ಬ್ರೇಕಿಂಗ್ ನ್ಯೂಸ್
30-05-23 01:06 pm HK News Desk ಕರ್ನಾಟಕ
ಬೆಳಗಾವಿ, ಮೇ30: ತಾಲೂಕಿನ ಹೊನ್ನಿಹಾಳ ಹಾಗೂ ಬಾಗೇವಾಡಿ ಮಾರ್ಗದ ಮಧ್ಯೆ ಇರುವ ಹೊಲದಲ್ಲಿ ಮಂಗಳವಾರ ಬೆಳಿಗ್ಗೆ ತರಬೇತಿ ವಿಮಾನವೊಂದು ಭೂಸ್ಪರ್ಶವಾಗಿದ್ದು, ಆತಂಕಕ್ಕೆ ಕಾರಣವಾಗಿದೆ.
ಸಮೀಪದ ಸಾಂಬ್ರಾ ಗ್ರಾಮದ ಬಳಿ ಇರುವ ಬೆಳಗಾವಿ ವಿಮಾನ ನಿಲ್ದಾಣದಿಂದ ತರಬೇತಿ ನಡೆಸುತ್ತಿದ್ದ ಪುಟ್ಟ ವಿಮಾನ ಒಂದು ತಾಲೂಕಿನ ಹೊನ್ನಿಹಾಳ ಹೊರವಲಯದ ಮೋದಗಾ- ಬಾಗೇವಾಡಿ ರಸ್ತೆ ಮಧ್ಯದಲ್ಲಿ ತುರ್ತು ಭೂಸ್ಪರ್ಶವಾಗಿದೆ. ಘಟನೆಯಲ್ಲಿ ತರಬೇತುದಾರನ ಕಾಲಿಗೆ ಗಾಯವಾಗಿದೆ.



ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಮಾರೀಹಾಳ ಠಾಣೆ ಪೊಲೀಸರು, ವಾಯು ಸೇನೆ ಅಧಿಕಾರಿಗಳು ದೌಡಾಯಿಸಿದ್ದಾರೆ. ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.
ಇದರಲ್ಲಿ ಇಬ್ಬರು ಪ್ರಯಾಣಿಸುತ್ತಿದ್ದರು. ಒಬ್ಬ ತರಬೇತುದಾರರ ಕಾಲಿಗೆ ಗಾಯಗಳಾಗಿದ್ದು, ವಿಮಾನದಲ್ಲಿದ್ದ ಇನ್ನೊಬ್ಬ ವ್ಯಕ್ತಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸ್ಥಳೀಯ ಪೊಲೀಸರು ಮತ್ತು ಭಾರತೀಯ ವಾಯುಪಡೆ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿದರು. ಈ ಕುರಿತು ಮಾರಿಹಾರಳ ಠಾಣೆ ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದಾರೆ.
A technical glitch compelled a Redbird training aircraft carrying a pilot and a trainee pilot to opt for an emergency landing on a farm field in Karnataka’s Belagavi. The two pilots onboard sustained minor injuries and were taken to the Airforce hospital.According to sources, the training aircraft, carrying a pilot and a trainee pilot, took off at 9:30 am from Sambra airport in Belagavi.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 10:08 pm
HK News Staffer
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm