮುಂದಾಗಿದ್ದು ಸಿನಿಮಾಗಳ ಪ್ರಚಾರಕ್ಕೆಂದು ಹೊಸ ವೇದಿಕೆ ಕಟ್ಟಿದ್ದಾರೆ. ನೆಚ್ಚಿನ ನಟ ರಿಷಬ್ ಹೊಸ ಕೆಲಸಕ್ಕೆ ಅಭಿಮಾನಿಗಳು ಶುಭಕೋರಿದ್ದಾರೆ.
ಹೊಸ ಹೆಜ್ಜೆ, ಹೊಸ ಕನಸು!#kerady #keradystudios #rishabshettyfilms #moviemarketing #kannadafilmindustry pic.twitter.com/H67tiPQCDE
— Rishab Shetty (@shetty_rishab) May 25, 2023
D Vine star Rishab Shetty has started a new endeavor after the super success of the movie 'Kantara'. Rishabh Shetty has shared about his new step on social media. Rishabh Shetty started a new business in the name of 'Keradi'.Rishabh Shetty, who is known as an actor, director and producer, has now made a new announcement on social media. A film's success requires not only its production but also its promotion.
11-06-26 08:31 pm
HK News Staffer
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
11-06-26 06:37 pm
HK News Staffer
26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ ! ಧರ್ಮಸ್ಥಳ...
11-06-26 04:21 pm
ಕರಾವಳಿಯಲ್ಲಿ ಮುಂಗಾರು ಅಬ್ಬರ; ಮಂಗಳೂರಿನ ಬೀಚ್ಗಳಲ...
11-06-26 02:47 pm
ಮಂಗಳೂರು ನಗರದಲ್ಲಿ ಅಕ್ರಮ ಫ್ಲೆಕ್ಸ್ , ಬ್ಯಾನರ್ ತ...
10-06-26 10:03 pm
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
11-06-26 08:44 pm
HK News Staffer
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm