ಬ್ರೇಕಿಂಗ್ ನ್ಯೂಸ್
29-05-23 12:56 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 29: ನಾಲ್ವರು ಯುವಕರು ನೀರುಪಾಲಾದಂತಹ ಘಟನೆ ಜಿಲ್ಲೆಯ ದೇವನಹಳ್ಳಿ ತಾಲೂಕಿನ ರಾಮನಾಥಪುರದ ಕೆರೆಯಲ್ಲಿ ನಡೆದಿದೆ.
ಬೈಕ್ಗಳಲ್ಲಿ ನಂದಿ ಬೆಟ್ಟಕ್ಕೆ ತೆರಳಿದ್ದ ಯುವಕರು ಬೆಂಗಳೂರಿಗೆ ವಾಪಸ್ ಮರಳುತ್ತಿರುವಾಗ ದಾರಿ ಮಧ್ಯೆ ಸಿಕ್ಕ ಕೆರೆಯಲ್ಲಿ ಈಜಲು ಹೋದಾಗ ದುರಂತ ಸಂಭವಿಸಿದೆ. ಆರ್.ಟಿ. ನಗರ ಮತ್ತು ಹೆಬ್ಬಾಳ ಮೂಲದ ಶೇಕ್ ತಾಹೀರ್ (18), ತೋಹಿದ್ (19), ಶಾಹಿದ್ (19), ಫೈಜಲ್ ಖಾನ್ (18) ಮೃತರು.
ಇವರು ನಿನ್ನೆ ಬೆಳಗ್ಗೆ ನಂದಿಬೆಟ್ಟಕ್ಕೆ ಬೈಕ್ಗಳಲ್ಲಿ ಹೋಗಿದ್ದರು. ನಂತರ ಮಧ್ಯಾಹ್ನ ವಾಪಸ್ ಬೆಂಗಳೂರಿಗೆ ವಾಪಸ್ ತೆರಳುತ್ತಿದ್ದರು. ಈ ವೇಳೆ ರಾಮನಾಥಪುರ ಕೆರೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.
ಕೆರೆಯ ದಡದಲ್ಲಿ ನಿಂತ್ತಿದ್ದ ಬೈಕ್ಗಳು ಮತ್ತು ಯುವಕರ ಬಟ್ಟೆಗಳನ್ನು ನೋಡಿದ ಸ್ಥಳೀಯರು ಪೊಲೀಸರಿಗೆ ವಿಷಯ ತಿಳಿಸಿದ್ದಾರೆ.
ಸ್ಥಳಕ್ಕೆ ವಿಶ್ವನಾಥಪುರ ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಧಾವಿಸಿ ಹುಡುಕಾಟ ನಡೆಸಿದಾಗ ನೀರಿನಲ್ಲಿ ಮುಳುಗಿರುವ ಇಬ್ಬರ ಮೃತದೇಹಗಳು ಪತ್ತೆಯಾಗಿದ್ದು, ಮತ್ತಿಬ್ಬರ ಮೃತದೇಹಗಳಿಗಾಗಿ ಹುಡುಕಾಟ ನಡೆಯುತ್ತಿದೆ. ಘಟನಾ ಸ್ಥಳದಲ್ಲಿ ಮೃತ ಯವಕರ ಪೊಷಕರ ಆಕ್ರಂದನ ಮುಗಿಲು ಮುಟ್ಟಿದೆ.
4 youths drowned in lake after visiting Nandi Hills in Bangalore. After visiting Nandi Hills they got into a lake while on thier way to Bangalore during which it is said the 4 have dromned and have lost thier lives.
15-02-26 10:38 pm
HK News Desk
Nelamangala Accident, 5 Killed: ಹೊಸಕೋಟೆ ದುರಂತ...
15-02-26 10:22 am
ಲೋಕಾಯುಕ್ತ ಬಲೆಗೆ ಬಿದ್ದ 'ಜನರ ಧನ ನುಂಗಿದ ಜನಾರ್ಧನ'...
13-02-26 10:45 pm
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
15-02-26 04:01 pm
HK Desk
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
ಜಗತ್ತು ನೋಡುವ ಮುನ್ನವೇ ಕಣ್ಮುಚ್ಚಿ 5 ಮಕ್ಕಳಿಗೆ ಜೀವ...
14-02-26 01:51 pm
80 ವರ್ಷಗಳ ಬಳಿಕ ಪ್ರಧಾನಿ ಕಚೇರಿಗೆ ಹೊಸ ಭವನ, 'ಸೇವಾ...
13-02-26 11:00 pm
15-02-26 08:52 pm
Mangalore Correspondent
Pumpwell Road Close, Mangalore: ಪಂಪ್ವೆಲ್ ಸರ್...
14-02-26 07:16 pm
CT Ravi, Mangalore: ಕಾಂಗ್ರೆಸ್ ಸಂಭ್ರಮ ಭ್ರಷ್ಟಾ...
14-02-26 05:16 pm
Lotus Builder Jitendra Kottary, FIR: ಗನ್ ಹಿಡಿ...
14-02-26 04:38 pm
ವಿದೇಶಿ ಉದ್ಯೋಗ ; ಗಲ್ಫ್, ದಕ್ಷಿಣ ಏಷ್ಯಾ ರಾಷ್ಟ್ರಗ...
13-02-26 09:52 pm
15-02-26 05:08 pm
Mangaluru Staffer
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm
Mangalore Drugs, CCB Police: ಬೆಂಗಳೂರಿನಿಂದ ಎಂಡ...
13-02-26 03:35 pm
ಕಾಂಬೋಡಿಯಾದಲ್ಲಿ ನಕಲಿ ಭಾರತೀಯ ಪೊಲೀಸ್ ಠಾಣೆ ಪತ್ತೆ...
13-02-26 11:52 am