ಬ್ರೇಕಿಂಗ್ ನ್ಯೂಸ್
29-05-23 12:56 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 29: ನಾಲ್ವರು ಯುವಕರು ನೀರುಪಾಲಾದಂತಹ ಘಟನೆ ಜಿಲ್ಲೆಯ ದೇವನಹಳ್ಳಿ ತಾಲೂಕಿನ ರಾಮನಾಥಪುರದ ಕೆರೆಯಲ್ಲಿ ನಡೆದಿದೆ.
ಬೈಕ್ಗಳಲ್ಲಿ ನಂದಿ ಬೆಟ್ಟಕ್ಕೆ ತೆರಳಿದ್ದ ಯುವಕರು ಬೆಂಗಳೂರಿಗೆ ವಾಪಸ್ ಮರಳುತ್ತಿರುವಾಗ ದಾರಿ ಮಧ್ಯೆ ಸಿಕ್ಕ ಕೆರೆಯಲ್ಲಿ ಈಜಲು ಹೋದಾಗ ದುರಂತ ಸಂಭವಿಸಿದೆ. ಆರ್.ಟಿ. ನಗರ ಮತ್ತು ಹೆಬ್ಬಾಳ ಮೂಲದ ಶೇಕ್ ತಾಹೀರ್ (18), ತೋಹಿದ್ (19), ಶಾಹಿದ್ (19), ಫೈಜಲ್ ಖಾನ್ (18) ಮೃತರು.
ಇವರು ನಿನ್ನೆ ಬೆಳಗ್ಗೆ ನಂದಿಬೆಟ್ಟಕ್ಕೆ ಬೈಕ್ಗಳಲ್ಲಿ ಹೋಗಿದ್ದರು. ನಂತರ ಮಧ್ಯಾಹ್ನ ವಾಪಸ್ ಬೆಂಗಳೂರಿಗೆ ವಾಪಸ್ ತೆರಳುತ್ತಿದ್ದರು. ಈ ವೇಳೆ ರಾಮನಾಥಪುರ ಕೆರೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.
ಕೆರೆಯ ದಡದಲ್ಲಿ ನಿಂತ್ತಿದ್ದ ಬೈಕ್ಗಳು ಮತ್ತು ಯುವಕರ ಬಟ್ಟೆಗಳನ್ನು ನೋಡಿದ ಸ್ಥಳೀಯರು ಪೊಲೀಸರಿಗೆ ವಿಷಯ ತಿಳಿಸಿದ್ದಾರೆ.
ಸ್ಥಳಕ್ಕೆ ವಿಶ್ವನಾಥಪುರ ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಧಾವಿಸಿ ಹುಡುಕಾಟ ನಡೆಸಿದಾಗ ನೀರಿನಲ್ಲಿ ಮುಳುಗಿರುವ ಇಬ್ಬರ ಮೃತದೇಹಗಳು ಪತ್ತೆಯಾಗಿದ್ದು, ಮತ್ತಿಬ್ಬರ ಮೃತದೇಹಗಳಿಗಾಗಿ ಹುಡುಕಾಟ ನಡೆಯುತ್ತಿದೆ. ಘಟನಾ ಸ್ಥಳದಲ್ಲಿ ಮೃತ ಯವಕರ ಪೊಷಕರ ಆಕ್ರಂದನ ಮುಗಿಲು ಮುಟ್ಟಿದೆ.
4 youths drowned in lake after visiting Nandi Hills in Bangalore. After visiting Nandi Hills they got into a lake while on thier way to Bangalore during which it is said the 4 have dromned and have lost thier lives.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 10:08 pm
HK News Staffer
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm