ಬ್ರೇಕಿಂಗ್ ನ್ಯೂಸ್
26-05-23 06:54 pm HK News Desk ಕರ್ನಾಟಕ
ಬೀದರ್, ಮೇ 26 : ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಕಾರ್ಡ್ನಲ್ಲಿ ಕರೆಂಟ್ ಬಿಲ್ ಫ್ರೀ ಎಂದು ಹೇಳಿದೆ. ಹೀಗಾಗೀ ನಾವು ಕರೆಂಟ್ ಬಿಲ್ ಕಟ್ಟಲ್ಲ ಎಂದು ಜೆಸ್ಕಾಂ ಸಿಬ್ಬಂದಿಗೆ ವ್ಯಕ್ತಿಯೊಬ್ಬ ತರಾಟೆ ತೆಗೆದುಕೊಂಡ ಘಟನೆ ಬೀದರ್ ತಾಲೂಕಿನ ಯದಲಾಪೂರ್ ಗ್ರಾಮದಲ್ಲಿ ನಡೆದಿದೆ.
ಮನೆಗೆ ಬಂದು ಕರೆಂಟ್ ಬಿಲ್ ಎಷ್ಟು ಬಾಕಿ ಇದೆ ಎಂದು ಜೆಸ್ಕಾಂ ಸಿಬ್ಬಂದಿ ಕೇಳಿದ ತಕ್ಷಣ ಕಾಂಗ್ರೆಸ್ ಸರ್ಕಾರ ಬಂದರೆ ಅವರೇ ಕಟ್ಟುತ್ತಾರೆ ಎಂದಿದ್ದಾರೆ. ನಾವು ಯಾಕೆ ಕಟ್ಟೋಣ ಸರ್? ನೀವು ಸಿಎಂ ಸಿದ್ದರಾಮಯ್ಯ ಮನೆಗೆ ಹೋಗಿ ಎಂದು ವ್ಯಕ್ತಿ ಹೇಳಿದ್ದಾನೆ.
ಅದು ಮುಂದಿನ ತಿಂಗಳು ಇದೆ, ಅವರು ಇನ್ನೂ ಆದೇಶ ಮಾಡಿಲ್ಲ ಎಂದು ಜೆಸ್ಕಾಂ ಸಿಬ್ಬಂದಿ ಮನವೊಲಿಸಲು ಪ್ರಯತ್ನಿಸಿದಾಗ, ನಾವು ಒಂದು ರೂಪಾಯಿನೂ ಕಟ್ಟಲ್ಲ. ಕಾಂಗ್ರೆಸ್ ಸರ್ಕಾರ ಬಂದಿದೆಯಲ್ಲಾ? ನೀವು ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಮನೆಗೆ ಹೋಗಿ ಬಿಲ್ ಕೇಳಿ ಎಂದು ವ್ಯಕ್ತಿ ಪಟ್ಟು ಹಿಡಿದಿದ್ದಾನೆ.
ಮುಂದಿನ ತಿಂಗಳು ಬಂದರೆ ಬಿಲ್ ಕಟ್ಟತ್ತಿರಾ ಎಂದು ಜೆಸ್ಕಾಂ ಸಿಬ್ಬಂದಿ ಪ್ರಶ್ನೆ ಮಾಡಿದರೆ, ಮುಂದಿನ ತಿಂಗಳು ಬಂದರೆ ಒಡಾಡಿಸಿ ಹೊಡೆಯುತ್ತೇವೆ ಎಂದು ಜೆಸ್ಕಾಂ ಸಿಬ್ಬಂದಿಗೆ ಎಚ್ಚರಿಕೆ ನೀಡಿದ್ದಾನೆ.
The Congress government has said that the electricity bill is free in the Guarantee Card. The incident took place in Yadalapur village of Bidar taluk where a man scolded the JESCOM staff saying that we should not pay the current bill. As soon as the JESCOM staff came home and asked how much the current bill was due, they said that if the Congress government comes, they will pay it themselves. Why should we build sir? The person said you go to CM Siddaramaiah's house.
15-02-26 10:38 pm
HK News Desk
Nelamangala Accident, 5 Killed: ಹೊಸಕೋಟೆ ದುರಂತ...
15-02-26 10:22 am
ಲೋಕಾಯುಕ್ತ ಬಲೆಗೆ ಬಿದ್ದ 'ಜನರ ಧನ ನುಂಗಿದ ಜನಾರ್ಧನ'...
13-02-26 10:45 pm
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
15-02-26 04:01 pm
HK Desk
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
ಜಗತ್ತು ನೋಡುವ ಮುನ್ನವೇ ಕಣ್ಮುಚ್ಚಿ 5 ಮಕ್ಕಳಿಗೆ ಜೀವ...
14-02-26 01:51 pm
80 ವರ್ಷಗಳ ಬಳಿಕ ಪ್ರಧಾನಿ ಕಚೇರಿಗೆ ಹೊಸ ಭವನ, 'ಸೇವಾ...
13-02-26 11:00 pm
15-02-26 08:52 pm
Mangalore Correspondent
Pumpwell Road Close, Mangalore: ಪಂಪ್ವೆಲ್ ಸರ್...
14-02-26 07:16 pm
CT Ravi, Mangalore: ಕಾಂಗ್ರೆಸ್ ಸಂಭ್ರಮ ಭ್ರಷ್ಟಾ...
14-02-26 05:16 pm
Lotus Builder Jitendra Kottary, FIR: ಗನ್ ಹಿಡಿ...
14-02-26 04:38 pm
ವಿದೇಶಿ ಉದ್ಯೋಗ ; ಗಲ್ಫ್, ದಕ್ಷಿಣ ಏಷ್ಯಾ ರಾಷ್ಟ್ರಗ...
13-02-26 09:52 pm
15-02-26 05:08 pm
Mangaluru Staffer
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm
Mangalore Drugs, CCB Police: ಬೆಂಗಳೂರಿನಿಂದ ಎಂಡ...
13-02-26 03:35 pm
ಕಾಂಬೋಡಿಯಾದಲ್ಲಿ ನಕಲಿ ಭಾರತೀಯ ಪೊಲೀಸ್ ಠಾಣೆ ಪತ್ತೆ...
13-02-26 11:52 am