ಸಿದ್ದು ಸಂಪುಟ ಭರ್ಜರಿ ; ಡಿಕೆಶಿ ಬೆಂಗಳೂರು ನಗರಾಭಿವೃದ್ಧಿ, ನೀರಾವರಿ, ಪರಮೇಶ್ವರ್ ಗೃಹ, ಜಾರ್ಜ್ ಇಂಧನ, ಮಂಕಾಳು ವೈದ್ಯ ಮೀನುಗಾರಿಕೆ 

27-05-23 04:36 pm       Bangalore Correspondent   ಕರ್ನಾಟಕ

ಸಿದ್ದರಾಮಯ್ಯ ಸರ್ಕಾರದಲ್ಲಿ ಮತ್ತೆ 24 ನೂತನ ಸಚಿವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಜಭವನದ ಗಾಜಿನ ಮನೆಯಲ್ಲಿ ರಾಜ್ಯಪಾಲ ಥಾವರ್​ ಚಂದ್​ ಗೆಹ್ಲೋಟ್​, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್​, ಸ್ಪೀಕರ್​ ಯು.ಟಿ ಖಾದರ್​ ಅವರ ಸಮ್ಮುಖದಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಬೆಂಗಳೂರು, ಮೇ 27: ಸಿದ್ದರಾಮಯ್ಯ ಸರ್ಕಾರದಲ್ಲಿ ಮತ್ತೆ 24 ನೂತನ ಸಚಿವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಜಭವನದ ಗಾಜಿನ ಮನೆಯಲ್ಲಿ ರಾಜ್ಯಪಾಲ ಥಾವರ್​ ಚಂದ್​ ಗೆಹ್ಲೋಟ್​, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್​, ಸ್ಪೀಕರ್​ ಯು.ಟಿ ಖಾದರ್​ ಅವರ ಸಮ್ಮುಖದಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇದರ ಬೆನ್ನಲ್ಲೇ ಸಚಿವರ ಖಾತೆಯೂ ಹಂಚಿಕೆಯಾಗಿದೆ. 

ಯಾರಿಗೆ ಯಾವ್ಯಾವ ಖಾತೆ ?

  • ಸಿದ್ದರಾಮಯ್ಯ -ಹಣಕಾಸು, DPAR ಮತ್ತು ಗುಪ್ತಚರ ಇಲಾಖೆ 
  • ಡಿ.ಕೆ.ಶಿವಕುಮಾರ್ -ಬೆಂಗಳೂರು ನಗರಾಭಿವೃದ್ಧಿ, ಜಲಸಂಪನ್ಮೂಲ
  • ಡಾ.ಜಿ.ಪರಮೇಶ್ವರ್ -ಗೃಹ ಸಚಿವ
  • ಹೆಚ್.​ಕೆ.ಪಾಟೀಲ್ -ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ
  • ಕೆಚ್​.ಮುನಿಯಪ್ಪ -ಆಹಾರ ಮತ್ತು ನಾಗರಿಕ ಖಾತೆ
  • ಕೆ.ಜೆ.ಜಾರ್ಜ್​ -ಇಂಧನ ಖಾತೆ
  • ಎಂ.ಬಿ.ಪಾಟೀಲ್ -ಐಟಿ, ಬಿಟಿ 
  • ರಾಮಲಿಂಗಾ ರೆಡ್ಡಿ -ಸಾರಿಗೆ
  • ಸತೀಶ್ ಜಾರಕಿಹೊಳಿ - ಲೋಕೋಪಯೋಗಿ 
  • ಪ್ರಿಯಾಂಕ್ ಖರ್ಗೆ- ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್
  • ಜಮೀರ್ ಅಹ್ಮದ್ ಖಾನ್- ವಸತಿ, ವಕ್ಫ್​​ ಮತ್ತು ಅಲ್ಪಸಂಖ್ಯಾತ 
  • ಕೃಷ್ಣ ಬೈರೇಗೌಡ - ಕಂದಾಯ 
  • ದಿನೇಶ್ ಗಂಡೂರಾವ್ - ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ 
  • ಚಲುವರಾಯಸ್ವಾಮಿ - ಕೃಷಿ 
  • ಕೆ.ವೆಂಕಟೇಶ್ - ಪಶುಸಂಗೋಪನೆ 
  • ಹೆಚ್​.ಸಿ.ಮಹಾದೇವಪ್ಪ - ಸಮಾಜ ಕಲ್ಯಾಣ ಇಲಾಖೆ 
  • ಈಶ್ವರ್ ಖಂಡ್ರೆ- ಅರಣ್ಯ ಮತ್ತು ಪರಿಸರ 
  • ಕೆ.ಎನ್.ರಾಜಣ್ಣ- ಸಹಕಾರ 
  • ಶರಣಪ್ಪ ಬಸಪ್ಪ ದರ್ಶಾನಾಪುರ್ - ಸಣ್ಣ ಕೈಗಾರಿಕೆ 
  • ಶಿವನಾಂದ್ ಪಾಟೀಲ್ -ಜವಳಿ ಮತ್ತು ಸಕ್ಕರೆ ಖಾತೆ 
  • ಆರ್​ಬಿ ತಿಮ್ಮಾಪುರ್ - ಅಬಕಾರಿ ಮತ್ತು ಮುಜರಾಯಿ 
  • ಎಸ್​.ಎಸ್.ಮಲ್ಲಿಕಾರ್ಜುನ್ -ಗಣಿ ಮತ್ತು ಭೂವಿಜ್ಞಾನ 
  • ಶಿವರಾಜ್ ತಂಡಗಡಿ -ಹಿಂದೂಳಿದ ವರ್ಗಗಳ ಕಲ್ಯಾಣ 
  • ಶರಣ್ ಪ್ರಕಾಶ್ ಪಾಟೀಲ್ - ಉನ್ನತ ಶಿಕ್ಷಣ 
  • ಮಂಕಾಳ್ ವೈದ್ಯ-ಮೀನುಗಾರಿಕೆ ಮತ್ತು ಬಂದರು  
  • ಲಕ್ಷ್ಮೀ ಹೆಬ್ಬಾಳ್ಕರ್ -ಮಹಿಳೆ ಮತ್ತು ಮಕ್ಕಳ ಕಲ್ಯಾಣ 
  • ರಹೀಂ ಖಾನ್ -ಪೌರಾಡಳಿತ 
  • ಡಿ.ಸುಧಾಕರ್ -ಮೂಲಸೌಕರ್ಯ 
  • ಸಂತೋಷ್ ಲಾಡ್- ಕಾರ್ಮಿಕ ಮತ್ತು ಕೌಶಲ್ಯಾಭಿವೃದ್ಧಿ 
  • ಎನ್​.ಎಸ್​.ಬೋಸರಾಜು -ಪ್ರವಾಸೋದ್ಯಮ ಮತ್ತು ವಿಜ್ಞಾನ ಮತ್ತು ಟೆಕ್ನಾಲಜಿ 
  • ಭೈರತಿ ಸುರೇಶ್- ನಗರಾಭಿವೃದ್ಧಿ 
  • ಮಧು ಬಂಗಾರಪ್ಪ- ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ 
  • ಎಂ.ಸಿ.ಸುಧಾಕರ್ - ವೈದ್ಯಕೀಯ 
  • ಬಿ.ನಾಗೇಂದ್ರ - ಯುವಜನ ಸೇವೆ ಮತ್ತು ಕನ್ನಡ ಸಂಸ್ಕೃತಿ ಇಲಾಖೆ

Karnataka Cabinet Expansion,G Parameshwara as home minister, Mankal Vaidya Fisheries and Ports, KJ George Energy minister. DK Shivakumar  Deputy CM, Major & Medium Irrigation, Bengaluru City development, Laxmi R Hebbalkar Women & Child Development, Disabled & Senior Citizen Empowerment & Satish Jarkiholi Public Works