ಬ್ರೇಕಿಂಗ್ ನ್ಯೂಸ್
30-05-23 06:06 pm HK News Desk ಕರ್ನಾಟಕ
ಚಿಕ್ಕಮಗಳೂರು, ಮೇ 30 : ಚಿಕ್ಕಮಗಳೂರಿನಲ್ಲಿ ನಾಗರ ಹಾವಿನ ಕಡಿತಕ್ಕೊಳಗಾದ ಉರಗತಜ್ಞ ಸ್ನೇಕ್ ನರೇಶ್ (51) ದುರಂತ ಸಾವು ಕಂಡಿದ್ದಾರೆ.
ಸಾವಿರಾರು ಹಾವುಗಳನ್ನು ಸೆರೆಹಿಡಿದು ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಸ್ನೇಕ್ ನರೇಶ್ ಎಂದೇ ಖ್ಯಾತಿ ಹೊಂದಿದ್ದ ನರೇಶ್ ಇಂದು ಮಧ್ಯಾಹ್ನ ಹಾವನ್ನು ಹಿಡಿದು ಕೊಂಡೊಯ್ಯುವ ಯತ್ನದಲ್ಲಿ ಕಡಿತಕ್ಕೊಳಗಾಗಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ಒಯ್ಯಲಾಗಿದ್ದು ಅಷ್ಟರಲ್ಲಿ ಸಾವನ್ನಪ್ಪಿದ್ದಾರೆ. ಬೆಳಗ್ಗೆ ಒಂದು ನಾಗರ ಹಾವನ್ನು ಹಿಡಿದು ಸ್ಕೂಟರ್ ಡಿಕ್ಕಿಯಲ್ಲಿ ಹಾಕ್ಕೊಂಡು ಬಂದಿದ್ದರು. ಮತ್ತೊಂದು ಹಾವು ಹಿಡಿದು ಹಾವಿನ ಚೀಲ ತೆರೆಯಲು ಡಿಕ್ಕಿ ಓಪನ್ ಮಾಡಿದ್ದರು. ಅಷ್ಟರಲ್ಲೇ ಹಾವು ಕಡಿದಿದ್ದು ವಿಷ ದೇಹಕ್ಕೆ ಆವರಿಸಿತ್ತು.
ಹಾವು ಹಿಡಿಯುವುದರಲ್ಲಿ ಖ್ಯಾತಿ ಹೊಂದಿದ್ದ ಸ್ನೇಕ್ ನರೇಶ್, 2013ರಲ್ಲಿ ವಿಧಾನಸಭಾ ಚುನಾವಣೆಗೂ ಸ್ಪರ್ಧಿಸಿದ್ದರು. ಶಾಲಾ ಮಕ್ಕಳಿಗೆ ಹಾವುಗಳ ಬಗ್ಗೆ ಜಾಗೃತಿ ಮೂಡಿಸುತ್ತಿದ್ದರು. ವಿಷ ರಹಿತ ಹಾವುಗಳ ಬಗ್ಗೆ ಭಯ ಪಡುವ ಅಗತ್ಯವಿಲ್ಲ ಎಂದು ಧೈರ್ಯ ತುಂಬುತ್ತಿದ್ದರು. ಇಂದು ಮಧ್ಯಾಹ್ನ ಚಿಕ್ಕಮಗಳೂರು ನಗರದ ಹೌಸಿಂಗ್ ಬೋರ್ಡ್ ನಲ್ಲಿ ಹಾವು ಹಿಡಿಯಲು ಹೋದ ಸಂದರ್ಭದಲ್ಲಿ ದುರಂತ ಸಾವು ಕಂಡಿದ್ದಾರೆ.
Chikkamagaluru Snake Suresh dies after deadly cobra attack. The Snake which he himself rescued has caused his death.
19-05-26 11:34 pm
HK News Desk
ಮೋರ್ಬಿ ಘಟನೆ ಗುಜರಾತ್ ಮಾದರಿಯನ್ನು ಟೊಳ್ಳಾಗಿಸಿದೆ,...
19-05-26 09:09 pm
ದಕ್ಷಿಣ ಭಾರತದಲ್ಲೇ ಮೊದಲ ಪ್ರಯೋಗ ; ಚಿಕ್ಕಮಗಳೂರಿನಲ್...
17-05-26 08:55 pm
ವಿಜಯಪುರದಲ್ಲಿ ಗಾಳಿ-ಮಳೆಯ ಅಬ್ಬರಕ್ಕೆ ಮನೆಯೇ ಸಮಾಧಿ...
15-05-26 10:30 pm
ಮದ್ಯ ಪ್ರಿಯರಿಗೆ ಗುಡ್ನ್ಯೂಸ್ ; ಪ್ರೀಮಿಯಂ ಬಿಯರ್,...
15-05-26 09:56 pm
20-05-26 11:23 pm
HK News Desk
ಆನ್ಲೈನ್ ಔಷಧ ಮಾರಾಟ ವಿರುದ್ಧ ದೇಶವ್ಯಾಪಿ ಪ್ರತಿಭಟ...
20-05-26 10:33 am
ಆನೆಗಳ ಕಾದಾಟ; ದುಬಾರೆ ಕ್ಯಾಂಪ್ನಲ್ಲಿ ಗಾಯಗೊಂಡಿದ್ದ...
19-05-26 04:27 pm
ಮತ್ತೆ ಬೆಲೆ ಏರಿಕೆ ಶಾಕ್! ಒಂದೇ ವಾರದಲ್ಲಿ 2ನೇ ಬಾರಿ...
19-05-26 01:06 pm
ಕಾಂಗೋ, ಉಗಾಂಡದಲ್ಲಿ ಎಬೋಲಾ ಸೋಂಕು ತೀವ್ರ ; ಮಾರಣಾಂತ...
18-05-26 02:18 pm
20-05-26 06:51 pm
HK News Staffer
ಬೆಳ್ತಂಗಡಿ ; ನೇತ್ರಾವತಿ ನದಿಯಲ್ಲಿ ಸ್ನಾನಕ್ಕಿಳಿದು...
19-05-26 10:47 pm
ಬಾವಿಯಲ್ಲಿ ನೀರಲ್ಲ , ಡೀಸೆಲ್ ! ಮಂಗಳೂರಿನಲ್ಲಿ ಆತಂಕ...
19-05-26 05:57 pm
ಒಂದು ರೂ.ಗೆ ಒಂದು ಶರ್ಟ್ ! ಆಫರ್ ಕೇಳಿ ಮುಗಿಬಿದ್ದ ಜ...
19-05-26 10:44 am
ಬೈಕಂಪಾಡಿ, ಕೂಳೂರು ಜಂಕ್ಷನ್ ಬಳಿ ಅಂಡರ್ ಪಾಸ್ ; ಕೇಂ...
18-05-26 10:47 pm
21-05-26 10:20 am
HK News Staffer
ಭಾರತದಲ್ಲಿ ವಿಧ್ವಂಸಕ ಕೃತ್ಯ ಎಸಗಲು ಬಂದ ಸ್ಲೀಪರ್ ಸೆ...
20-05-26 03:08 pm
ಶಿವಮೊಗ್ಗದ ಒಂದೇ ಕುಟುಂಬದ ನಾಲ್ವರು ನಿಗೂಢ ನಾಪತ್ತೆ,...
20-05-26 09:53 am
ತಾಯಿ ಬೈದಿದ್ದಕ್ಕೆ ಅಪ್ಪ, ಅಮ್ಮ ಸಾರಿ, ನಿಮ್ಮೆದುರು...
19-05-26 05:55 pm
ಕಾಶ್ಮೀರಕ್ಕೆ ಕೆಲಸಕ್ಕೆಂದು ಕರೆದೊಯ್ದು ಉತ್ತರ ಪ್ರದೇ...
19-05-26 05:23 pm