ಬ್ರೇಕಿಂಗ್ ನ್ಯೂಸ್
26-05-23 06:54 pm HK News Desk ಕರ್ನಾಟಕ
ಬೀದರ್, ಮೇ 26 : ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಕಾರ್ಡ್ನಲ್ಲಿ ಕರೆಂಟ್ ಬಿಲ್ ಫ್ರೀ ಎಂದು ಹೇಳಿದೆ. ಹೀಗಾಗೀ ನಾವು ಕರೆಂಟ್ ಬಿಲ್ ಕಟ್ಟಲ್ಲ ಎಂದು ಜೆಸ್ಕಾಂ ಸಿಬ್ಬಂದಿಗೆ ವ್ಯಕ್ತಿಯೊಬ್ಬ ತರಾಟೆ ತೆಗೆದುಕೊಂಡ ಘಟನೆ ಬೀದರ್ ತಾಲೂಕಿನ ಯದಲಾಪೂರ್ ಗ್ರಾಮದಲ್ಲಿ ನಡೆದಿದೆ.
ಮನೆಗೆ ಬಂದು ಕರೆಂಟ್ ಬಿಲ್ ಎಷ್ಟು ಬಾಕಿ ಇದೆ ಎಂದು ಜೆಸ್ಕಾಂ ಸಿಬ್ಬಂದಿ ಕೇಳಿದ ತಕ್ಷಣ ಕಾಂಗ್ರೆಸ್ ಸರ್ಕಾರ ಬಂದರೆ ಅವರೇ ಕಟ್ಟುತ್ತಾರೆ ಎಂದಿದ್ದಾರೆ. ನಾವು ಯಾಕೆ ಕಟ್ಟೋಣ ಸರ್? ನೀವು ಸಿಎಂ ಸಿದ್ದರಾಮಯ್ಯ ಮನೆಗೆ ಹೋಗಿ ಎಂದು ವ್ಯಕ್ತಿ ಹೇಳಿದ್ದಾನೆ.
ಅದು ಮುಂದಿನ ತಿಂಗಳು ಇದೆ, ಅವರು ಇನ್ನೂ ಆದೇಶ ಮಾಡಿಲ್ಲ ಎಂದು ಜೆಸ್ಕಾಂ ಸಿಬ್ಬಂದಿ ಮನವೊಲಿಸಲು ಪ್ರಯತ್ನಿಸಿದಾಗ, ನಾವು ಒಂದು ರೂಪಾಯಿನೂ ಕಟ್ಟಲ್ಲ. ಕಾಂಗ್ರೆಸ್ ಸರ್ಕಾರ ಬಂದಿದೆಯಲ್ಲಾ? ನೀವು ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಮನೆಗೆ ಹೋಗಿ ಬಿಲ್ ಕೇಳಿ ಎಂದು ವ್ಯಕ್ತಿ ಪಟ್ಟು ಹಿಡಿದಿದ್ದಾನೆ.
ಮುಂದಿನ ತಿಂಗಳು ಬಂದರೆ ಬಿಲ್ ಕಟ್ಟತ್ತಿರಾ ಎಂದು ಜೆಸ್ಕಾಂ ಸಿಬ್ಬಂದಿ ಪ್ರಶ್ನೆ ಮಾಡಿದರೆ, ಮುಂದಿನ ತಿಂಗಳು ಬಂದರೆ ಒಡಾಡಿಸಿ ಹೊಡೆಯುತ್ತೇವೆ ಎಂದು ಜೆಸ್ಕಾಂ ಸಿಬ್ಬಂದಿಗೆ ಎಚ್ಚರಿಕೆ ನೀಡಿದ್ದಾನೆ.
The Congress government has said that the electricity bill is free in the Guarantee Card. The incident took place in Yadalapur village of Bidar taluk where a man scolded the JESCOM staff saying that we should not pay the current bill. As soon as the JESCOM staff came home and asked how much the current bill was due, they said that if the Congress government comes, they will pay it themselves. Why should we build sir? The person said you go to CM Siddaramaiah's house.
08-06-23 12:43 pm
Bangalore Correspondent
ಸಕಲೇಶಪುರ ; ಕ್ಯಾಂಪ್ನಲ್ಲಿ ಮಧ್ಯಾಹ್ನದ ಊಟ ಸೇವಿಸಿ...
07-06-23 06:54 pm
ವಯಸ್ಸು, ಅನಾರೋಗ್ಯ, ವಿರೋಧಿ ಅಲೆ ; 25ರಲ್ಲಿ 13 ಬಿಜ...
07-06-23 03:17 pm
13 ಸಂಸದರ ವಿರುದ್ಧ ಅಪಪ್ರಚಾರ, ಟಿಕೆಟ್ ಇಲ್ಲವೆಂದು ಸ...
06-06-23 10:38 pm
ಲೋಕಸಭೆ ಚುನಾವಣೆಗೆ ಬಿಜೆಪಿ- ಜೆಡಿಎಸ್ ಮೈತ್ರಿ ಸುಳಿವ...
06-06-23 10:28 pm
07-06-23 10:58 pm
HK News Desk
ಟಿಪ್ಪು, ಔರಂಗಜೇಬ್ ವೈಭವೀಕರಿಸಿ ಪೋಸ್ಟ್ ; ಕೊಲ್ಲಾಪು...
07-06-23 10:32 pm
ಯುಪಿಯಲ್ಲಿ ಅತೀಕ್ ಅಹ್ಮದ್ ಬೆನ್ನಲ್ಲೇ ಮತ್ತೊಬ್ಬ ಗ...
07-06-23 08:51 pm
ಮೋದಿ ಮ್ಯಾಜಿಕ್, ಹಿಂದುತ್ವದಿಂದ ಚುನಾವಣೆ ಗೆಲ್ಲಕ್ಕಾ...
06-06-23 09:37 pm
ತ್ರಿವಳಿ ರೈಲು ದುರಂತ ; 40 ಜನರ ಸಾವಿಗೆ ವಿದ್ಯುತ್ ಶ...
06-06-23 08:18 pm
08-06-23 10:48 am
Mangalore Correspondent
ಮಂಗಳೂರು-ಅಹಮದಾಬಾದ್ ನಡುವೆ ವಿಶೇಷ ರೈಲು ; ಜೂನ್ 9ರ...
07-06-23 11:09 pm
ಅರಬ್ಬೀ ಸಮುದ್ರದಲ್ಲಿ ಚಂಡಮಾರುತ ಭೀತಿ ; ಕರಾವಳಿಯಲ್ಲ...
07-06-23 09:34 pm
ಹೃದಯ ತಜ್ಞರು ಮನೆ ಬಾಗಿಲಿಗೆ ; ದೇಶದಲ್ಲೇ ಮೊದಲ ಬಾರಿ...
07-06-23 09:13 pm
ಪಿಲಿಕುಳ ಜೈವಿಕ ಉದ್ಯಾನದಲ್ಲಿ ಹುಲಿ ಸಾವು ; ಎರಡು ಹು...
07-06-23 02:04 pm
06-06-23 10:43 am
Mangalore Correspondent
Illegal Cow Transport: ಕುತ್ತಾರಿನಲ್ಲಿ ಉಸಿರುಗಟ್...
05-06-23 01:02 pm
ಪರವಾನಿಗೆ ಇಲ್ಲದೆ ಮನೆ ನಿರ್ಮಾಣ ; ಪ್ರಶ್ನಿಸಿದಕ್ಕೆ...
04-06-23 02:14 pm
ತರೀಕೆರೆ ಕಾಂಗ್ರೆಸ್ ಶಾಸಕರ ಅಭಿನಂದನ ಕಾರ್ಯಕ್ರಮದಲ್ಲ...
04-06-23 12:47 pm
ಹಿಂದು ಹೆಸರಲ್ಲಿ ಪ್ರೇಮಿಸಿ ಯುವತಿಯರ ಬ್ಲಾಕ್ಮೇಲ್ ;...
03-06-23 08:51 pm