ಬ್ರೇಕಿಂಗ್ ನ್ಯೂಸ್
30-05-23 06:06 pm HK News Desk ಕರ್ನಾಟಕ
ಚಿಕ್ಕಮಗಳೂರು, ಮೇ 30 : ಚಿಕ್ಕಮಗಳೂರಿನಲ್ಲಿ ನಾಗರ ಹಾವಿನ ಕಡಿತಕ್ಕೊಳಗಾದ ಉರಗತಜ್ಞ ಸ್ನೇಕ್ ನರೇಶ್ (51) ದುರಂತ ಸಾವು ಕಂಡಿದ್ದಾರೆ.
ಸಾವಿರಾರು ಹಾವುಗಳನ್ನು ಸೆರೆಹಿಡಿದು ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಸ್ನೇಕ್ ನರೇಶ್ ಎಂದೇ ಖ್ಯಾತಿ ಹೊಂದಿದ್ದ ನರೇಶ್ ಇಂದು ಮಧ್ಯಾಹ್ನ ಹಾವನ್ನು ಹಿಡಿದು ಕೊಂಡೊಯ್ಯುವ ಯತ್ನದಲ್ಲಿ ಕಡಿತಕ್ಕೊಳಗಾಗಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ಒಯ್ಯಲಾಗಿದ್ದು ಅಷ್ಟರಲ್ಲಿ ಸಾವನ್ನಪ್ಪಿದ್ದಾರೆ. ಬೆಳಗ್ಗೆ ಒಂದು ನಾಗರ ಹಾವನ್ನು ಹಿಡಿದು ಸ್ಕೂಟರ್ ಡಿಕ್ಕಿಯಲ್ಲಿ ಹಾಕ್ಕೊಂಡು ಬಂದಿದ್ದರು. ಮತ್ತೊಂದು ಹಾವು ಹಿಡಿದು ಹಾವಿನ ಚೀಲ ತೆರೆಯಲು ಡಿಕ್ಕಿ ಓಪನ್ ಮಾಡಿದ್ದರು. ಅಷ್ಟರಲ್ಲೇ ಹಾವು ಕಡಿದಿದ್ದು ವಿಷ ದೇಹಕ್ಕೆ ಆವರಿಸಿತ್ತು.
ಹಾವು ಹಿಡಿಯುವುದರಲ್ಲಿ ಖ್ಯಾತಿ ಹೊಂದಿದ್ದ ಸ್ನೇಕ್ ನರೇಶ್, 2013ರಲ್ಲಿ ವಿಧಾನಸಭಾ ಚುನಾವಣೆಗೂ ಸ್ಪರ್ಧಿಸಿದ್ದರು. ಶಾಲಾ ಮಕ್ಕಳಿಗೆ ಹಾವುಗಳ ಬಗ್ಗೆ ಜಾಗೃತಿ ಮೂಡಿಸುತ್ತಿದ್ದರು. ವಿಷ ರಹಿತ ಹಾವುಗಳ ಬಗ್ಗೆ ಭಯ ಪಡುವ ಅಗತ್ಯವಿಲ್ಲ ಎಂದು ಧೈರ್ಯ ತುಂಬುತ್ತಿದ್ದರು. ಇಂದು ಮಧ್ಯಾಹ್ನ ಚಿಕ್ಕಮಗಳೂರು ನಗರದ ಹೌಸಿಂಗ್ ಬೋರ್ಡ್ ನಲ್ಲಿ ಹಾವು ಹಿಡಿಯಲು ಹೋದ ಸಂದರ್ಭದಲ್ಲಿ ದುರಂತ ಸಾವು ಕಂಡಿದ್ದಾರೆ.
Chikkamagaluru Snake Suresh dies after deadly cobra attack. The Snake which he himself rescued has caused his death.
26-12-25 09:38 pm
HK News Desk
ಬೈಕ್ ಗೆ ಟಿಪ್ಪರ್ ಡಿಕ್ಕಿ ; ಚರ್ಚ್ ನಲ್ಲಿ ಕ್ರಿಸ್ ಮ...
26-12-25 01:35 pm
ಸದ್ಯಕ್ಕಿಲ್ಲ ಸಿಎಂ ಬದಲಾವಣೆ ! ರಾಜ್ಯದಿಂದ ಕೇಂದ್ರ ನ...
25-12-25 08:00 pm
Chitradurga Seabird Bus accident: ಚಿತ್ರದುರ್ಗ...
25-12-25 06:26 pm
SeaBird Bus Fire Accident, Chitradurga: ಕಂಟೈನ...
25-12-25 12:12 pm
26-12-25 09:41 pm
HK News Desk
ಕ್ರೈಸ್ತರ ಮೇಲೆ ದಾಳಿ ; ನೈಜೀರಿಯಾದಲ್ಲಿ ಐಸಿಸ್ ಉಗ್ರ...
26-12-25 05:50 pm
ರೈಲ್ವೆಯಲ್ಲಿ ಒಂದೇ ವರ್ಷಕ್ಕೆ ಎರಡನೇ ಬಾರಿ ಪ್ರಯಾಣ ದ...
26-12-25 03:04 pm
ಹೆತ್ತವರು ಮನೆಯಲ್ಲಿ ಆತ್ಮಹತ್ಯೆ ; ಬೆಳೆದು ನಿಂತ ಪುತ...
26-12-25 02:50 pm
ಜಗತ್ತಿನ ಅತಿ ದೊಡ್ಡ ಮುಸ್ಲಿಂ ದೇಶದಲ್ಲಿ 4500 ವರ್ಷ...
24-12-25 11:13 pm
26-12-25 10:34 pm
Mangalore Correspondent
Grace Ministry Christmas 2025: ಗ್ರೇಸ್ ಮಿನಿಸ್ಟ...
26-12-25 06:37 pm
ಎಂಆರ್ ಜಿ ಗ್ರೂಪಿನಿಂದ ಆಶಾ ಪ್ರಕಾಶ್ ಶೆಟ್ಟಿ ನೆರವು...
25-12-25 10:54 pm
ಡಿ.27ರಂದು 9ನೇ ವರ್ಷದ ಮಂಗಳೂರು ಕಂಬಳ ; ನವ ವರ್ಷ- ನ...
24-12-25 10:30 pm
ಬಜಪೆಯಲ್ಲಿ ಕಾಂಗ್ರೆಸ್ ಓಟಕ್ಕೆ ಎಸ್ಡಿಪಿಐ ಅಡ್ಡಗಾಲು...
24-12-25 06:07 pm
26-12-25 11:21 pm
Bangalore Correspondent
ಪಡುಬಿದ್ರೆ ; ನೇಮೊತ್ಸದಲ್ಲಿ ವೃದ್ಧೆಯ ಸರ ಕಳ್ಳತನ, ಮ...
26-12-25 11:06 pm
ವರದಕ್ಷಿಣೆಗಾಗಿ ದೌರ್ಜನ್ಯ- ಕಿರುಕುಳ ; ಗಂಡನ ಮನೆಯಲ್...
26-12-25 10:44 pm
ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ; ಕೋಮ...
26-12-25 03:31 pm
ಶಂಕಿತ ಬಾಂಗ್ಲಾ ವ್ಯಕ್ತಿಗೆ ಪಾಸ್ಪೋರ್ಟ್ ; ಸಹೋದ್ಯೋಗ...
23-12-25 01:41 pm