ಬ್ರೇಕಿಂಗ್ ನ್ಯೂಸ್
30-05-23 12:59 pm Bangalore Correspondent ಕರ್ನಾಟಕ
ಬೆಂಗಳೂರು, ಮೇ30: ಬೆಂಗಳೂರು ನಗರದ ನೂತನ ಪೊಲೀಸ್ ಕಮಿಷನರ್ ಆಗಿ ಹಿರಿಯ ಪೊಲೀಸ್ ಅಧಿಕಾರಿ ಬಿ ದಯಾನಂದ ಅವರನ್ನು ನೇಮಕ ಮಾಡಲಾಗಿದೆ. ಮಂಗಳವಾರ ರಾಜ್ಯ ಸರ್ಕಾರ ಈ ಆದೇಶವನ್ನು ಹೊರಡಿಸಿದೆ.
ಬೆಂಗಳೂರು ಪೊಲೀಸ್ ಕಮಿಷನರ್ ಸೇರಿದಂತೆ ಕೆಲವು ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮಾಡಲಾಗಿದೆ. ಈ ಹಿಂದೆ ಬೆಂಗಳೂರು ನಗರದ ಪೊಲೀಸ್ ಕಮಿಷನರ್ ಆಗಿ ಪ್ರತಾಪ ರೆಡ್ಡಿ ಕಾರ್ಯನಿರ್ವಾಹಣೆ ಮಾಡಿದ್ದರು. ಇದೀಗ ಅವರನ್ನು ಡಿಜಿಪಿ ಆಂತರಿಕ ಭದ್ರತಾ ವಿಭಾಗಕ್ಕೆ ವರ್ಗಾವಣೆ ಮಾಡಲಾಗಿದೆ.
ಎಂ ಎ ಸಲೀಂ ಅವರನ್ನು ಸಿಐಡಿ ಡಿಜಿಪಿ (ಕ್ರಿಮಿನಲ್ ತನಿಖೆ), ಶರತ್ ಚಂದ್ರ - ಎಡಿಜಿಪಿ ಗುಪ್ತಚರಕ್ಕೆ ನೇಮಕ ಮಾಡಲಾಗಿದೆ.
ಸದ್ಯ ಗುಪ್ತಚರ ಇಲಾಖೆ ಎಡಿಜಿಪಿ ಆಗಿ ಕೆಲಸ ನಿರ್ವಹಿಸುತ್ತಿರುವ ಬಿ.ದಯಾನಂದ ಹಾವೇರಿ (Haveri) ಜಿಲ್ಲೆಯ ರಾಣೆಬೆನ್ನೂರು ಮೂಲದವರಾಗಿದ್ದಾರೆ. ಈ ಹಿಂದೆ ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿದ್ದ ವೇಳೆ ತಮ್ಮ ತವರು ಜಿಲ್ಲೆ ದಯಾನಂದ ಅವರನ್ನು ಬೆಂಗಳೂರು ನಗರ ಪೊಲೀಸ್ ಕಮಿಷನರ್ ಆಗಿ ನೇಮಕ ಮಾಡುತ್ತಾರೆ ಎನ್ನುವ ಸುದ್ದಿ ಹರಿದಾಡಿದ್ದವು. ಬಿ.ದಯಾನಂದ್ (B Dayanand) ಹೆಸರು ಬೆಂಗಳೂರು ಪೊಲೀಸ್ ಆಯುಕ್ತರ ಹುದ್ದೆಗೆ ಬಹುತೇಕ ಫೈನಲ್ ಆಗಿತ್ತು. ಹೀಗಾಗಿ ಕನ್ನಡಿದ ಐಪಿಎಸ್ ಅಧಿಕಾರಿಗೆ ಈ ಬಾರಿ ಬೆಂಗಳೂರು ಪೊಲೀಸ್ ಕಮಿಷನರ್ (Police commissioner) ಹುದ್ದೆ ಒಲಿಯುವುದು ಪಕ್ಕಾ ಎನ್ನಲಾಗಿತ್ತು. ಆದ್ರೆ, ಕೊನೆ ಕ್ಷಣದಲ್ಲಿ ಪ್ರತಾಪ್ ರೆಡ್ಡಿ ಅವರನ್ನು ಬೆಂಗಳೂರು ನಗರ ಪೊಲೀಸ್ ಕಮಿಷನರ್ ಆಗಿ ನೇಮಕ ಮಾಡಲಾಗಿತ್ತು. ಇದೀಗ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆಯೇ ಕನ್ನಡಿಗ ದಯಾನಂದ ಅವರಿಗೆ ಬೆಂಗಳೂರು ಕಮಿಷನರ್ ಹುದ್ದೆ ಒಲಿದುಬಂದಿದೆ.
Dayananda appointed as new Police Commissioner of Bangalore, Pratap Reddy transfered as DGP internal security. In a big reshuffle in the police department, the Karnataka government on Tuesday appointed IPS officer B Dayananda as the new Bengaluru Police Commissioner replacing Pratap Reddy among other changes. Dayananda is a 1994 batch IPS officer who will be assuming charge as the new Bengaluru City Police Commissioner.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm