ಬ್ರೇಕಿಂಗ್ ನ್ಯೂಸ್
29-05-23 12:56 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 29: ನಾಲ್ವರು ಯುವಕರು ನೀರುಪಾಲಾದಂತಹ ಘಟನೆ ಜಿಲ್ಲೆಯ ದೇವನಹಳ್ಳಿ ತಾಲೂಕಿನ ರಾಮನಾಥಪುರದ ಕೆರೆಯಲ್ಲಿ ನಡೆದಿದೆ.
ಬೈಕ್ಗಳಲ್ಲಿ ನಂದಿ ಬೆಟ್ಟಕ್ಕೆ ತೆರಳಿದ್ದ ಯುವಕರು ಬೆಂಗಳೂರಿಗೆ ವಾಪಸ್ ಮರಳುತ್ತಿರುವಾಗ ದಾರಿ ಮಧ್ಯೆ ಸಿಕ್ಕ ಕೆರೆಯಲ್ಲಿ ಈಜಲು ಹೋದಾಗ ದುರಂತ ಸಂಭವಿಸಿದೆ. ಆರ್.ಟಿ. ನಗರ ಮತ್ತು ಹೆಬ್ಬಾಳ ಮೂಲದ ಶೇಕ್ ತಾಹೀರ್ (18), ತೋಹಿದ್ (19), ಶಾಹಿದ್ (19), ಫೈಜಲ್ ಖಾನ್ (18) ಮೃತರು.
ಇವರು ನಿನ್ನೆ ಬೆಳಗ್ಗೆ ನಂದಿಬೆಟ್ಟಕ್ಕೆ ಬೈಕ್ಗಳಲ್ಲಿ ಹೋಗಿದ್ದರು. ನಂತರ ಮಧ್ಯಾಹ್ನ ವಾಪಸ್ ಬೆಂಗಳೂರಿಗೆ ವಾಪಸ್ ತೆರಳುತ್ತಿದ್ದರು. ಈ ವೇಳೆ ರಾಮನಾಥಪುರ ಕೆರೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.
ಕೆರೆಯ ದಡದಲ್ಲಿ ನಿಂತ್ತಿದ್ದ ಬೈಕ್ಗಳು ಮತ್ತು ಯುವಕರ ಬಟ್ಟೆಗಳನ್ನು ನೋಡಿದ ಸ್ಥಳೀಯರು ಪೊಲೀಸರಿಗೆ ವಿಷಯ ತಿಳಿಸಿದ್ದಾರೆ.
ಸ್ಥಳಕ್ಕೆ ವಿಶ್ವನಾಥಪುರ ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಧಾವಿಸಿ ಹುಡುಕಾಟ ನಡೆಸಿದಾಗ ನೀರಿನಲ್ಲಿ ಮುಳುಗಿರುವ ಇಬ್ಬರ ಮೃತದೇಹಗಳು ಪತ್ತೆಯಾಗಿದ್ದು, ಮತ್ತಿಬ್ಬರ ಮೃತದೇಹಗಳಿಗಾಗಿ ಹುಡುಕಾಟ ನಡೆಯುತ್ತಿದೆ. ಘಟನಾ ಸ್ಥಳದಲ್ಲಿ ಮೃತ ಯವಕರ ಪೊಷಕರ ಆಕ್ರಂದನ ಮುಗಿಲು ಮುಟ್ಟಿದೆ.
4 youths drowned in lake after visiting Nandi Hills in Bangalore. After visiting Nandi Hills they got into a lake while on thier way to Bangalore during which it is said the 4 have dromned and have lost thier lives.
11-06-26 08:31 pm
HK News Staffer
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
11-06-26 06:37 pm
HK News Staffer
26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ ! ಧರ್ಮಸ್ಥಳ...
11-06-26 04:21 pm
ಕರಾವಳಿಯಲ್ಲಿ ಮುಂಗಾರು ಅಬ್ಬರ; ಮಂಗಳೂರಿನ ಬೀಚ್ಗಳಲ...
11-06-26 02:47 pm
ಮಂಗಳೂರು ನಗರದಲ್ಲಿ ಅಕ್ರಮ ಫ್ಲೆಕ್ಸ್ , ಬ್ಯಾನರ್ ತ...
10-06-26 10:03 pm
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
11-06-26 08:44 pm
HK News Staffer
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm